ನವದೆಹಲಿ: ಮಜನ್ಮಭೂಮಿ-ಬಾಬ್ರಿ ಮಸೀದಿ ಭೂಮಿ ವಿವಾದದಲ್ಲಿ ಕೇಸ್ ಹಾಕಿದ್ದ ಮುಸ್ಲಿಂ ವ್ಯಕ್ತಿಯೊಬ್ರನ್ನ ರಾಮಮಂದಿರ ಉದ್ಘಾಟನೆಗೆ ಇನ್ವೈಟ್ ಮಾಡಲಾಗಿದೆ.
ಇಕ್ಬಾಲ್ ಅನ್ಸಾರಿ ಅನ್ನೋ ಇವ್ರು ಬಾಬ್ರಿ ಮಸೀದಿ ಬೆಂಬಲಿಗರಾಗಿದ್ರು. ಮಸೀದಿ ದ್ವಂಸವಾದಾಗ ಇವ್ರು ಕೇಸ್ ಹಾಕಿದ್ರು. ಆದ್ರೆ ಈಗ ರಾಮಮಂದಿರ ನಿರ್ಮಾಣ ಆಗಿರೋದನ್ನ ಇವ್ರು ಸ್ವಾಗತಿಸಿದ್ದಾರೆ. ಈ ಹಿಂದೆ ಭೂಮಿ ಪೂಜೆಗೂ ಇವ್ರಿಗೆ ಆಹ್ವಾನ ನೀಡಲಾಗಿತ್ತು.
ಇದೀಗ ಜನವರಿ 22ರ ಉದ್ಘಾಟನಾ ಸಮಾರಂಭಕ್ಕೂ ರಾಮಭೂಮಿ ತೀರ್ಥ ಟ್ರಸ್ಟ್ ಇವ್ರಿಗೆ ಆಹ್ವಾನ ನೀಡಿದೆ.
ವಿಜಯಪುರ : ಭಾರೀ ಗಾಳಿ ಮತ್ತು ಮಳೆಯಿಂದಾಗಿ ಹಳೆಯ ಮನೆಯ ಮೇಲ್ಚಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ದುರ್ಮರಣವನ್ನಪ್ಪಿದ ಘಟನೆ…
ಬೆಂಗಳೂರು : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ 64ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಶುಭ ಹಾರೈಸಲು ಅಭಿಮಾನಿಗಳು, ಕಾರ್ಯಕರ್ತರು, ಹಿತೈಷಿಗಳ ದಂಡೇ…
ನವದೆಹಲಿ : ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ನಟ ದರ್ಶನ್ಗೆ ಸುಪ್ರೀಂ ಕೋರ್ಟ್ನಲ್ಲಿ ಭಾರೀ ಹಿನ್ನಡೆಯಾಗಿದ್ದು, ಇನ್ನು ಒಂದು…
ನವದೆಹಲಿ : ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ಹಿನ್ನೆಲೆಯಲ್ಲಿ ರದ್ದುಗೊಂಡಿದ್ದ ‘ನೀಟ್-ಯುಜಿ 2026’ ವೈದ್ಯಕೀಯ ಪ್ರವೇಶ ಪರೀಕ್ಷೆಯ ಮರು ಪರೀಕ್ಷೆ ಜೂನ್…
ಉತ್ಸವಗಳ ಉತ್ಸವ ಎಂದೇ ಪ್ರತೀತಿ ಪಡೆದಿರುವ ಅಂತಾರಾಷ್ಟ್ರೀಯ ಚಿತ್ರೋತ್ಸವ ಫ್ರಾನ್ಸ್ನ ಕಾನ್ನದು. ಇದೀಗ ಮೊನ್ನೆ ಅದರ ೭೯ನೇ ಆವೃತ್ತಿಗೆ ಚಾಲನೆ…
ಎಚ್.ಎಸ್.ದಿನೇಶ್ ಕುಮಾರ್ ಮೈಸೂರು : ಕಳೆದ ವರ್ಷ ಗಗನಕ್ಕೇರಿದ್ದ ತೆಂಗಿನಕಾಯಿ ಬೆಲೆ ಇದೀಗ ಶೇ. ೫೦ರಷ್ಟು ದರ ಇಳಿದಿದೆ. ಇದರಿಂದಾಗಿ…