ನವದೆಹಲಿ : ಸಂಘರ್ಷ ಪೀಡಿತ ಹಾಗೂ ಇಸ್ರೇಲ್ನಿಂದ ದಿಗ್ಬಂಧನಕ್ಕೊಳಗಾಗಿರುವ ಗಾಝಾಗೆ ಭಾನುವಾರ ಭಾರತವು ವೈದ್ಯಕೀಯ ನೆರವು ಹಾಗೂ ಪರಿಹಾರ ಸಾಮಾಗ್ರಿಗಳನ್ನು ರವಾನಿಸಿತು ಎಂದು ndtv.com ವರದಿ ಮಾಡಿದೆ.
“ಈ ಪರಿಹಾರ ಸಾಮಾಗ್ರಿಗಳಲ್ಲಿ ಅತ್ಯಗತ್ಯ ಜೀವರಕ್ಷಕ ಔಷಧಗಳು, ಶಸ್ತ್ರಚಿಕಿತ್ಸಾ ಸಾಮಗ್ರಿಗಳು, ಟೆಂಟ್, ಟಾರ್ಪಾಲಿನ್ ಗಳು ಹಾಗೂ ಇನ್ನಿತರ ಅಗತ್ಯ ಸಾಮಗ್ರಿಗಳನ್ನು ರವಾನಿಸಲಾಗಿದೆ” ಎಂದು ಎಕ್ಸ್ ಸಾಮಾಜಿಕ ಮಾಧ್ಯಮದಲ್ಲಿ ವಿದೇಶಾಂಗ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ತಿಳಿಸಿದ್ದಾರೆ.
ಆಕ್ಟೋಬರ್ 7ರಂದು ಹಮಾಸ್ ಹೋರಾಟಗಾರರು ತನ್ನ ನೆಲದ ಮೇಲೆ ಹಠಾತ್ ದಾಳಿ ನಡೆಸಿದ ಬಳಿಕ ಗಾಝಾದ ಮೇಲೆ ಸಂಪೂರ್ಣ ದಿಗ್ಬಂಧನ ವಿಧಿಸಿರುವ ಇಸ್ರೇಲ್ ಅಲ್ಲಿಗೆ ನೀರು, ವಿದ್ಯುತ್, ಇಂಧನ ಹಾಗೂ ಆಹಾರ ಪೂರೈಕೆಯನ್ನು ಕಡಿತಗೊಳಿಸಿದೆ ಹಾಗೂ ಅವಶ್ಯಕ ವಸ್ತುಗಳ ತೀವ್ರ ಅಭಾವವನ್ನು ಸಷ್ಟಿಸಿದೆ.
ಬೆಂಗಳೂರು : ಹಲವು ಸುತ್ತಿನ ಸಭೆಯ ಬಳಿಕ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ…
ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್ಪೋಸ್ಟ್ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…
ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…
ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…
ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…