ಬೆಂಗಳೂರು : ದೇವರಾಜೇಗೌಡ ಅರೆಸ್ಟ್ ಆಗಿರುವ ಬಗ್ಗೆ ನನಗೆ ಗೊತ್ತಿಲ್ಲ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಮುಖಂಡ ಹಾಗೂ ವಕೀಲರಾದ ದೇವರಾಜೇಗೌಡ ಅವರನ್ನು ಪೊಲೀಸರು ಅರೆಸ್ಟ್ ಮಾಡಿರುವ ಬಗ್ಗೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದರು.
ಈ ಬಗ್ಗೆ ನನಗೆ ಏನು ತಿಳಿದಿಲ್ಲ. ನಾನು ಪೇಪರ್ ಕೂಡ ಓದಿಲ್ಲ. ನೆನ್ನೆ ರಾತ್ರಿ ಬಿಡುವಿಲ್ಲದೆ ಪ್ರಚಾರ ಕಾರ್ಯದಲ್ಲಿ ತೊಡಗಿದ್ದ ಕಾರಣ ದೇವರಾಜೇಗೌಡ ಅವರ ಬಂಧನದ ಬಗ್ಗೆ ನನಗೆ ತಿಳಿದಿಲ್ಲ ಎಂದರು.
ಇಂದು ಕೂಡ ಪ್ರಚಾರ ಕಾರ್ಯದ ನಿಮಿತ್ತ ಕಡಪಾ ಜಿಲ್ಲೆಗೆ ಹೋಗುತ್ತಿದ್ದೇನೆ. ಅಲ್ಲಿಂದ ಬಂದ ಬಳಿಕ ಮಾತನಾಡುತ್ತೇನೆ ಎಂದು ತಿಳಿಸಿದರು.
ಮಂಡ್ಯ: ನಾಗಮಂಗಲ ತಾಲೂಕು ಯರಗಟ್ಟಿ ಗೇಟ್ ಬಳಿ ಶುಕ್ರವಾರ ರಾತ್ರಿ ಅಪಘಾತಕ್ಕೊಳಗಾದ ಸ್ಕಾರ್ಪಿಯೋ ಕಾರಿನಲ್ಲಿ ಮೃತಪಟ್ಟಿರುವ ಹತ್ತಕ್ಕೂ ಹೆಚ್ಚು ಕರುಗಳು…
ಮದ್ದೂರು: ದುಷ್ಕರ್ಮಿಗಳು ದೇವಾಲಯಗಳ ಬಾಗಿಲು ಮುರಿದು ಸರಣಿ ಕಳ್ಳತನ ಮಾಡಿರುವ ಘಟನೆ ತಾಲ್ಲೂಕಿನ ಕೆಸ್ತೂರು ಪೊಲೀಸ್ ಠಾಣೆ ವ್ಯಾಪ್ತಿಯ ಅಡಗನಹಳ್ಳಿ…
ಮೈಸೂರು : ಎನ್ಸಿಬಿ ಪೊಲೀಸರು ನಗರದ ಹೆಬ್ಬಾಳು ಕೈಗಾರಿಕಾ ಪ್ರದೇಶದ ರಾಸಾಯನಿಕ ತಯಾರಿಕಾ ಘಟಕದ ಮೇಲೆ ದಾಳಿ ನಡೆಸಿದ ನಂತರ…
ಚಿಕ್ಕಬಳ್ಳಾಪುರ : ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ಆರೋಪಿ ರಾಜೀವ್ ಗೌಡಗೆ ಜಾಮೀನು…
ಬೆಂಗಳೂರು : ದಕ್ಷಿಣ ಭಾರತದ ಪ್ರಮುಖ ರಿಯಲ್ ಎಸ್ಟೇಟ್ ಕಂಪನಿ ಕಾನ್ಫಿಡೆಂಟ್ ಗ್ರೂಪ್ನ ಸ್ಥಾಪಕ ಮತ್ತು ಚೇರ್ಮನ್ ಡಾ.ಸಿ.ಜೆ. ರಾಯ್…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು ‘ಮಾನಹಾನಿಕರ’ ಪೋಸ್ಟ್ನ್ನು ಬಿಜೆಪಿಯ ‘ಎಕ್ಸ್’ ಖಾತೆಯಲ್ಲಿ…