ನವದೆಹಲಿ: ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿನ ಹಿಂದು ದೇವಾಲಯವನ್ನು ವಿರೂಪಗೊಳಿಸಿರುವ ಪ್ರಕರಣ ಕುರಿತು ‘ಉಗ್ರವಾದಿಗಳು ಮತ್ತು ಪ್ರತ್ಯೇಕತಾವಾದಿಗಳಿಗೆ ವಿದೇಶಗಳಲ್ಲಿ ಇಷ್ಟು ಸ್ವಾತಂತ್ರ್ಯ ದೊರಕಬಾರದು’ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್.ಜೈಶಂಕರ್ ಹೇಳಿದ್ದಾರೆ.
ಸುದ್ದಿಗಾರರ ಜೊತೆ ಮಾತನಾಡಿದ ಅವರು, ಹಿಂದು ದೇವಾಲಯವನ್ನು ವಿರೂಪಗೊಳಿಸಿರುವುದಕ್ಕೆ ಬೇಸರ ವ್ಯಕ್ತಪಡಿಸಿದರು.
ದೇಗುಲ ಧ್ವಂಸ ಪ್ರಕರಣದ ಕುರಿತ ಸುದ್ದಿ ನೋಡಿದೆ. ಇಂಥ ಘಟನೆ ನಡೆದಿರುವುದು ವಿಷಾದಕರ. ಕ್ಯಾಲಿಫೋರ್ನಿಯಾದ ನೀವಾರ್ಕ್ನಲ್ಲಿಯ ಪ್ರಮುಖ ಹಿಂದೂ ದೇವಾಲಯ ಶ್ರೀ ಸ್ವಾಮಿನಾರಾಯಣ ಮಂದಿರದಲ್ಲಿ ಈ ಕೃತ್ಯ ನಡೆದಿದೆ.
ಅದರ ಗೋಡೆಗಳ ಮೇಲೆ ಭಾರತ ವಿರೋಧಿ ಘೋಷಣೆಗಳನ್ನು ಕೆತ್ತಲಾಗಿದೆ.ಈ ಪ್ರಕರಣದ ತನಿಖೆ ನಡೆಯುತ್ತಿದ್ದು, ಇದು ದ್ವೇಷಾಪರಾದ ಪ್ರಕರಣ ಇರಬಹುದೆಂದು ವಾರ್ಕ್ ನಗರ ಪೊಲೀಸರು ಶಂಕಿಸಿದ್ದಾರೆ.
ಬೆಂಗಳೂರು : ವಾಲ್ಮೀಕಿ ನಿಗಮ ಹಗರಣ ಸಂಬಂಧ ಸಚಿವ ಬಿ. ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷಗಳ ತೀವ್ರ ಪ್ರತಿಭಟನೆಗೆ ಸಾಕ್ಷಿಯಾದ…
ಬೆಂಗಳೂರು : ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಸವಾಲು ಎದುರಾಗಿದೆ. ತಮಿಳುನಾಡಿಗೆ ಬಿಳಿಗುಂಡ್ಲುವಿನಲ್ಲಿ ಮುಂದಿನ 15 ದಿನಗಳ…
ಸಚಿವ ಚಲುವರಾಯಸ್ವಾಮಿ ನೇತೃತ್ವದಲ್ಲಿ ಮಹತ್ವದ ಸಭೆ ಜಲಾಶಯಗಳಲ್ಲಿ ನೀರು ಕುಸಿತ - ನಾಳೆಯೇ ಏಜೆನ್ಸಿ ಅಂತಿಮ ಬೆಂಗಳೂರು : ರಾಜ್ಯದ…
ಚೆನ್ನೈ: ತಮಿಳುನಾಡಿನ ಜನರಿಗೆ ವಿಜಯ್ ಸರ್ಕಾರದಿಂದ ಭರ್ಜರಿ ಗುಡ್ನ್ಯೂಸ್ ನೀಡಲಾಗಿದ್ದು, ಮನೆ ಬಳಕೆಯ ಅಡುಗೆ ಅನಿಲ ಸಿಲಿಂಡರ್ಗಳ ವಿಚಾರದಲ್ಲಿ ಮಹತ್ವದ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿವಾದಕ್ಕೆ ಸಂಬಂಧಿಸಿದ ಮಹತ್ವದ ಬೆಳವಣಿಗೆ ನಡೆದಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕರ್ನಾಟಕಕ್ಕೆ…
ಸಂಸತ್ತಿನಲ್ಲಾಗಲಿ ಅಥವಾ ರಾಜ್ಯಗಳ ವಿಧಾನಸಭೆ ಹಾಗೂ ವಿಧಾನಪರಿಷತ್ತುಗಳಲ್ಲಾಗಲಿ ಕೆಲವು ವರ್ಷಗಳಿಂದ ಕಲಾಪಗಳೇ ಸುಸೂತ್ರವಾಗಿ ನಡೆಯದೆ ಗದ್ದಲ, ಧರಣಿ, ಪ್ರತಿ ಭಟನೆಗಳು…