ತುಮಕೂರು: ಅಗತ್ಯ ಬಿದ್ದರೆ ಪೋಕ್ಸೋ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರನ್ನು ಸಿಐಡಿ ಅಧಿಕಾರಿಗಳು ಬಂಧಿಸಲಿದ್ದಾರೆ ಎಂದು ರಾಜ್ಯ ಗೃಹ ಸಚಿವ ಡಾ. ಜಿ ಪರಮೇಶ್ವರ್ ಅವರು ಗುರುವಾರ (ಜೂನ್.13) ತುಮಕೂರಿನಲ್ಲಿ ಹೇಳಿದ್ದಾರೆ.
ಪೋಕ್ಸೋ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ವೈ ಅವರ ಬಂಧನ ಆಗಲಿದೆಯಾ? ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸುವ ವೇಳೆ ಗೃಹ ಸಚಿವರು ಈ ರೀತಿ ಹೇಳಿದ್ದಾರೆ.
ಯಡಿಯೂರಪ್ಪ ಬಂದು ನೋಟಿಸ್ಗೆ ಉತ್ತರ ನೀಡಬೇಕಾಗುತ್ತದೆ. ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಜೂನ್. 15 ಒಳಗೆ ಚಾರ್ಜ್ಶೀಟ್ ಸಲ್ಲಿಸಬೇಕು ಎಂದಿದೆ. ಹೀಗಾಗಿ ಯಡಿಯೂರಪ್ಪ ಅವರಿಗೆ ನೋಟಿಸ್ ನೀಡಿದ್ದಾರೆ. ಈ ಸಂಬಂಧ ಯಾವುದೇ ಪ್ರತಿಕ್ರಿಯೆ ಬರದೇ ಹೋದಲ್ಲಿ ಬಿಎಸ್ವೈ ಬಂಧನವಾಗಲಿದೆ. ಈ ವಿಚಾರವಾಗಿ ಈಗಲೇ ಏನು ಹೇಳಲಾರೆ ಎಂದು ಗೃಹ ಸಚಿವರು ತಿಳಿಸಿದರು.
ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…
ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…
ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…
ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…
ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…
ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…