ಬೆಂಗಳೂರು : ದೆಹಲಿಯಲ್ಲಿ ಹೈಕಮಾಂಡ್ ಜೊತೆ ನಡೆಯಲಿರುವ ಹೈವೋಲ್ಟೇಜ್ ಮೀಟಿಂಗ್ನಲ್ಲಿ ಭಾಗಿಯಾಗಲು ಸಿಎಂ ಸಿದ್ದರಾಮಯ್ಯ ಅವರು ದೆಹಲಿಗೆ ತೆರಳಿದರು. ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದೆಹಲಿಗೆ ತೆರಳಿದ ಸಿದ್ದರಾಮಯ್ಯ, ವರಿಷ್ಠರ ಜೊತೆಗೆ ಸಭೆ ನಡೆಸುವುದರ ಜೊತೆಗೆ ಕೇಂದ್ರ ಸಚಿವರ ಜೊತೆಗೂ ಸಭೆಯನ್ನು ನಡೆಸಲಿದ್ದಾರೆ.
ಲೋಕಸಭಾ ಚುನಾವಣೆ ಸಿದ್ದತೆ ಹಾಗೂ ಪಕ್ಷದ ಸಂಘಟನೆಯ ದೃಷ್ಟಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಹುಲ್ ಗಾಂಧಿ ಸೇರಿದಂತೆ ರಾಷ್ಟ್ರೀಯ ನಾಯಕರ ಜೊತೆಗೆ ಮೊದಲು ಸಭೆ ನಡೆಯಲಿದೆ. ಈ ಸಭೆಯಲ್ಲಿ ಚುನಾವಣೆಯ ಸಿದ್ದತೆಗಳ ಕುರಿತಾಗಿ ಚರ್ಚೆ ನಡೆಯಲಿದೆ.
ಈಗಾಗಲೇ ಡಿಸಿಎಂ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ದೆಹಲಿಯಲ್ಲಿ ಬೀಡು ಬಿಟ್ಟಿದ್ದಾರೆ. ರಾಹುಲ್ ಗಾಂಧಿಯ ಜೊತೆಗೆ ಸಚಿವರ ಸಭೆ ನಡೆಯಲಿರುವ ಹಿನ್ನೆಲೆಯಲ್ಲಿ ಬಹುತೇಕ ಸಚಿವರು ದೆಹಲಿಗೆ ತೆರಳಿದ್ದಾರೆ.
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…
೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…
ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…
ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…
ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…