ಬೆಂಗಳೂರು : ಕಾವೇರಿಗಾಗಿ ನಾವು ಕರ್ನಾಟಕ ಬಂದ್ಗೆ ಕರೆ ಕೊಟ್ಟರೆ ಸರ್ಕಾರ ನಮ್ಮನ್ನು ಬಂದ್ ಮಾಡಲು ಹೊರಟಿದೆ ಎಂದು ಕನ್ನಡ ಹೋರಾಟಗಾರ ವಾಟಾಳ್ ನಾಗರಾಜ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಡಾಲರ್ಸ್ ಕಾಲೋನಿ ನಿವಾಸದ ಬಳಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಇವತ್ತು ಎರಡು ಬಂದ್ ನಡೆಯುತ್ತಿದೆ. ನಾವು ಕಾವೇರಿಗಾಗಿ ಬಂದ್ಗೆ ಕರೆ ನೀಡಿದರೆ ಸರ್ಕಾರ ನಮ್ಮ ಪ್ರತಿಭಟನೆಯನ್ನು ಬಂದ್ ಮಾಡುತ್ತಿದೆ. ಸರ್ಕಾರ ಕಾವೇರಿ ಸಮಸ್ಯೆಯನ್ನು ಅರ್ಥಮಾಡಿಕೊಂಡಿಲ್ಲ ಎಂದು ಸಿಟ್ಟು ಹೊರಹಾಕಿದರು.
ಬಂದ್ಗೆ ಬೆಂಬಲ ನೀಡಿದ ಜನತೆಗೆ ಧನ್ಯವಾದ ಹೇಳಿದ ವಾಟಾಳ್, ಅಖಂಡ ಕರ್ನಾಟಕ ಹೆಸರನ್ನು ಕನ್ನಡಿಗರು ಉಳಿಸಿದ್ದಾರೆ. ದೇಶಕ್ಕೆ ಕನ್ನಡಿಗರ ಶಕ್ತಿ ಪ್ರದರ್ಶನವಾಗಿದೆ ಎಂದು ಹೇಳಿದರು.
ಇಂದು ವಾಟಾಳ್ ನಾಗರಾಜ್ ಬುರ್ಖಾ ಧರಿಸಿ ತಲೆಯ ಮೇಲೆ ನೀರಿನ ಖಾಲಿ ಕೊಡ ಹಿಡಿದು ಪ್ರತಿಭಟನೆಯಲ್ಲಿ ಭಾಗವಹಿಸಿದ್ದು ವಿಶೇಷವಾಗಿತ್ತು.
ಮಂಡ್ಯ : ಕೈಯ್ಯಲ್ಲಿ ಬೇಡಿ ಹಾಕಿ ಕೊಂಡಿರುವಾಗಲೇ ಠಾಣೆಯಿಂದ ತಪ್ಪಿಸಿಕೊಂಡು ಬಂದ ಕಳ್ಳನೊಬ್ಬ ಜನರ ಕೈಗೆ ಸಿಕ್ಕಿಬಿದ್ದಿರುವ ಘಟನೆ ಇಲ್ಲಿನ…
ಮೈಸೂರು: ಮೊನ್ನೆಯಷ್ಟೇ ಲಿಂಗಾಂಬುಧಿ ಉದ್ಯಾನ ಪ್ರವೇಶಕ್ಕೆ ಶುಲ್ಕ ನಿಗದಿಪಡಿಸಿ ಪರಿಸರವಾದಿಗಳ ಕೆಂಗಣ್ಣಿಗೆ ಗುರಿಯಾಗಿದ್ದ ಅರಣ್ಯ ಇಲಾಖೆ ಅಧಿಕಾರಿಗಳು ಅರಮನೆ ಅಂಗಳದಲ್ಲಿ…
ಎಚ್ಚೆತ್ತ ಪೊಲೀಸ್ ಆಡಳಿತ ; ಇಬ್ಬರು ಆರೋಪಿಗಳ ಬಂಧನ ಕಠ್ಮಂಡು : ನೇಪಾಳದಲ್ಲಿ ಸಂಭವಿಸಿರುವ ಭೀಕರ ಮಹಾಪೂರ ಹಾಗೂ ಭೂಕುಸಿತದಿಂದಾಗಿ…
ಹೊಸದಿಲ್ಲಿ : ಯುಪಿಎ ಒಕ್ಕೂಟದ ಹಿರಿಯ ನಾಯಕಿ ಹಾಗೂ ಕಾಂಗ್ರೆಸ್ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ…
ಮೈಸೂರು: ಈ ಬಾರಿಯ ಮೈಸೂರು ದಸರಾ ಮೆರವಣಿಗೆಗೆ ಸೇನೆ ಹಾಗೂ ವಾಯುಸೇನೆಯನ್ನು ಆಹ್ವಾನಿಸಲು ನಿರ್ಧರಿಸಲಾಗಿದೆ ಎಂದು ಸಿಎಂ ಡಿ.ಕೆ. ಶಿವಕುಮಾರ್…
ಹುಣಸೂರು: ತಾಲೂಕಿನ ನಂಜಾಪುರ ಗ್ರಾಮದಲ್ಲಿ ಖಾಸಗಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ನಂಜಾಪುರದಲ್ಲಿ…