BREAKING NEWS

ಎನ್‌ಡಿಎ ಮತ್ತೆ ಅಧಿಕಾರಕ್ಕೆ ಬಂದರೆ ಮಹಿಳೆಯರ ಮಂಗಳ ಸೂತ್ರಕ್ಕೂ ಕುತ್ತು ಬರಲಿದೆ: ಯತೀಂದ್ರ ಸಿದ್ದರಾಮಯ್ಯ!

ಮೈಸೂರು: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಗೆದ್ದು ಬಂದರೆ ಮಹಿಳೆಯರು ತಮ್ಮ ಗಂಡಂದಿರು, ಮಕ್ಕಳನ್ನು ಕಳೆದುಕೊಳ್ಳಲಿದ್ದಾರೆ. ಬಿಜೆಪಿ ಮತ್ತೆ ಅಧಿಕಾರ ಹಿಡಿದರೇ ದೇಶದಲ್ಲಿ ಕೋಮುಗಲಭೆ ಸೃಷ್ಠಿಸಿ, ಮಕ್ಕಳು, ಪುರುಷರನ್ನು ಸಾಯುವಂತೆ ಮಾಡುತ್ತಾರೆ. ಒಬ್ಬರನ್ನೊಬ್ಬರು ಬಡಿದಾಡಿಕೊಂಡು ಸಾಯುವ ಹಾಗೆ ಮಾಡಿ, ಮಹಿಳೆಯರ ಮಂಗಳ ಸೂತ್ರವನ್ನು ಕಿತ್ತೊಗೆಯುತ್ತಾರೆ ಎಂದು ಮಾಜಿ ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಮೈಸೂರಿನಲ್ಲಿ ಚುನಾವಣಾ ಪ್ರಚಾರದ ವೇಳೆ ಅವರು ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ದುಬಾರಿ ಗಿಫ್ಟ್‌ ತೆಗೆದುಕೊಳ್ಳುವುದು ತಪ್ಪಾಗುತ್ತದೆ: ಸಂಸದ ಯದುವೀರ್‌ ಒಡೆಯರ್‌

ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್‌ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ…

10 mins ago

ಕಿಚ್ಚ ಸುದೀಪ್‌ ಮಾರ್ಕ್‌ ಟ್ರೈಲರ್‌ ಅದ್ಧೂರಿ ಬಿಡುಗಡೆ

ಬೆಂಗಳೂರು: ನಟ ಕಿಚ್ಚ ಸುದೀಪ್‌ ಅಭಿನಯದ ಮಾರ್ಕ್‌ ಸಿನಿಮಾ ಟ್ರೈಲರ್‌ ಅದ್ಧೂರಿಯಾಗಿ ಬಿಡುಗಡೆ ಮಾಡಲಾಗಿದೆ. ವಿಜಯ್‌ ಕಾರ್ತಿಕೇಯ-ಸುದೀಪ್‌ ಕಾಂಬಿನೇಷನ್‌ನಲ್ಲಿ ಮೂಡಿಬಂದಿರುವ…

23 mins ago

ಉಡುಪಿಯಲ್ಲಿ ಆಂಧ್ರ ಡಿಸಿಎಂ ಪವನ್‌ ಕಲ್ಯಾಣ್:‌ ಶ್ರೀಕೃಷ್ಣ ಮಠದ ಗೀತೋತ್ಸವದಲ್ಲಿ ಭಾಗಿ

ಉಡುಪಿ: ಆಂಧ್ರಪ್ರದೇಶದ ಡಿಸಿಎಂ ಪವನ್‌ ಕಲ್ಯಾಣ್‌ ಉಡುಪಿಗೆ ಆಗಮಿಸಿದ್ದು, ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಇಂದು…

38 mins ago

ಮಲೆನಾಡಿನಲ್ಲಿ ಮುಂದುವರಿದ ಕಾಫಿ ಕಳವು ಪ್ರಕರಣ

ಹಾಸನ: ಕಾಫಿ ಬೆಳೆಗೆ ಉತ್ತಮ ಬೆಲೆ ಬಂದಿರುವ ಪರಿಣಾಮ ಮಲೆನಾಡು ಭಾಗದಲ್ಲಿ ಕಾಫಿ ಕಳವು ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ.…

54 mins ago

ಮದುವೆ ರದ್ದು: ಮೌನಮುರಿದ ಸ್ಮೃತಿ ಮಂದಾನ

ಮುಂಬೈ: ಭಾರತ ಮಹಿಳಾ ಕ್ರಿಕೆಟ್‌ ತಂಡದ ಉಪನಾಯಕಿ ಸ್ಮೃತಿ ಮಂದಾನ ಹಾಗೂ ಸಂಗೀತ ಸಂಯೋಜಕ ಪಲಾಶ್‌ ಮುಚ್ಚಲ್‌ ಮದುವೆ ಮುಂದೂಡಿಕೆಯಾಗಿತ್ತು.…

1 hour ago

ಅರಣ್ಯ ಕಾಯುವುದಕ್ಕೆ ರೆಡಿ ಆಯ್ತು ಬೆಲ್ಜಿಯಂ ಶ್ವಾನ

ಗುಂಡ್ಲುಪೇಟೆ: ಬಂಡೀಪುರ ರಾಜ್ಯದಲ್ಲೇ ಅತಿ ಹೆಚ್ಚು ಹುಲಿ, ಚಿರತೆ ಹಾಗೂ ಆನೆಗಳಿರುವ ತಾಣ. ಈ ಅರಣ್ಯದಲ್ಲಿ ದೇಶದಲ್ಲೇ ಮೊದಲ ಟ್ರ್ಯಾಕರ್…

2 hours ago