ಮಂಡ್ಯ : ಕಾವೇರಿ ಜಲಾನಯನ ಪ್ರದೇಶದಲ್ಲಿ ಕಳೆದ 2 ದಿನಗಳಿಂದ ಸ್ವಲ್ಪ ಪ್ರಮಾಣದಲ್ಲಿ ಮಳೆ ಬಿದ್ದ ಪರಿಣಾಮ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್ಎಸ್ ಡ್ಯಾಂನಒಳಹರಿವು 11,800 ಕ್ಯೂಸೆಕ್ಗೆ ಏರಿಕೆಯಾಗಿದೆ.
ಸಾಕಷ್ಟು ಆತಂಕ ಮೂಡಿಸಿದ್ದ ಕೆಆರ್ಎಸ್ನ ನೀರಿನ ಮಟ್ಟ ಇದೀಗ 2 ದಿನಗಳಿಂದ ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಹಿನ್ನೆಲೆ ಡ್ಯಾಂಗೆ ಹರಿದು ಬರುವ ನೀರಿನ ಪ್ರಮಾಣದಲ್ಲಿ ಏರಿಕೆಯಾಗಿದೆ. ನಿನ್ನೆ ಬೆಳಗ್ಗೆ 5,811 ಕ್ಯೂಸೆಕ್ ಇದ್ದ ಒಳ ಹರಿವು ಇಂದು ಬೆಳಗ್ಗೆ 11,800 ಕ್ಯೂಸೆಕ್ ಏರಿಕೆಯಾಗಿದೆ.
ಒಳ ಹರಿವು ಹೆಚ್ಚಳದಿಂದ ಮತ್ತೆ ಕೆಆರ್ಎಸ್ ಡ್ಯಾಂ ನೀರಿನ ಮಟ್ಟ 100 ಅಡಿ ಗಡಿ ತಲುಪಿದೆ. ಸದ್ಯ 99.50 ಅಡಿಗೆ ಕೆಆರ್ಎಸ್ ನೀರಿನ ಮಟ್ಟ ಏರಿಕೆಯಾಗಿದೆ. ಒಳ ಹರಿವು ಹೆಚ್ಚಾದ ಹಿನ್ನೆಲೆಯಲ್ಲಿ ರೈತರಲ್ಲಿ ಸ್ವಲ್ಪ ಸಮಾಧಾನ ಮೂಡಿದೆ. ಮತ್ತೊಂದೆಡೆ ತಮಿಳುನಾಡಿಗೆ ನೀರು ಬಿಡುಗಡೆ ಮುಂದುವರಿಕೆಯಾಗಿದ್ದು, ಇಂದು 1,592 ಕ್ಯೂಸೆಕ್ ನೀರು ತಮಿಳುನಾಡಿಗೆ ಹೋಗುತ್ತಿದೆ.
ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…
ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…
ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…
ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…
ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್ವಾಶ್ ಮಾಡಲಾಗಿದೆ ಎಂಬ…
ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…