ನವದೆಹಲಿ: ಮಜನ್ಮಭೂಮಿ-ಬಾಬ್ರಿ ಮಸೀದಿ ಭೂಮಿ ವಿವಾದದಲ್ಲಿ ಕೇಸ್ ಹಾಕಿದ್ದ ಮುಸ್ಲಿಂ ವ್ಯಕ್ತಿಯೊಬ್ರನ್ನ ರಾಮಮಂದಿರ ಉದ್ಘಾಟನೆಗೆ ಇನ್ವೈಟ್ ಮಾಡಲಾಗಿದೆ.
ಇಕ್ಬಾಲ್ ಅನ್ಸಾರಿ ಅನ್ನೋ ಇವ್ರು ಬಾಬ್ರಿ ಮಸೀದಿ ಬೆಂಬಲಿಗರಾಗಿದ್ರು. ಮಸೀದಿ ದ್ವಂಸವಾದಾಗ ಇವ್ರು ಕೇಸ್ ಹಾಕಿದ್ರು. ಆದ್ರೆ ಈಗ ರಾಮಮಂದಿರ ನಿರ್ಮಾಣ ಆಗಿರೋದನ್ನ ಇವ್ರು ಸ್ವಾಗತಿಸಿದ್ದಾರೆ. ಈ ಹಿಂದೆ ಭೂಮಿ ಪೂಜೆಗೂ ಇವ್ರಿಗೆ ಆಹ್ವಾನ ನೀಡಲಾಗಿತ್ತು.
ಇದೀಗ ಜನವರಿ 22ರ ಉದ್ಘಾಟನಾ ಸಮಾರಂಭಕ್ಕೂ ರಾಮಭೂಮಿ ತೀರ್ಥ ಟ್ರಸ್ಟ್ ಇವ್ರಿಗೆ ಆಹ್ವಾನ ನೀಡಿದೆ.
ನವದೆಹಲಿ: ದೇಶದಲ್ಲಿ ಈ ಬಾರಿ ಮುಂಗಾರು ಮಳೆ ಸಂಪೂರ್ಣವಾಗಿ ಕೈಕೊಟ್ಟಿದ್ದು, ಕಳೆದ 126 ವರ್ಷಗಳ ಇತಿಹಾಸದಲ್ಲೇ ಜೂನ್ ತಿಂಗಳಿನಲ್ಲಿ ಮೂರನೇ…
ಪ್ರೊ.ರವಿವರ್ಮಕುಮಾರ್, ಸಮಾಜವಾದಿ ಚಿಂತಕರು ಹಾಗೂ ಮಾಜಿ ಅಡ್ವೋಕೇಟ್ ಜನರಲ್ ಇಂದು ಕಿಶನ್ ಜನ್ಮದಿನ; ಅವರ ನೆನಪು ನಮ್ಮೊಡನೆ ಸದಾ ಹಸಿರಾಗಿರಲಿ.…
ನವೀನ್ ಡಿಸೋಜ ಮಡಿಕೇರಿಯಲ್ಲಿ ನಡೆದ ಸಾರಿಗೆ ಪ್ರಾಧಿಕಾರದ ಸಭೆಯಲ್ಲಿ ದರ ಹೆಚ್ಚಳಕ್ಕೆ ನಿರ್ಧಾರ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಆಟೋ ರಿಕ್ಷಾ…
ಎಚ್.ಎಸ್.ದಿನೇಶ್ಕುಮಾರ್ ಮೈಸೂರು: ಕುರಿ ಸಾಕಾಣಿಕೆ, ಹೈನುಗಾರಿಕೆ ಹೀಗೆ ರೈತರಿಗೆ ಉಪಯೋಗವಾಗುವಂತಹ ಹಲವಾರು ಯೋಜನೆಗಳನ್ನು ರಾಜ್ಯ ಸರ್ಕಾರ ಹಮ್ಮಿಕೊಂಡಿದೆ. ಇದೀಗ ರೈತರು…
ಕೆ.ಬಿ.ರಮೇಶನಾಯಕ ಮೈಸೂರು: ರಾಜ್ಯದಲ್ಲಿ ಜುಲೈ ೨೦ಕ್ಕೆ ತೆರವಾಗಲಿರುವ ವಿಧಾನಪರಿಷತ್ನ ಐದು ನಾಮನಿರ್ದೇಶಿತ ಸ್ಥಾನಗಳಿಗೆ ಸದಸ್ಯರನ್ನು ನೇಮಕ ಮಾಡುವುದಕ್ಕೆ ದಿನಗಣನೆ ಶುರುವಾಗಿದೆ.…