ಬೆಳಗಾವಿ: ಬಿಜೆಪಿ ಮುಖಂಡ ಹಾಗೂ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಕಾಂಗ್ರೆಸ್ಗೆ ಬಂದರೆ ಮುಕ್ತವಾಗಿ ಸ್ವಾಗತಿಸುತ್ತೇನೆ ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶೆಟ್ಟರ್ ಕಾಂಗ್ರೆಸ್ಗೆ ಬಂದರೆ ಸ್ವಾಗತ ಕೋರುತ್ತೇನೆ. ಆದರೆ ಅವರು ಈವರೆಗೂ ನನ್ನ ಜೊತೆ ಮಾತನಾಡಿಲ್ಲ. ಬಿಜೆಪಿಯಲ್ಲಿ ಅವರಿಗೆ ಟಿಕೆಟ್ ತಪ್ಪಿಸಿರುವುದು ನನಗೆ ಸಂಬಂಸಿದ್ದಲ್ಲ. ಅವರ ಅಂತರಿಕ ವಿದ್ಯಮಾನಗಳನ್ನು ನಾವ್ಯಾಕೆ ನೋಡಲು ಹೋಗೋಣ ಎಂದು ಪ್ರಶ್ನಿಸಿದರು.
ಜಗದೀಶ್ ಶೆಟ್ಟರ್ ಒಳ್ಳೆಯ ಮುಖಂಡ ಎಂಬುದರ ಬಗ್ಗೆ ಎರಡು ಮಾತಿಲ್ಲ. ಅವರು ಕಾಂಗ್ರೆಸ್ಗೆ ಬರುವ ಬಗ್ಗೆ ಮೊದಲು ತೀರ್ಮಾನ ಮಾಡಲಿ, ಬರದಿರುವ ಮೊದಲೇ ನಾನು ಹೇಗೆ ಸ್ವಾಗತ ಕೋರಲಿ ಎಂದರು.
ಬಿಜೆಪಿ ಜಗದೀಶ್, ಈಶ್ವರಪ್ಪ ಅವರಂತವರನ್ನು ಬಳಸಿ ಬಿಸಾಡುತ್ತಿದೆ. ಆ ಪಕ್ಷಕ್ಕೆ ಹಿರಿಯರ ಮೇಲೆ ಗೌರವ ಇಲ್ಲ. ಶೆಟ್ಟರ್ ಮಾಜಿ ಮುಖ್ಯಮಂತ್ರಿಯಾಗಿದ್ದವರು, ಹಿರಿಯ ನಾಯಕರು. ಕೆ.ಎಸ್.ಈಶ್ವರಪ್ಪ ಬಿಜೆಪಿ-ಆರೆಸ್ಸ್ ಪರವಾಗಿ ಅಷ್ಟೊಂದು ಮಾತನಾಡುತ್ತಿದ್ದರು. ಅವರಿಗೂ ಟಿಕೆಟ್ ತಪ್ಪಿಸುತ್ತಿದ್ದಾರೆ. ಪ್ರಭಾವಿ ನಾಯಕರನ್ನು ಬಳಸಿ ಈಗ ಮೂಲೆ ಗುಂಪು ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.
ಮಡಿಕೇರಿ : ಸರ್ಕಾರಿ ಬಸ್ವೊಂದು ನಿಯಂತ್ರಣ ತಪ್ಪಿ ಬಸ್ ನಿಲ್ದಾಣದಲ್ಲಿದ್ದ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ನಗರದ ಕೆಎಸ್ಆರ್ಟಿಸಿ ಬಸ್…
ವಿಶಾಖಪಟ್ಟಣ : ಭಾರತೀಯ ನೌಕಾಪಡೆಯ ಅಧಿಕಾರಿಯೊಬ್ಬರು ತನ್ನ ಪ್ರೇಯಸಿಯನ್ನು ಕೊಲೆ ಮಾಡಿ, ಆಕೆಯ ದೇಹವನ್ನು ತುಂಡಾಗಿ ಕತ್ತರಿಸಿ ಫ್ರಿಡ್ಜ್ನಲ್ಲಿಟ್ಟಿದ್ದಾನೆ. ಅಲ್ಲದೇ,…
ಬೆಂಗಳೂರು: ಎಸ್.ಎಸ್.ಎಲ್.ಸಿ ಪರೀಕ್ಷೆ-1ರ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಏಪ್ರಿಲ್.8ರಿಂದ ಪ್ರಾರಂಭವಾಗಲಿದೆ. ರಾಜ್ಯದ ಎಲ್ಲಾ 35 ಶೈಕ್ಷಣಿಕ ಜಿಲ್ಲೆಗಳಲ್ಲಿ ಏಕಕಾಲಕ್ಕೆ…
ಬೆಂಗಳೂರು: ಶಾಸಕರು ಐಪಿಎಲ್ ಟಿಕೆಟ್ ಕೇಳೋದು ತಪ್ಪು. ಐಪಿಎಲ್ ಆಸಕ್ತಿ ಇರೋರು ಕಾಸು ಕೊಟ್ಟು ಟಿಕೆಟ್ ತಗೋಳಿ ಎಂದು ಮಾಜಿ…
ಬೆಂಗಳೂರು: ಇಂದಿನಿಂದ ರಾಜ್ಯದಲ್ಲಿ ಐದು ದಿನಗಳ ಕಾಲ ಗುಡುಗು-ಮಿಂಚು ಸಹಿತ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…
ಪಾಟ್ನಾ: ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಸೋಮವಾರ ತಮ್ಮ ವಿಧಾನ ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಇತ್ತೀಚೆಗೆ ರಾಜ್ಯಸಭೆಗೆ…