ನವದೆಹಲಿ : ಸಂಘರ್ಷ ಪೀಡಿತ ಹಾಗೂ ಇಸ್ರೇಲ್ನಿಂದ ದಿಗ್ಬಂಧನಕ್ಕೊಳಗಾಗಿರುವ ಗಾಝಾಗೆ ಭಾನುವಾರ ಭಾರತವು ವೈದ್ಯಕೀಯ ನೆರವು ಹಾಗೂ ಪರಿಹಾರ ಸಾಮಾಗ್ರಿಗಳನ್ನು ರವಾನಿಸಿತು ಎಂದು ndtv.com ವರದಿ ಮಾಡಿದೆ.
“ಈ ಪರಿಹಾರ ಸಾಮಾಗ್ರಿಗಳಲ್ಲಿ ಅತ್ಯಗತ್ಯ ಜೀವರಕ್ಷಕ ಔಷಧಗಳು, ಶಸ್ತ್ರಚಿಕಿತ್ಸಾ ಸಾಮಗ್ರಿಗಳು, ಟೆಂಟ್, ಟಾರ್ಪಾಲಿನ್ ಗಳು ಹಾಗೂ ಇನ್ನಿತರ ಅಗತ್ಯ ಸಾಮಗ್ರಿಗಳನ್ನು ರವಾನಿಸಲಾಗಿದೆ” ಎಂದು ಎಕ್ಸ್ ಸಾಮಾಜಿಕ ಮಾಧ್ಯಮದಲ್ಲಿ ವಿದೇಶಾಂಗ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ತಿಳಿಸಿದ್ದಾರೆ.
ಆಕ್ಟೋಬರ್ 7ರಂದು ಹಮಾಸ್ ಹೋರಾಟಗಾರರು ತನ್ನ ನೆಲದ ಮೇಲೆ ಹಠಾತ್ ದಾಳಿ ನಡೆಸಿದ ಬಳಿಕ ಗಾಝಾದ ಮೇಲೆ ಸಂಪೂರ್ಣ ದಿಗ್ಬಂಧನ ವಿಧಿಸಿರುವ ಇಸ್ರೇಲ್ ಅಲ್ಲಿಗೆ ನೀರು, ವಿದ್ಯುತ್, ಇಂಧನ ಹಾಗೂ ಆಹಾರ ಪೂರೈಕೆಯನ್ನು ಕಡಿತಗೊಳಿಸಿದೆ ಹಾಗೂ ಅವಶ್ಯಕ ವಸ್ತುಗಳ ತೀವ್ರ ಅಭಾವವನ್ನು ಸಷ್ಟಿಸಿದೆ.
ಮೈಸೂರು: ಬದಲಿ ನಿವೇಶನ ಹಂಚಿಕೆ, ೫೦:೫೦ ಅನುಪಾತದಲ್ಲಿ ನಿವೇಶನ ಅಕ್ರಮ ಹಂಚಿಕೆ ಹಗರಣದಿಂದಾಗಿ ಇಡೀ ರಾಜ್ಯದ ಗಮನ ಸೆಳೆದಿರುವ ಮೈಸೂರು…
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಜುಂಬೂ ಸವಾರಿ ಸಾಗುವ ಮಾರ್ಗದಲ್ಲಿ ಕಳೆದ ಎರಡೂ ವರ್ಷಗಳಿಂದ ಬಿದ್ದಿದ್ದ ಬೃಹತ್ ಮರದ ಕಾಂಡವನ್ನು…
ಮೈಸೂರು: ಈ ಬಾರಿಯ ದಸರಾ ಮಹೋತ್ಸವದ ಜಂಬೂ ಸವಾರಿಯನ್ನು ವೀಕ್ಷಿಸಲು ಆಗಮಿಸಿದ ಎಲ್ಲರಿಗೂ ಚಿನ್ನದ ಅಂಬಾರಿ ನೋಡುವ ಅವಕಾಶ ಸಿಗಬೇಕು…
ಮೈಸೂರು: ಸಾಂಸ್ಕೃತಿಕ ರಾಜಧಾನಿ, ಅರಮನೆಗಳ ನಗರಿ ಎಂದು ಕರೆಯುವ ಮೈಸೂರನ್ನು ಗರಡಿ ಮನೆಗಳ ನಗರಿ ಎಂದೂ ಇತ್ತೀಚಿನ ವರ್ಷಗಳಲ್ಲಿ ಕರೆಯುವುದು…
ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…
ಅಮರಾವತಿ: ಜಗತ್ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…