BREAKING NEWS

ನಂಜನಗೂಡು ಸುತ್ತಾಮುತ್ತಾ ಹೆಚ್ಚಾದ ಚಿರತೆ ದಾಳಿ: ಅಧಿಕಾರಿಗಳಿಂದ ಗ್ರಾಮಸ್ಥರಿಗೆ ಎಚ್ಚರಿಕೆ

ನಂಜನಗೂಡು: ಇಷ್ಟುದಿನಗಳ ಮೈಸೂರು-ನಂಜನಗೂಡು ಗ್ರಾಮಗಳ ಸುತ್ತಾ-ಮುತ್ತಾ ಹುಲಿರಾಯನ ಕಾಟ ಹೆಚ್ಚಾಗಿತ್ತು. ಅರಣ್ಯಾಧಿಕಾರಿಗಳು  ಹುಲಿಯನ್ನು ಸೆರೆಹಿಡಿಯಲು ಹರಸಾಹಸ ಪಡುತ್ತಿದ್ದಾರೆ. ಈ ಮಧ್ಯೆ ಇದೀಗ ಮೈಸೂರು-ನಂಜನಗೂಡು ಗ್ರಾಮಗಳ ಸುತ್ತಾ ಚಿರತೆಯ ದಾಳಿ ಹೆಚ್ಚಾಗಿ ಕಂಡುಬರುತ್ತಿದೆ.

ಇತ್ತೀಚೆಗೆ ಬೆಂಗಳೂರಲ್ಲಿ‌ ಕೂಡ ಚಿರತೆ ಬಂದು ಭಾರೀ ಹಾವಳಿ ಎಬ್ಬಿಸಿತ್ತು.ಅದನ್ನು ಹಿಡಿಯಲು ಅರಣ್ಯ ಇಲಾಖೆ ಹರಸಾಹಸ ಪಟ್ಟಿದ್ದರು. ನಂಜನಗೂಡು ತಾಲೂಕಿನ ಸಿಂಧುವಳ್ಳಿ, ಕಳಲೆ ಗ್ರಾಮದ ಸುತ್ತಮುತ್ತ ಚಿರತೆ ಓಡಾಡುತ್ತಿರುವ ಸುದ್ದಿ ಬಂದಿದೆ.ಚಿರತೆಯೊಂದು ಸಾಕು ಪ್ರಾಣಿಗಳ ಮೇಲೆ ದಾಳಿ ಮಾಡುತ್ತಿದೆ. ನಂಜನಗೂಡು ಸುತ್ತಮುತ್ತಲಿನ ಗ್ರಾಮಸ್ಥರು ಭಯಭೀತರಾಗಿದ್ದು ಅರಣ್ಯ ಇಲಾಖೆಗೆ ಚಿರತೆ ಸೆರೆಹಿಡಿಯುವಂತೆ ಮನವಿ ಮಾಡಿದ್ದಾರೆ.

ಹೊಲ ಗದ್ಸುದೆಗಳತ್ತ್ತತ ಯಾರು ಹೆಚ್ಮುಚಾಗಿ ಓಡಾಡದಂತೆ ಹಾಗೂ ಸಾಕುಪ್ತ್ತರಾಣಿಗಳನ್ಲಿನು ಹೊರಬಿಡದಂತೆ ಎಚ್ಚರಿಕೆ ಒಹಿಸುವಂತೆ ಅರಣ್ಯಾಧಿಕಾರಿಗಳು ಮನವಿ ಮಾಡಿದ್ದಾರೆ.

andolanait

Recent Posts

ಓದುಗರ ಪತ್ರ: ಕಾಡುವುದು ಅನುಮಾನ!

