BREAKING NEWS

ಹೈದರಾಬಾದ್: ಹೋರಾಟಗಾರ, ಜಾನಪದ ಗಾಯಕ ಗದ್ದರ್ ನಿಧನ

ಹೈದರಾಬಾದ್ : ತೆಲುಗಿನ ಪ್ರಸಿದ್ಧ ಗಾಯಕ, ಕವಿ, ಹೋರಾಟಗಾರ ಗದ್ದರ್ ಇಂದು ನಿಧನರಾಗಿದ್ದಾರೆ. ಅವರಿಗೆ 77 ವರ್ಷ ವಯಸ್ಸಾಗಿತ್ತು.

ಗುಮ್ಮಡಿ ವಿಟ್ಟಲ್ ರಾವ್ ಅವರು ಗದ್ದರ್ ಎಂದೇ ಪ್ರಸಿದ್ದರಾಗಿದ್ದರು. ಗದ್ದರ್ ಅವರು ಹೈದರಾಬಾದ್ ನ ಪ್ರಮುಖ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು, ಅಲ್ಲಿ ಅವರು ರವಿವಾರ ಕೊನೆಯುಸಿರೆಳೆದರು.

ಗದ್ದರ್ ಬಹಳ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಗುಮ್ಮಡಿ ವಿಟ್ಟಲ್ ರಾವ್ (ಜನನ 1949), ಗದ್ದರ್ ಎಂದೇ ಚಿರಪರಿಚಿತರಾಗಿದ್ದರು. 2010ರ ವರೆಗೆ ನಕ್ಸಲ್ ಚಳವಳಿಯಲ್ಲಿ ಸಕ್ರೀಯವಾಗಿದ್ದ ಅವರು ನಂತರ ತೆಲಂಗಾಣ ರಾಜ್ಯ ರಚನೆಗಾಗಿ ಚಳವಳಿಯಲ್ಲಿ ಸೇರಿಕೊಂಡರು.

ತೆಲಂಗಾಣ ಚಳವಳಿಯ ಸಮಯದಲ್ಲಿ ಗದ್ದರ್ ಅವರು ತಮ್ಮ ಹಾಡುಗಳಿಂದಲೇ ಪ್ರಮುಖ ಪಾತ್ರವನ್ನು ನಿರ್ವಹಿಸಿದರು. ಅವರು ತೆಲಂಗಾಣ ಚಳವಳಿಯಲ್ಲಿ ಮಹತ್ವದ ಪಾತ್ರವನ್ನು ವಹಿಸಿದ್ದು, ಈ ಭಾಗದಲ್ಲಿ ಅನ್ಯಾಯಗಳನ್ನು ಪರಿಹರಿಸಲು ತಮ್ಮ ಗಾಯನವನ್ನು ಬಳಸಿದರು.

ಇತ್ತೀಚೆಗೆ ಖಮ್ಮಂನಲ್ಲಿ ಎಐಸಿಸಿ ನಾಯಕ ರಾಹುಲ್ ಗಾಂಧಿ ಭಾಗವಹಿಸಿದ್ದ ಕಾಂಗ್ರೆಸ್ ಸಾರ್ವಜನಿಕ ಸಭೆಯಲ್ಲಿ ಗದ್ದರ್ ಭಾಗವಹಿಸಿದ್ದರು.

1949ರಲ್ಲಿ ತೂಪ್ರಾನ್‌ನಲ್ಲಿ ಗುಮ್ಮಡಿ ವಿಠಲ್ ರಾವ್ ಆಗಿ ಜನಿಸಿದ ಗದ್ದರ್ 2010ರ ವರೆಗೆ ನಕ್ಸಲಿಸಂ ಚಳವಳಿಯೊಂದಿಗೆ ಸಂಬಂಧ ಹೊಂದಿದ್ದರು. ನಂತರ ಅವರು ತೆಲಂಗಾಣ ಚಳವಳಿಯಲ್ಲಿ ಪ್ರಮುಖ ವ್ಯಕ್ತಿಯಾದರು.

andolanait

Recent Posts

ಕೊಡಗು ಜಿಲ್ಲೆಯಲ್ಲಿ ಕಳೆದ 24 ಗಂಟೆಯಲ್ಲಿ ಸುರಿದ ಮಳೆಯ ವಿವರ

ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…

4 hours ago

ಹಾರಂಗಿ ಜಲಾಶಯದ ಇಂದಿನ ನೀರಿನ ಮಟ್ಟ

ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…

4 hours ago

ತಮಿಳುನಾಡಿಗೆ ನಿತ್ಯ 9 ಸಾವಿರ ಕ್ಯೂಸೆಕ್ ನೀರು ಹರಿಸಿ – CWRC ಶಿಫಾರಸು ಎತ್ತಿಹಿಡಿದ CWMA

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…

4 hours ago

ಓದುಗರ ಪತ್ರ: ಭವಿಷ್ಯದ ಬೆಳಕಾಗಲಿ!

ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…

7 hours ago

ಓದುಗರ ಪತ್ರ: ಓದುಗರ ಪತ್ರ ಚಾಮುಂಡಿಬೆಟ್ಟ: ನೋ-ಫ್ಲೈಝೋನ್ ಆಗಲಿ

ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…

7 hours ago

ಓದುಗರ ಪತ್ರ: ಪ್ರೇಕ್ಷಕರ ಆಸಕ್ತಿಗೆ ತಕ್ಕಂತೆ ಕಾರ್ಯಕ್ರಮ ಆಯೋಜಿಸಿ

ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…

7 hours ago