BREAKING NEWS

ಮದ್ಯದಂಗಡಿ ಹೆಚ್ಚಳಕ್ಕೆ ನನ್ನ ವಿರೋಧವಿದೆ : ಲಕ್ಷ್ಮಿ ಹೆಬ್ಬಾಳ್ಕರ್

ಬೆಂಗಳೂರು : ನಮ್ಮದು ಮಹಿಳಾಪ್ರಿಯ ಸರ್ಕಾರ. ಕಾಂಗ್ರೆಸ್ ಮಹಿಳಾ ಸಬಲೀಕರಣಕ್ಕೆ ಹೆಚ್ಚು ಒತ್ತು ಕೊಡುತ್ತದೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.

ಮದ್ಯದಂಗಡಿಗಳಿಗೆ ಹೆಚ್ಚುವರಿ ಅನುಮತಿ ಕೊಡಲ್ಲ ಎಂಬ ಸಿಎಂ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಅವರು, ಸಿದ್ದರಾಮಯ್ಯ ಅವರಿಗೆ ನಾನು ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಹೆಚ್ಚು ಅನುಮತಿ ಕೊಡುವುದಕ್ಕೆ ನಮ್ಮ ವಿರೋಧ ಇದೆ. ಮಹಿಳಾ ಸಬಲೀಕರಣಕ್ಕೆ ಇಷ್ಟೆಲ್ಲಾ ಒತ್ತು ಕೊಟ್ಟು ಇದರ ಮಧ್ಯೆ ಜನಸಂಖ್ಯೆ ಆಧಾರಿತವಾಗಿ ಮದ್ಯದಂಗಡಿ ಹೆಚ್ಚಳಕ್ಕೆ ಸರ್ಕಾರದ ಭಾಗವಾದರೂ ನಾನು ವಿರೋಧ ಇದ್ದೇನೆ ಎಂದರು.

ಮಹಿಳೆಯರು ಕೂಡ ಇದನ್ನ ಇಷ್ಟಪಡಲ್ಲ. ನಮ್ಮದು ಮಹಿಳಾಪ್ರಿಯ ಸರ್ಕಾರ. ಕಾಂಗ್ರೆಸ್ ಮಹಿಳಾ ಸಬಲೀಕರಣಕ್ಕೆ ಹೆಚ್ಚು ಒತ್ತು ಕೊಡುತ್ತದೆ. ಇಂತಹ ನಿರ್ಧಾರಕ್ಕೆ ನಮ್ಮ ವಿರೋಧ ಇದೆ. ಸಿಎಂ ನಿರ್ಧಾರಕ್ಕೆ ನಾನು ಅಭಿನಂದನೆ ಸಲ್ಲಿಸುತ್ತೇನೆ ಎಂದು ತಿಳಿಸಿದರು.

ರಾವಣ, ಕೀಚಕ ಅನ್ನೋದು ಬಿಜೆಪಿಯವರ ಸಂಸ್ಕೃತಿಯನ್ನ ತೋರಿಸುತ್ತೆ. ಬಿಜೆಪಿಯವರು ರಾಮ ಅಂತಾರೆ ಬಾಯಿ ತೆಗೆದರೆ ರಾಮನ ಬಗ್ಗೆ ಮಾತನಾಡ್ತಾರೆ ರಾವಣನ ಕಾಯಕ ಮಾಡುತ್ತಾರೆ ಎಂದು ಹೇಳಿದರು.

lokesh

Recent Posts

ಕೃಷಿ ಕ್ಷೇತ್ರ ಕುಸಿತದ ನಡುವೆಯೂ ಕೋಟಿ ಕೋಟಿ ವೆಚ್ಚದಲ್ಲಿ ಕಾಂಗ್ರೆಸ್ ಸಮಾವೇಶ‌ : ಅಶೋಕ ಆರೋಪ

ಬೆಂಗಳೂರು : ರಾಜ್ಯದಲ್ಲಿ ರೈತರು ಬೆಳೆ ಹಾನಿಯಿಂದ ಸಂಕಷ್ಟಕ್ಕೆ ಸಿಲುಕಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಸಂದರ್ಭದಲ್ಲಿ ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶ…

8 mins ago

ವನ್ಯಜೀವಿಗಳಿಂದ ನಿರ್ದಿಷ್ಟ ಅಂತರ ಕಾಯ್ದುಕೊಳ್ಳಲು ಆದೇಶ

ದುಬಾರೆಯಲ್ಲಿ ಆನೆ ಕಾದಾಟದ ವೇಳೆ ಮಹಿಳೆ ಸಾವು : ಈಶ್ವರ ಖಂಡ್ವೆ ಸಂತಾಪ ಬೆಂಗಳೂರು : ಕೊಡಗು ಜಿಲ್ಲೆ ದುಬಾರೆ…

3 hours ago

ಸಾಕಾನೆಗಳ ಕಾಳಗದ ನಡುವೆ ಸಿಲುಕಿ ಪ್ರವಾಸಿ ಮಹಿಳೆ ಸಾವು

ಕೊಡಗು: ಎಲಿಫೆಂಟ್‌ ಬಾತಿಂಗ್‌ ವೇಳೆ ಆನೆಯ ಅಡಿಗೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದುಬಾರೆ ಸಾಕಾನೆ ಶಿಬಿರದಲ್ಲಿ ನಡೆದಿದೆ. ಚೆನ್ನೈ…

4 hours ago

ಆಫ್ರಿಕಾದಲ್ಲಿ ಎಬೋಲಾಕ್ಕೆ 88 ಮಂದಿ ಬಲಿ: ತುರ್ತು ಪರಿಸ್ಥಿತಿ ಘೋಷಿಸಿದ WHO

ಕಾಂಗೋ: ಆಫ್ರಿಕಾದಲ್ಲಿ ಎಬೋಲಾಕ್ಕೆ 88 ಮಂದಿ ಬಲಿಯಾಗಿದ್ದು, WHO ತುರ್ತು ಪರಿಸ್ಥಿತಿ ಘೋಷಣೆ ಮಾಡಿದೆ. ಆಫ್ರಿಕಾದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದಂತೆ…

5 hours ago

ತಾಯಿಯನ್ನೇ ಕೊಲೆಗೈದ ಪಾಪಿ ಮಗ

ಮೈಸೂರು: ಪರಪುರುಷನ ಸಂಗ ಮಾಡಿದ್ದ ತಾಯಿಯನ್ನು ಮಗ ಕೊಲೆ ಮಾಡಿರುವ ಘಟನೆ ಮೈಸೂರು ತಾಲ್ಲೂಕಿನ ಮಾದಹಳ್ಳಿ ಗ್ರಾಮದಲ್ಲಿ ನಡೆದಿದೆ. ಸುಧಾ…

6 hours ago

ಹನೂರು| ರಸ್ತೆ ದುರಸ್ತಿಗೆ ಮಾರ್ಟಳ್ಳಿ ಗ್ರಾಮಸ್ಥರ ಆಗ್ರಹ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಾಲಿಮೇಡುವಿನಲ್ಲಿರುವ ಸೇಂಟ್ ಮೇರಿಸ್…

6 hours ago