BREAKING NEWS

ಹುಬ್ಬಳ್ಳಿ: ಜಗದೀಶ ಶೆಟ್ಟರ್ ಕಾಲಿಗೆರಗಿ ಸ್ವಾಗತಿಸಿದ ಕಾಂಗ್ರೆಸ್ ಮುಖಂಡ

ಹುಬ್ಬಳ್ಳಿ: ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಶಿರಸಿಯಿಂದ ಹುಬ್ಬಳ್ಳಿಗೆ ವಾಪಸ್ಸಾದ ಶಾಸಕ‌ ಜಗದೀಶ ಶೆಟ್ಟರ್ ಅವರಿಗೆ ರುದ್ರಾಕ್ಷಿ ಹಾರ ಹಾಕಿ ಕಾಂಗ್ರೆಸ್ ಗೆ ಸ್ವಾಗತಿಸಿದ ಪಕ್ಷದ ಮುಖಂಡ ಹಾಗೂ ಅಖಿಲ ಕರ್ನಾಟಕ ಸಿದ್ದರಾಮಯ್ಯ ಅಭಿಮಾನಿಗಳ ಬಳಗದ ಅಧ್ಯಕ್ಷ ಗಿರೀಶ ಗದಿಗೆಪ್ಪಗೌಡರ ಅವರು, ನಂತರ ಕಾಲಿಗೆರಗಿ ನಮಸ್ಕರಿಸಿದರು.

ನಂತರ‌ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಶೆಟ್ಟರ್ ಅವರ ಕಾಂಗ್ರೆಸ್ ಸೇರ್ಪಡೆಯಿಂದ ಉತ್ತರ ಕರ್ನಾಟಕದಲ್ಲಿ ಪಕ್ಷಕ್ಕೆ ಹೊಸ ಶಕ್ತಿ ಬಂದಿದೆ. ಜಿಲ್ಲೆಯ ಏಳು ಕ್ಷೇತ್ರಗಳಲ್ಲಿ ಪಕ್ಷ ಗೆಲುವು ಸಾಧಿಸಲಿದೆ. ಈ ಭಾಗದ ಹಲವು ಕ್ಷೇತ್ರಗಳಲ್ಲಿ ಪಕ್ಷಕ್ಕೆ ವರವಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

andolanait

Recent Posts

ಮೂಕಾಂಬಿಕೆ ದರ್ಶನ ಪಡೆದ ಸಿಎಂ ವಿಜಯ್

ಬೆಳ್ಳಿ ಖಡ್ಗ, ದೇವಿಗೆ ರೇಷ್ಮೆ ಸೀರೆ ಅರ್ಪಿಸಿ ವಿಶೇಷ ಪೂಜೆ, ಪ್ರಾರ್ಥನೆ ಉಡುಪಿ : ತಮಿಳುನಾಡು ಮುಖ್ಯಮಂತ್ರಿ ಸಿ.ಜೋಸೆಫ್ ವಿಜಯ್…

8 hours ago

ವೈದ್ಯಕೀಯ ಕೋರ್ಸ್‌ಗಳ ಶುಲ್ಕ ಹೆಚ್ಚಳ ಇಲ್ಲ

ಹಿಂದಿನ ವರ್ಷದ ಶುಲ್ಕವೇ ಈ ವರ್ಷಕ್ಕೂ ಅನ್ವಯ   ಬೆಂಗಳೂರು :  ಪ್ರಸಕ್ತ ಶೈಕ್ಷಣಿಕ ವರ್ಷದಿಂದ ವೈದ್ಯಕೀಯ, ದಂತ ವೈದ್ಯಕೀಯ,…

10 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ಪ್ರೇಕ್ಷಕ ಚಿತ್ರಮಂದಿರದಿಂದ ವಿಮುಖನಾಗುತ್ತಿದ್ದಾನೆಯೇ?

ಸಾಮಾಜಿಕ ತಾಣಗಳಲ್ಲಿ, ನವ ಮಾಧ್ಯಮಗಳಲ್ಲಿ ಅವರವರ ಭಾವಕ್ಕೆ ಅವರವರ ಅನುಭವಕ್ಕೆ ತಕ್ಕಂತೆ ಜಿಜ್ಞಾಸೆ ನಡೆದಿದೆ. ಚಿತ್ರಮಂದಿರಗಳಿಂದ ಪ್ರೇಕ್ಷಕ ದೂರವಾಗುತ್ತಿದ್ದಾನೆ; ಅವನನ್ನು…

14 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 12 ಶುಕ್ರವಾರ

17 hours ago

ಮಳವಳ್ಳಿ | ಚಿರತೆ ಪ್ರತ್ಯಕ್ಷ ; ಆತಂಕ

ಮಳವಳ್ಳಿ: ತಾಲ್ಲೂಕಿನ ತಳಗವಾದಿ ಗ್ರಾಮಕ್ಕೆ ಹೊಂದುಕೊಂಡಂತೆ ಚಿರತೆಯೊಂದು ಕಾಣಿಸಿಕೊಂಡಿದ್ದು, ಜನರು ಆತಂಕಗೊಂಡಿದ್ದಾರೆ. ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಮೀಪವೇ…

1 day ago

ಎಚ್.ಸಿ.ಮಹದೇವಪ್ಪಗೆ ಸಚಿವ ಸ್ಥಾನ ನೀಡಲು ಆಗ್ರಹ

ಬೆಂಗಳೂರು : ಕರ್ನಾಟಕದ ಪ್ರಭಾವಿ ದಲಿತ ಸಮುದಾಯದ ನಾಯಕ ಹಾಗೂ ಮಾಜಿ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ ಅವರಿಗೆ ಮುಖ್ಯಮಂತ್ರಿ ಡಿ.ಕೆ…

1 day ago