BREAKING NEWS

ರಾಮ ಮಂದಿರ ಉದ್ಘಾಟನೆ: ೧೯೬೭ನೇ ಇಸವಿಯ ನೇಪಾಳದ ಲಕೋಟೆ ವೈರಲ್‌!

ಅಯೋಧ್ಯೆ : ಜನವರಿ 22 ರಂದು ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಯಾಗಲಿದ್ದು, ಈ ನಡುವೆ ನೇಪಾಳದ ಅಂಚೆ ಚೀಟಿ ಸಾಮಾಜಿಕ ಮಾಧ್ಯಮದಲ್ಲಿ ಹೆಚ್ಚು ವೈರಲ್ ಆಗುತ್ತಿದೆ.

ಸೋಷಿಯಲ್ ಮೀಡಿಯಾದಲ್ಲಿ ಹೆಚ್ಚು ವೈರಲ್ ಆದ ಅಂಚೆ ಚೀಟಿಯನ್ನು 1967 ರಲ್ಲಿ ನೇಪಾಳದಿಂದ ಬಿಡುಗಡೆ ಮಾಡಲಾಗಿದ್ದು, 57 ವರ್ಷಗಳ ಹಿಂದೆಯೇ ರಾಮಮಂದಿರ ನಿರ್ಮಾಣದ ದಿನಾಂಕವನ್ನು ನಮೂದಿಸಲಾಗಿದೆ.

ಈ ಅಪರೂಪದ ಅಂಚೆ ಚೀಟಿ ಲಕ್ನೋದ ಅಶೋಕ್ ಕುಮಾರ್ ಬಳಿ ಇದೆ. ಅವರು ಅದನ್ನು ತಮ್ಮ “ದಿ ಲಿಟಲ್ ಮ್ಯೂಸಿಯಂ” ನಲ್ಲಿ ಇರಿಸಿದ್ದಾರೆ. ಈ ಅಂಚೆಚೀಟಿಯನ್ನು ಅಪರೂಪ ಎಂದು ಕರೆಯಲಾಗುತ್ತಿದೆ ಏಕೆಂದರೆ ಅದರ ಹಿಂದೆ ರಹಸ್ಯ ಅಡಗಿದೆ.

ವಾಸ್ತವವಾಗಿ, 1967 ರಲ್ಲಿ ಬಿಡುಗಡೆಯಾದ ಈ ಅಂಚೆ ಚೀಟಿಯನ್ನು ಭಗವಾನ್ ರಾಮ ಮತ್ತು ಸೀತೆಗೆ ಸಮರ್ಪಿಸಲಾಗಿದೆ, ಇದರಲ್ಲಿ ಪ್ರಾಸಂಗಿಕವಾಗಿ ರಾಮ ದೇವಾಲಯದ ಪ್ರತಿಷ್ಠಾಪನೆಯ ವರ್ಷವನ್ನು ಬರೆಯಲಾಗಿದೆ. 15 ಪೈಸೆಯ ಈ ಅಂಚೆ ಚೀಟಿಯ ಮೇಲೆ ರಾಮ ನವಮಿ 2024 ಅನ್ನು ಬರೆಯಲಾಗಿದೆ.

ಈ ಅಂಚೆ ಚೀಟಿಯನ್ನು 1967 ರಲ್ಲಿ ನೇಪಾಳದಲ್ಲಿ ಬಿಡುಗಡೆ ಮಾಡಲಾಯಿತು ಎಂದು ಲಿಟಲ್ ಮ್ಯೂಸಿಯಂನ ಮಾಲೀಕ ಅಶೋಕ್ ಕುಮಾರ್ ವರದಿಯಲ್ಲಿ ತಿಳಿಸಿದ್ದಾರೆ. ಈ ಅಂಚೆ ಚೀಟಿಯಲ್ಲಿ, ಭಗವಾನ್ ಶ್ರೀ ರಾಮ, ಸೀತಾಮಾತೆ ಚಿತ್ರ ಇದೆ.

15 ಪೈಸೆಯ ಈ ಅಂಚೆ ಚೀಟಿಯ ಮೇಲೆ ‘ರಾಮ ನವಮಿ 2024’ ಎಂದು ಬರೆಯಲಾಗಿದೆ. ಈ ಅಂಚೆ ಚೀಟಿಯನ್ನು ಏಪ್ರಿಲ್ 18, 1967 ರಂದು ರಾಮನವಮಿಯ ಸಂದರ್ಭದಲ್ಲಿ ಬಿಡುಗಡೆ ಮಾಡಲಾಗಿದೆ

andolanait

Recent Posts

ಓದುಗರ ಪತ್ರ: ಬಂಡಾಯದ ಹೊಳೆ

ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…

11 hours ago

ಓದುಗರ ಪತ್ರ: ಆತಂಕಕಾರಿ ವಿಚಾರ

ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…

11 hours ago

ಓದುಗರ ಪತ್ರ: ಜ್ಞಾಪಿಸಿಕೊಳ್ಳಬೇಕಿತ್ತು, ಕೃತಜ್ಞತೆ ಹೇಳಬೇಕಿತ್ತು…

ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…

11 hours ago

ಮನುಕುಲದ ಏರಿಳಿತಗಳಿಗೆ ಸಾಕ್ಷಿದಾರರಾದ ಈ ಪೀಳಿಗೆಗಳು

ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…

11 hours ago

ನನೆಗುದಿಗೆ ಬಿದ್ದ ರಾಜ್‌ಘಾಟ್ ಮಾದರಿ ಗಾಂಧಿ ಸ್ಮಾರಕ

ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…

11 hours ago

ಅನಿಲ್ ಚಿಕ್ಕಮಾದುಗೆ ಕೈತಪ್ಪಿದ ಸಚಿವ ಸ್ಥಾನ; ಕ್ಷೇತ್ರದ ಜನರಿಗೆ ನಿರಾಸೆ

ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…

11 hours ago