ಕಾಡುವುದು ಅನುಮಾನ! ಈಗ ಎಲ್ಲೆಲ್ಲೂ ಕೃತಕ ಬುದ್ಧಿಮತ್ತೆಯದೆ ಸುದ್ದಿ! ಕೃತಕ ಬುದ್ಧಿಮತ್ತೆಗೆ ನೈಜ ಬುದ್ಧಿಮತ್ತೆ ಮೂಲವಾದರೂ ಕಾಡುವುದು ಅನುಮಾನ ಕೃತಕ…

53 mins ago

ಓದುಗರ ಪತ್ರ: ಎಐ ಸಾಕ್ಷರತೆ ಕಡ್ಡಾಯವಾಗಲಿ

ಇಂದಿನ ತಾಂತ್ರಿಕ ಯುಗದಲ್ಲಿ ಸರ್ಕಾರಗಳು ಕೇವಲ ನಿಯಂತ್ರಕರಾಗಿ ಉಳಿಯದೆ, ಮಾರ್ಗದರ್ಶಕ ಶಕ್ತಿಯಾಗಿಯೂ ಕಾರ್ಯನಿರ್ವಹಿಸಬೇಕಿದೆ. ಮೊದಲನೆಯದಾಗಿ ಶಿಕ್ಷಣ ವ್ಯವಸ್ಥೆಯಲ್ಲಿ ಮೂಲಭೂತ ಬದಲಾವಣೆ…

55 mins ago

ಓದುಗರ ಪತ್ರ: ಉಚಿತ ಕೊಡುಗೆಗಳ ಬಗ್ಗೆ ಪರಾಮರ್ಶೆ ಅಗತ್ಯ

ಉಚಿತ ಕೊಡುಗೆ ಪ್ರಕಟಿಸುವ ರಾಜಕೀಯ ಪಕ್ಷಗಳ ನಡೆಗೆ ಕಳೆದ ಗುರುವಾರ ಸುಪ್ರೀಂ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿರುವುದು ಸ್ವಾಗತಾರ್ಹವಾಗಿದೆ. ಚುನಾವಣೆ ವೇಳೆ…

57 mins ago

ಸಫಾರಿಗೆ ಸ್ಥಳೀಯರ ಸ್ವಾಗತ… ರೈತ ಮುಖಂಡರ ವಿರೋಧ

ಪ್ರಶಾಂತ್ ಎನ್.ಮಲ್ಲಿಕ್ ಇಂದಿನಿಂದ ಬಂಡೀಪುರ-ನಾಗರಹೊಳೆ ರಾಷ್ಟ್ರೀಯ ಉದ್ಯಾನವನಗಳಲ್ಲಿ ವನ್ಯಜೀವಿ ಸಫಾರಿ ಪುನರಾರಂಭ  ಮೈಸೂರು: ಬಂಡೀಪುರ ಹಾಗೂ ನಾಗರಹೊಳೆ ರಾಷ್ಟ್ರೀಯ ಉದ್ಯಾನವನಗಳಲ್ಲಿ…

1 hour ago

ಮಹಾಶಿವರಾತ್ರಿ ಜಾತ್ರೆ; ೩.೩೫ ಕೋಟಿ ರೂ.ಆದಾಯ

ಮಹಾದೇಶ್ ಎಂ.ಗೌಡ ಮಲೆ ಮಹದೇಶ್ವರ ಬೆಟ್ಟಕೆ ಆಗಮಿಸಿದ ಲಕ್ಷಾಂತರ ಭಕ್ತಾದಿಗಳಿಂದ ಕಾಣಿಕೆ ಅರ್ಪಣೆ  ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ…

1 hour ago

ಪಿಯುಸಿ ಪರೀಕ್ಷೆ ಅಕ್ರಮ ತಡೆಗೆ ವೆಬ್ ಕಾಸ್ಟಿಂಗ್ ಕಣ್ಗಾವಲು

ಕೆ.ಬಿ.ರಮೇಶನಾಯಕ ಮೈಸೂರು ಜಿಲ್ಲೆಯಲ್ಲಿ ೫೧ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಅಳವಡಿಕೆ ಪರೀಕ್ಷಾ ಕೇಂದ್ರಗಳ ವೀಕ್ಷಣೆಗೆ ೧೦ ಉಪನ್ಯಾಸಕರ ತಂಡ ರಚನೆ…

1 hour ago