BREAKING NEWS

ನಂಜನಗೂಡು ಸುತ್ತಾಮುತ್ತಾ ಹೆಚ್ಚಾದ ಚಿರತೆ ದಾಳಿ: ಅಧಿಕಾರಿಗಳಿಂದ ಗ್ರಾಮಸ್ಥರಿಗೆ ಎಚ್ಚರಿಕೆ

ನಂಜನಗೂಡು: ಇಷ್ಟುದಿನಗಳ ಮೈಸೂರು-ನಂಜನಗೂಡು ಗ್ರಾಮಗಳ ಸುತ್ತಾ-ಮುತ್ತಾ ಹುಲಿರಾಯನ ಕಾಟ ಹೆಚ್ಚಾಗಿತ್ತು. ಅರಣ್ಯಾಧಿಕಾರಿಗಳು  ಹುಲಿಯನ್ನು ಸೆರೆಹಿಡಿಯಲು ಹರಸಾಹಸ ಪಡುತ್ತಿದ್ದಾರೆ. ಈ ಮಧ್ಯೆ ಇದೀಗ ಮೈಸೂರು-ನಂಜನಗೂಡು ಗ್ರಾಮಗಳ ಸುತ್ತಾ ಚಿರತೆಯ ದಾಳಿ ಹೆಚ್ಚಾಗಿ ಕಂಡುಬರುತ್ತಿದೆ.

ಇತ್ತೀಚೆಗೆ ಬೆಂಗಳೂರಲ್ಲಿ‌ ಕೂಡ ಚಿರತೆ ಬಂದು ಭಾರೀ ಹಾವಳಿ ಎಬ್ಬಿಸಿತ್ತು.ಅದನ್ನು ಹಿಡಿಯಲು ಅರಣ್ಯ ಇಲಾಖೆ ಹರಸಾಹಸ ಪಟ್ಟಿದ್ದರು. ನಂಜನಗೂಡು ತಾಲೂಕಿನ ಸಿಂಧುವಳ್ಳಿ, ಕಳಲೆ ಗ್ರಾಮದ ಸುತ್ತಮುತ್ತ ಚಿರತೆ ಓಡಾಡುತ್ತಿರುವ ಸುದ್ದಿ ಬಂದಿದೆ.ಚಿರತೆಯೊಂದು ಸಾಕು ಪ್ರಾಣಿಗಳ ಮೇಲೆ ದಾಳಿ ಮಾಡುತ್ತಿದೆ. ನಂಜನಗೂಡು ಸುತ್ತಮುತ್ತಲಿನ ಗ್ರಾಮಸ್ಥರು ಭಯಭೀತರಾಗಿದ್ದು ಅರಣ್ಯ ಇಲಾಖೆಗೆ ಚಿರತೆ ಸೆರೆಹಿಡಿಯುವಂತೆ ಮನವಿ ಮಾಡಿದ್ದಾರೆ.

ಹೊಲ ಗದ್ಸುದೆಗಳತ್ತ್ತತ ಯಾರು ಹೆಚ್ಮುಚಾಗಿ ಓಡಾಡದಂತೆ ಹಾಗೂ ಸಾಕುಪ್ತ್ತರಾಣಿಗಳನ್ಲಿನು ಹೊರಬಿಡದಂತೆ ಎಚ್ಚರಿಕೆ ಒಹಿಸುವಂತೆ ಅರಣ್ಯಾಧಿಕಾರಿಗಳು ಮನವಿ ಮಾಡಿದ್ದಾರೆ.

andolanait

Recent Posts

ಮೈಸೂರು ಸೇರಿದಂತೆ 4ಜಿಲ್ಲೆಗಳಲ್ಲಿ ಮೂರು ದಿನ ಮಳೆ ಸಾಧ್ಯತೆ : ಹವಾಮಾನ ಇಲಾಖೆ ಮೂನ್ಸೂಚನೆ

ಮೈಸೂರು : ಮೈಸೂರು ಸೇರಿದಂತೆ ದಕ್ಷಿಣ ಒಳನಾಡಿನ ನಾಲ್ಕು ಜಿಲ್ಲೆಗಳಲ್ಲಿ ಡಿ.31ರಿಂದ ಎರಡು ದಿನ ಹಗುರವಾಗಿ ಮಳೆಯಾಗುವ ಸಾಧ್ಯತೆ ಇದೆ…

