BREAKING NEWS

ಮಾತು ಕೇಳದಿದ್ದರೇ ಮುಂದಿನ ನಡೆ ತೆಗೆದುಕೊಳ್ಳುತ್ತೇವೆ: ಸಿಎಂ ಇಬ್ರಾಹಿಂ

ಬೆಂಗಳೂರು : ನಮ್ಮ ಮಾತನ್ನು ಕೇಳದಿದ್ದರೇ ನಾವು ಮುಂದಿನ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದು ಜೆಡಿಎಸ್‌ ಪಕ್ಷದ ವರಿಷ್ಠ ಹೆಚ್‌ಡಿ ದೇವೇಗೌಡ ಅವರಿಗೆ ಸಿಎಂ ಇಬ್ರಾಹಿಂ ಎಚ್ಚರಿಕೆ ನೀಡಿದ್ದಾರೆ.

ಬಿಜೆಪಿ ಜೊತೆಗೆ ಮೈತ್ರಿ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿಸೆಂಬರ್​ 11ರ ಬಳಿಕ ನಾವು ರಾಜ್ಯಾದ್ಯಂತ ಪ್ರವಾಸ ಮಾಡುತ್ತೇನೆ. ರಾಜ್ಯದಲ್ಲಿ ನಮಗೆ ಮೂರನೇ ಶಕ್ತಿಯಾಗಿ ಬೆಳೆಯಲು ಅವಕಾಶವಿದೆ ಎಂದರು.

ಮಾಜಿ ಪ್ರಧಾನಿ ಹೆಚ್​.ಡಿ. ದೇವೇಗೌಡರಿಗೆ ಮತ್ತೊಮ್ಮೆ ಹೇಳುತ್ತೇನೆ. ನಮ್ಮ ಮಾತನ್ನು ಕೇಳದಿದ್ದರೆ ನಾವು ಮುಂದಿನ ತೀರ್ಮಾನ ತೆಗೆದುಕೊಳ್ಳುತ್ತೇವೆ.
ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ ಹೇಳಿಕೆ​ ನೋಡಿ ಬೇಸರವಾಯ್ತು. ಕುಮಾರಸ್ವಾಮಿ ಅವರೇ ಮೊದಲು ನಿಮ್ಮ ಆರೋಗ್ಯ ನೋಡಿಕೊಳ್ಳಿ. ದೇವೇಗೌಡ ಅವರು ಒತ್ತಡಕ್ಕೆ ಒಳಗಾಗಿದ್ದಾರೆ, ಸ್ವಂತ ನಿರ್ಧಾರ ತೆಗೆದುಕೊಂಡಿಲ್ಲ.

ಎಲ್ಲಾ ಶಾಸಕರು ಜಾತ್ಯತೀತ ಸಿದ್ಧಾಂತದಲ್ಲೇ ಗೆದ್ದು ಬಂದಿರುವುದು. ಈಗಾಗಲೇ ಜೆಡಿಎಸ್‌ನ​ ಐವರು ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ. ಇದು ದೇವೇಗೌಡ, ಕುಮಾರಸ್ವಾಮಿ ಆರೋಗ್ಯದ ಮೇಲೆ ಪರಿಣಾಮ ಬೀರಬಾರದು. ಹೀಗಾಗಿ ಸಮಾಧಾನದಿಂದ ಅವರಿಗೆ ಸಂದೇಶ ಮುಟ್ಟಿಸುತ್ತಿದ್ದೇನೆ ಎಂದು ತಿಳಿಸಿದರು.

andolanait

Recent Posts

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

9 hours ago

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

18 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

18 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

18 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

20 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

20 hours ago