ನಂಜನಗೂಡು: ಇಷ್ಟುದಿನಗಳ ಮೈಸೂರು-ನಂಜನಗೂಡು ಗ್ರಾಮಗಳ ಸುತ್ತಾ-ಮುತ್ತಾ ಹುಲಿರಾಯನ ಕಾಟ ಹೆಚ್ಚಾಗಿತ್ತು. ಅರಣ್ಯಾಧಿಕಾರಿಗಳು ಹುಲಿಯನ್ನು ಸೆರೆಹಿಡಿಯಲು ಹರಸಾಹಸ ಪಡುತ್ತಿದ್ದಾರೆ. ಈ ಮಧ್ಯೆ ಇದೀಗ ಮೈಸೂರು-ನಂಜನಗೂಡು ಗ್ರಾಮಗಳ ಸುತ್ತಾ ಚಿರತೆಯ ದಾಳಿ ಹೆಚ್ಚಾಗಿ ಕಂಡುಬರುತ್ತಿದೆ.
ಇತ್ತೀಚೆಗೆ ಬೆಂಗಳೂರಲ್ಲಿ ಕೂಡ ಚಿರತೆ ಬಂದು ಭಾರೀ ಹಾವಳಿ ಎಬ್ಬಿಸಿತ್ತು.ಅದನ್ನು ಹಿಡಿಯಲು ಅರಣ್ಯ ಇಲಾಖೆ ಹರಸಾಹಸ ಪಟ್ಟಿದ್ದರು. ನಂಜನಗೂಡು ತಾಲೂಕಿನ ಸಿಂಧುವಳ್ಳಿ, ಕಳಲೆ ಗ್ರಾಮದ ಸುತ್ತಮುತ್ತ ಚಿರತೆ ಓಡಾಡುತ್ತಿರುವ ಸುದ್ದಿ ಬಂದಿದೆ.ಚಿರತೆಯೊಂದು ಸಾಕು ಪ್ರಾಣಿಗಳ ಮೇಲೆ ದಾಳಿ ಮಾಡುತ್ತಿದೆ. ನಂಜನಗೂಡು ಸುತ್ತಮುತ್ತಲಿನ ಗ್ರಾಮಸ್ಥರು ಭಯಭೀತರಾಗಿದ್ದು ಅರಣ್ಯ ಇಲಾಖೆಗೆ ಚಿರತೆ ಸೆರೆಹಿಡಿಯುವಂತೆ ಮನವಿ ಮಾಡಿದ್ದಾರೆ.
ಹೊಲ ಗದ್ಸುದೆಗಳತ್ತ್ತತ ಯಾರು ಹೆಚ್ಮುಚಾಗಿ ಓಡಾಡದಂತೆ ಹಾಗೂ ಸಾಕುಪ್ತ್ತರಾಣಿಗಳನ್ಲಿನು ಹೊರಬಿಡದಂತೆ ಎಚ್ಚರಿಕೆ ಒಹಿಸುವಂತೆ ಅರಣ್ಯಾಧಿಕಾರಿಗಳು ಮನವಿ ಮಾಡಿದ್ದಾರೆ.
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…
ಭಾರತಿ ಸಜ್ಜನ್ ಮೈಸೂರು : ಜಾಗತಿಕ ತಾಪಮಾನ ಏರುಗತಿಯ ನಡುವೆಯೇ ಗೌರಿ-ಗಣೇಶ ಹಬ್ಬಕ್ಕೆ ದಿನಗಣನೆ ಶುರುವಾಗಿದ್ದು, ಎಡೆ ಸಿದ್ಧತೆ ನಡೆದಿದೆ.…