8 mins ago

ಕೇಂದ್ರ ಬಜೆಟ್‌ | ನಾಳೆ ಆರ್ಥಿಕ ತಜ್ಞರ ಭೇಟಿ ಮಾಡಲಿರುವ ಮೋದಿ

ಹೊಸದಿಲ್ಲಿ : ಮುಂಬರುವ ಕೇಂದ್ರ ಬಜೆಟ್ ಕುರಿತು ಸಂವಾದ ನಡೆಸಲು ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಆರ್ಥಿಕ ತಜ್ಞರು…

24 mins ago

ಗಗನಚುಕ್ಕಿ | ಕಾಡಾನೆ ದಾಳಿಗೆ ಸ್ಟೀಲ್‌ ಕಂಬಿಗಳು ನಾಶ

ಮಳವಳ್ಳಿ : ತಾಲ್ಲೂಕಿನ ಗಗನಚುಕ್ಕಿ ಜಲಪಾತದ ಆವರಣಕ್ಕೆ ನುಗ್ಗಿದ್ದ ಕಾಡಾನೆಗಳು ಪ್ರವಾಸಿಗರು ಜಲಪಾತ ವೀಕ್ಷಣೆಗೆ ಇಳಿಯುವ ಎರಡು ಕಡೆಗಳಲ್ಲೂ ಹಾಕಲಾಗಿದ್ದ…

31 mins ago

ಮೈಸೂರು | ಹೊಸ ವರ್ಷಾಚರಣೆಗೆ ಮಾರ್ಗಸೂಚಿ ಪ್ರಕಟ ; ಬೆಟ್ಟಕ್ಕಿಲ್ಲ ಪ್ರವೇಶ?

ಮೈಸೂರು : ಇನ್ನೇನು ಹೊಸ ವರ್ಷಾಚರಣೆಗೆ ಕೆಲವೇ ದಿನಗಳು ಬಾಕಿ ಇದೆ. ಆದ್ದರಿಂದ ಸಾರ್ವಜನಿಕ ಹಿತದೃಷ್ಟಿಯಿಂದ ಮೈಸೂರು ನಗರ ಪೊಲೀಸ್‌…

39 mins ago

ಕೋಗಿಲು ಕಲಹ | ಅರ್ಹರಿಗೆ ಪರ್ಯಾಯ ಮನೆ ಹಂಚಿಕೆ ; ಸಿಎಂ ಘೋಷಣೆ

ಬೆಂಗಳೂರು : ಬೆಂಗಳೂರಿನ ಕೋಗಿಲು ಬಡಾವಣೆಯಲ್ಲಿ ಸೂರು ಕಳೆದುಕೊಂಡವರಿಗೆ ಬೈಯ್ಯಪ್ಪನಹಳ್ಳಿಯಲ್ಲಿ ಪರ್ಯಾಯ ಮನೆ ಹಂಚಿಕೆ ಮಾಡಲು ಸಿಎಂ ಸಿದ್ದರಾಮಯ್ಯ ತೀರ್ಮಾನಿಸಿದ್ದಾರೆ.…

1 hour ago

ಚಾಮರಾಜನಗರ ಹೇಮಂತ್‌ಗೆ ಮಿಸ್ಟರ್‌ ಇಂಡಿಯಾ ಕಿರೀಟ!

ಚಾಮರಾಜನಗರ : ರಾಷ್ಟ್ರ ಮಟ್ಟದ ಪುರುಷರ ಮೈಕಟ್ಟು ಸ್ಪರ್ಧೆಯಲ್ಲಿ ವಿಜೇತರಾಗುವ ಮೂಲಕ ತಾಲ್ಲೂಕಿನ ಕೋಡಿಮೋಳೆ ಬಸವನಪುರ ಬಿ.ಆರ್.ಹೇಮಂತ್ ಅವರು ಮಿಸ್ಟರ್…

2 hours ago