BREAKING NEWS

ಯುದ್ಧಪೀಡಿತ ಗಾಝಾಗೆ ನೆರವು ಸಾಮಾಗ್ರಿಗಳನ್ನು ರವಾನಿಸಿದ ಭಾರತ

ನವದೆಹಲಿ : ಸಂಘರ್ಷ ಪೀಡಿತ ಹಾಗೂ ಇಸ್ರೇಲ್‌ನಿಂದ ದಿಗ್ಬಂಧನಕ್ಕೊಳಗಾಗಿರುವ ಗಾಝಾಗೆ ಭಾನುವಾರ ಭಾರತವು ವೈದ್ಯಕೀಯ ನೆರವು ಹಾಗೂ ಪರಿಹಾರ ಸಾಮಾಗ್ರಿಗಳನ್ನು ರವಾನಿಸಿತು ಎಂದು ndtv.com ವರದಿ ಮಾಡಿದೆ.

“ಈ ಪರಿಹಾರ ಸಾಮಾಗ್ರಿಗಳಲ್ಲಿ ಅತ್ಯಗತ್ಯ ಜೀವರಕ್ಷಕ ಔಷಧಗಳು, ಶಸ್ತ್ರಚಿಕಿತ್ಸಾ ಸಾಮಗ್ರಿಗಳು, ಟೆಂಟ್, ಟಾರ್ಪಾಲಿನ್‍ ಗಳು ಹಾಗೂ ಇನ್ನಿತರ ಅಗತ್ಯ ಸಾಮಗ್ರಿಗಳನ್ನು ರವಾನಿಸಲಾಗಿದೆ” ಎಂದು ಎಕ್ಸ್ ಸಾಮಾಜಿಕ ಮಾಧ್ಯಮದಲ್ಲಿ ವಿದೇಶಾಂಗ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ತಿಳಿಸಿದ್ದಾರೆ.

ಆಕ್ಟೋಬರ್ 7ರಂದು ಹಮಾಸ್ ಹೋರಾಟಗಾರರು ತನ್ನ ನೆಲದ ಮೇಲೆ ಹಠಾತ್ ದಾಳಿ ನಡೆಸಿದ ಬಳಿಕ ಗಾಝಾದ ಮೇಲೆ ಸಂಪೂರ್ಣ ದಿಗ್ಬಂಧನ ವಿಧಿಸಿರುವ ಇಸ್ರೇಲ್ ಅಲ್ಲಿಗೆ ನೀರು, ವಿದ್ಯುತ್, ಇಂಧನ ಹಾಗೂ ಆಹಾರ ಪೂರೈಕೆಯನ್ನು ಕಡಿತಗೊಳಿಸಿದೆ ಹಾಗೂ ಅವಶ್ಯಕ ವಸ್ತುಗಳ ತೀವ್ರ ಅಭಾವವನ್ನು ಸಷ್ಟಿಸಿದೆ.

https://x.com/MEAIndia/status/1715958107849842722?s=20

andolanait

Recent Posts

ಚಿರಕನಹಳ್ಳಿ ; ಬೋನಿಗೆ ಬಿದ್ದ ಹುಲಿ

ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…

12 hours ago

ವೆನಿಜುವೆಲಾ ಭೂಕಂಪ ; ಮೃತರ ಸಂಖ್ಯೆ 235ಕ್ಕೆ ಏರಿಕೆ

ಮುಂದುವರಿದ ರಕ್ಷಣಾ ಕಾರ್ಯಾಚರಣೆ ವೆನಿಜುವೆಲಾ : ವೆನಿಜುವೆಲಾದ ಉತ್ತರ ಭಾಗದಲ್ಲಿ ಬುಧವಾರ ಸಂಜೆ ಸಂಭವಿಸಿದ ಸತತ ಎರಡು ಪ್ರಬಲ ಭೂಕಂಪಗಳ…

12 hours ago

ಡಿಕೆಶಿ ಜೊತೆಗಿನ ಬಾಂಧ್ಯವ : ಧರ್ಮಸ್ಥಳದಲ್ಲಿ ವಿಜಯೇಂದ್ರ ಹೇಳಿದಿಷ್ಟು

ಧರ್ಮಸ್ಥಳ : ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ ವಿಜಯೇಂದ್ರ ಮತ್ತು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಜೊತೆಗಿನ ಬಾಂಧವ್ಯದ ಬಗ್ಗೆ…

15 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 26, ಶುಕ್ರವಾರ  

17 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ಕನ್ನಡಕ್ಕೊಂದು ಒಟಿಟಿ, ʼಗರುಡ ಪುರಾಣʼ ಇತ್ಯಾದಿ

‘ವೆನ್ ಯು ವಾಂಟ್ ಟು ಡು ಸಮ್‌ತಿಂಗ್ ಡು ಇಟ್; ಆರ್ ಎಲ್ಸ್ ವಿಟ್ ನೆಸ್‌ಇಟ್’ ಇದು ಅತ್ಯಂತ ಪ್ರಚಲಿತವಿರುವ…

17 hours ago

ಹಿಟಾಚಿ ಮೇಲೆ ಬಿದ್ದ ಗೋಡೆ: ಚಾಲಕ ಪಾರು

ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…

1 day ago