BREAKING NEWS

ನಂಜನಗೂಡು ಸುತ್ತಾಮುತ್ತಾ ಹೆಚ್ಚಾದ ಚಿರತೆ ದಾಳಿ: ಅಧಿಕಾರಿಗಳಿಂದ ಗ್ರಾಮಸ್ಥರಿಗೆ ಎಚ್ಚರಿಕೆ

ನಂಜನಗೂಡು: ಇಷ್ಟುದಿನಗಳ ಮೈಸೂರು-ನಂಜನಗೂಡು ಗ್ರಾಮಗಳ ಸುತ್ತಾ-ಮುತ್ತಾ ಹುಲಿರಾಯನ ಕಾಟ ಹೆಚ್ಚಾಗಿತ್ತು. ಅರಣ್ಯಾಧಿಕಾರಿಗಳು  ಹುಲಿಯನ್ನು ಸೆರೆಹಿಡಿಯಲು ಹರಸಾಹಸ ಪಡುತ್ತಿದ್ದಾರೆ. ಈ ಮಧ್ಯೆ ಇದೀಗ ಮೈಸೂರು-ನಂಜನಗೂಡು ಗ್ರಾಮಗಳ ಸುತ್ತಾ ಚಿರತೆಯ ದಾಳಿ ಹೆಚ್ಚಾಗಿ ಕಂಡುಬರುತ್ತಿದೆ.

ಇತ್ತೀಚೆಗೆ ಬೆಂಗಳೂರಲ್ಲಿ‌ ಕೂಡ ಚಿರತೆ ಬಂದು ಭಾರೀ ಹಾವಳಿ ಎಬ್ಬಿಸಿತ್ತು.ಅದನ್ನು ಹಿಡಿಯಲು ಅರಣ್ಯ ಇಲಾಖೆ ಹರಸಾಹಸ ಪಟ್ಟಿದ್ದರು. ನಂಜನಗೂಡು ತಾಲೂಕಿನ ಸಿಂಧುವಳ್ಳಿ, ಕಳಲೆ ಗ್ರಾಮದ ಸುತ್ತಮುತ್ತ ಚಿರತೆ ಓಡಾಡುತ್ತಿರುವ ಸುದ್ದಿ ಬಂದಿದೆ.ಚಿರತೆಯೊಂದು ಸಾಕು ಪ್ರಾಣಿಗಳ ಮೇಲೆ ದಾಳಿ ಮಾಡುತ್ತಿದೆ. ನಂಜನಗೂಡು ಸುತ್ತಮುತ್ತಲಿನ ಗ್ರಾಮಸ್ಥರು ಭಯಭೀತರಾಗಿದ್ದು ಅರಣ್ಯ ಇಲಾಖೆಗೆ ಚಿರತೆ ಸೆರೆಹಿಡಿಯುವಂತೆ ಮನವಿ ಮಾಡಿದ್ದಾರೆ.

ಹೊಲ ಗದ್ಸುದೆಗಳತ್ತ್ತತ ಯಾರು ಹೆಚ್ಮುಚಾಗಿ ಓಡಾಡದಂತೆ ಹಾಗೂ ಸಾಕುಪ್ತ್ತರಾಣಿಗಳನ್ಲಿನು ಹೊರಬಿಡದಂತೆ ಎಚ್ಚರಿಕೆ ಒಹಿಸುವಂತೆ ಅರಣ್ಯಾಧಿಕಾರಿಗಳು ಮನವಿ ಮಾಡಿದ್ದಾರೆ.

andolanait

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

21 mins ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

22 mins ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

24 mins ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

26 mins ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

31 mins ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

36 mins ago