BREAKING NEWS

ಮೈಸೂರಿನಲ್ಲಿ ಭೀಕರ ರಸ್ತೆ ಅಪಘಾತ : ಗ್ರಾಪಂ ಸದಸ್ಯ ಸ್ಥಳದಲ್ಲೇ ಸಾವು

ಮೈಸೂರು : ಸಾರಿಗೆ ಬಸ್ ಹಾಗೂ ಸ್ವಿಫ್ಟ್ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, ಗ್ರಾಮ ಪಂಚಾಯಿತಿ ಸದಸ್ಯ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.

ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಬನ್ನಿಕುಪ್ಪೆ ಗ್ರಾಮದ ಬಳಿ ಘಟನೆ ನಡೆದಿದ್ದು, ನಿಲುವಾಗಿಲು ಗ್ರಾಪಂ ಸದಸ್ಯ ಭಾಸ್ಕರ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಭಾಸ್ಕರ್ ಸ್ವಿಫ್ಟ್ ಕಾರಿನಲ್ಲಿ ತನ್ನ ಪತ್ನಿ, ಪುತ್ರ ಹಾಗೂ ತಾಯಿಯೊಂದಿಗೆ ಬರುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಸದ್ಯ ಗಾಯಾಳುಗಳನ್ನ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಬಿಳಿಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

lokesh

Recent Posts

ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಸಮಗ್ರ ಓದಿಗೆ ಒತ್ತು ನೀಡಿ : ಎಸ್‌.ಪಿ ಮಲ್ಲಿಕಾರ್ಜುನ ಬಾಲದಂಡಿ

ಮೈಸೂರು : ಯುಪಿಎಸ್‌ಸಿ ಮತ್ತು ಕೆಪಿಎಸ್‌ಸಿ ಅಂತಹ ಸ್ಪರ್ಧಾತ್ಮಕ ಪರೀಕ್ಷೆಗಳು ಕಠಿಣ ಸವಾಲು. ಇದೊಂದು ಸುದೀರ್ಘ ಪಯಣ. ಹೀಗಾಗಿ ಒಂದೇ…

5 mins ago

ಸಾಮರ್ಥ್ಯ ವೃದ್ಧಿಗೆ ಎಐ ಬಳಸಿಕೊಳ್ಳಿ : ಪ್ರಧಾನಿ ಮೋದಿ

ಹೊಸದಿಲ್ಲಿ : ಕೃತಕ ಬುದ್ಧಿಮತ್ತೆಗೆ ಗುಲಾಮರಾಗಬೇಡಿ ಬದಲಿಗೆ ಅದನ್ನು ಸಾಮರ್ಥ್ಯವೃದ್ಧಿಗೆ ಬಳಸಿಕೊಳ್ಳಿ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ವಿದ್ಯಾರ್ಥಿ…

19 mins ago

ನಾಪೋಕ್ಲು| ಕಾಡಾನೆ ದಾಳಿ: ಬೈಕ್‌ ಸವಾರನಿಗೆ ಗಂಭೀರ ಗಾಯ

ನಾಪೋಕ್ಲು: ಸಮೀಪದ ಮದನಾಡು ಗ್ರಾಮದಲ್ಲಿ ಕಾಡಾನೆ ಹಿಂಡು ದಾಳಿ ಮಾಡಿದ ಪರಿಣಾಮ ಬೈಕ್‌ ಸವಾರ ತೀವ್ರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.…

2 hours ago

ಹುಬ್ಬಳ್ಳಿಯ ಸಿದ್ದಾರೂಢ ಮಠಕ್ಕೆ ಗಾಯಕ ಸೋನು ನಿಗಮ್‌ ಭೇಟಿ

ಹುಬ್ಬಳ್ಳಿ: ಖ್ಯಾತ ಗಾಯಕ ಸೋನು ನಿಗಮ್‌ ಅವರಿಂದು ಹುಬ್ಬಳ್ಳಿಯ ಸಿದ್ದಾರೂಢ ಮಠಕ್ಕೆ ಭೇಟಿ ನೀಡಿ ಗದ್ದುಗೆಗೆ ವಿಶೇಷ ಪೂಜೆ ಸಲ್ಲಿಸಿದರು.…

2 hours ago

ಹನೂರು| ಕುಡಿಯುವ ನೀರಿಗಾಗಿ ಪರದಾಟ: ಖಾಲಿ ಬಿಂದಿಗೆ ಹಿಡಿದು ಪ್ರತಿಭಟನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಸಮರ್ಪಕ ಕುಡಿಯುವ ನೀರು ಪೂರೈಸುವಂತೆ ಒತ್ತಾಯಿಸಿ ಮಾಟಳ್ಳಿ ಗ್ರಾಮ ಪಂಚಾಯಿತಿ…

3 hours ago

ಕೆನಡಾದಲ್ಲಿ ಕನ್ನಡಿಗನ ಬರ್ಬರ ಹತ್ಯೆ

ಟೊರೆಂಟೊ: ನೆಲಮಂಗಲ ತಾಲ್ಲೂಕಿನ ತ್ಯಾಮಗೊಂಡ್ಲು ಮೂಲದ ವ್ಯಕ್ತಿಯೊಬ್ಬನನ್ನು ಹತ್ಯೆಗೈದಿರುವ ಘಟನೆ ಕೆನಡಾದಲ್ಲಿ ನಡೆದಿದೆ. ಚಂದನ್‍ಕುಮಾರ್(37) ಹತ್ಯೆಯಾದ ವ್ಯಕ್ತಿ. ಕಳೆದ ಆರು…

3 hours ago