ನವದೆಹಲಿ: ಮಜನ್ಮಭೂಮಿ-ಬಾಬ್ರಿ ಮಸೀದಿ ಭೂಮಿ ವಿವಾದದಲ್ಲಿ ಕೇಸ್ ಹಾಕಿದ್ದ ಮುಸ್ಲಿಂ ವ್ಯಕ್ತಿಯೊಬ್ರನ್ನ ರಾಮಮಂದಿರ ಉದ್ಘಾಟನೆಗೆ ಇನ್ವೈಟ್ ಮಾಡಲಾಗಿದೆ.
ಇಕ್ಬಾಲ್ ಅನ್ಸಾರಿ ಅನ್ನೋ ಇವ್ರು ಬಾಬ್ರಿ ಮಸೀದಿ ಬೆಂಬಲಿಗರಾಗಿದ್ರು. ಮಸೀದಿ ದ್ವಂಸವಾದಾಗ ಇವ್ರು ಕೇಸ್ ಹಾಕಿದ್ರು. ಆದ್ರೆ ಈಗ ರಾಮಮಂದಿರ ನಿರ್ಮಾಣ ಆಗಿರೋದನ್ನ ಇವ್ರು ಸ್ವಾಗತಿಸಿದ್ದಾರೆ. ಈ ಹಿಂದೆ ಭೂಮಿ ಪೂಜೆಗೂ ಇವ್ರಿಗೆ ಆಹ್ವಾನ ನೀಡಲಾಗಿತ್ತು.
ಇದೀಗ ಜನವರಿ 22ರ ಉದ್ಘಾಟನಾ ಸಮಾರಂಭಕ್ಕೂ ರಾಮಭೂಮಿ ತೀರ್ಥ ಟ್ರಸ್ಟ್ ಇವ್ರಿಗೆ ಆಹ್ವಾನ ನೀಡಿದೆ.
ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…
ಅಮರಾವತಿ: ಜಗತ್ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…
ಮುಂಬೈ: ಬಾಲಿವುಡ್ನ ಭಾಯಿಜಾನ್ ಸಲ್ಮಾನ್ ಖಾನ್ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…
ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…
ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…
ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…