BREAKING NEWS

ಯುದ್ಧಪೀಡಿತ ಗಾಝಾಗೆ ನೆರವು ಸಾಮಾಗ್ರಿಗಳನ್ನು ರವಾನಿಸಿದ ಭಾರತ

ನವದೆಹಲಿ : ಸಂಘರ್ಷ ಪೀಡಿತ ಹಾಗೂ ಇಸ್ರೇಲ್‌ನಿಂದ ದಿಗ್ಬಂಧನಕ್ಕೊಳಗಾಗಿರುವ ಗಾಝಾಗೆ ಭಾನುವಾರ ಭಾರತವು ವೈದ್ಯಕೀಯ ನೆರವು ಹಾಗೂ ಪರಿಹಾರ ಸಾಮಾಗ್ರಿಗಳನ್ನು ರವಾನಿಸಿತು ಎಂದು ndtv.com ವರದಿ ಮಾಡಿದೆ.

“ಈ ಪರಿಹಾರ ಸಾಮಾಗ್ರಿಗಳಲ್ಲಿ ಅತ್ಯಗತ್ಯ ಜೀವರಕ್ಷಕ ಔಷಧಗಳು, ಶಸ್ತ್ರಚಿಕಿತ್ಸಾ ಸಾಮಗ್ರಿಗಳು, ಟೆಂಟ್, ಟಾರ್ಪಾಲಿನ್‍ ಗಳು ಹಾಗೂ ಇನ್ನಿತರ ಅಗತ್ಯ ಸಾಮಗ್ರಿಗಳನ್ನು ರವಾನಿಸಲಾಗಿದೆ” ಎಂದು ಎಕ್ಸ್ ಸಾಮಾಜಿಕ ಮಾಧ್ಯಮದಲ್ಲಿ ವಿದೇಶಾಂಗ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ತಿಳಿಸಿದ್ದಾರೆ.

ಆಕ್ಟೋಬರ್ 7ರಂದು ಹಮಾಸ್ ಹೋರಾಟಗಾರರು ತನ್ನ ನೆಲದ ಮೇಲೆ ಹಠಾತ್ ದಾಳಿ ನಡೆಸಿದ ಬಳಿಕ ಗಾಝಾದ ಮೇಲೆ ಸಂಪೂರ್ಣ ದಿಗ್ಬಂಧನ ವಿಧಿಸಿರುವ ಇಸ್ರೇಲ್ ಅಲ್ಲಿಗೆ ನೀರು, ವಿದ್ಯುತ್, ಇಂಧನ ಹಾಗೂ ಆಹಾರ ಪೂರೈಕೆಯನ್ನು ಕಡಿತಗೊಳಿಸಿದೆ ಹಾಗೂ ಅವಶ್ಯಕ ವಸ್ತುಗಳ ತೀವ್ರ ಅಭಾವವನ್ನು ಸಷ್ಟಿಸಿದೆ.

https://x.com/MEAIndia/status/1715958107849842722?s=20

andolanait

Recent Posts

ವೈಭವದ ವಸಂತ ಮಹಲ್‌ಗೆ ಬೇಕಿದೆ ಕಾಯಕಲ್ಪ

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನ ಗರಿಮೆಯ ಕಿರೀಟದಂತಿರುವ, ಅಚ್ಚ ಹಸಿರಿನ ನಡುವಿನ ೧೮೩ ವರ್ಷಗಳ ಇತಿಹಾಸವಿರುವ ಅರಮ ನೆಯೊಂದು…

45 mins ago

ವಿರಾಜಪೇಟೆ | ಅವಘಡಕ್ಕಾಗಿ ಕಾಯುತ್ತಿದೆ ಮಾರುಕಟ್ಟೆ ಹಳೇ ಕಟ್ಟಡ..!

ಕುಸಿಯುವ ಹಂತದಲ್ಲಿದ್ದರೂ ಕ್ರಮ ಕೈಗೊಳ್ಳದ ಸ್ಥಳೀಯ ಆಡಳಿತ; ಸೂಕ್ತ ಕ್ರಮಕ್ಕೆ ಒತ್ತಾಯ ಕಾಂಗೀರ ಬೋಪಣ್ಣ ವಿರಾಜಪೇಟೆ : ಪಟ್ಟಣದ ಖಾಸಗಿ…

54 mins ago

ಗುಂಡ್ಲುಪೇಟೆ | ಶಿಥಿಲಗೊಂಡಿರುವ ಅಂಗನವಾಡಿ, ಶಾಲೆ ಕಟ್ಟಡಗಳು

ಗುಂಡ್ಲುಪೇಟೆ ತಾಲ್ಲೂಕಿನ ಕೆಲ ಗ್ರಾಮಗಳ ಅಂಗನವಾಡು, ಶಾಲೆಗಳಲ್ಲಿ ಮೇಲ್ಚಾವಣೆ ಸೋರಿಕೆ ಗುಂಡ್ಲುಪೇಟೆ : ತಾಲ್ಲೂಕಿನ ಸೋಮಹಳ್ಳಿ ಗ್ರಾಮದ ಎರಡನೇ ಅಂಗನವಾಡಿಯ…

57 mins ago

ನಂಜನಗೂಡು ನಗರಸಭೆ ವಾರ್ಡ್ ವಿಂಗಡಣೆ ; ಒಂದರಲ್ಲಿ ಸಾವಿರ ; ಮತ್ತೊಂದರಲ್ಲಿ 6 ಸಾವಿರ ಜನ

ಅವೈಜ್ಞಾನಿಕ ಜನಸಂಖ್ಯೆ ವಿಂಗಡಣೆ ಬಗ್ಗೆ ಸಾರ್ವಜನಿಕರ ಆಕ್ಷೇಪ ಎಸ್. ಎಸ್. ಭಟ್ ನಂಜನಗೂಡು : ನಗರದಲ್ಲಿ ೧,೦೨೩ ಜನರಿಗೆ ಒಂದು…

1 hour ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಮೇ 07 ಶುಕ್ರವಾರ  

4 hours ago

ಟಿವಿಕೆ ಗೆಲುವು : ಹನೂರಲ್ಲಿ ಸಂಭ್ರಮಾಚರಣೆ

ಹನೂರು : ತಮಿಳುನಾಡಿನ ವಿಧಾನಸಭಾ ಚುನಾವಣೆಯಲ್ಲಿ ನಟ ವಿಜಯ್ ನೇತೃತ್ವದ ಟಿವಿಕೆ ಪಕ್ಷ ಹೆಚ್ಚಿನ ಸಂಖ್ಯೆಯಲ್ಲಿ ಜಯಗಳಿಸಿರುವುದಕ್ಕೆ ಕೆಂಪಯ್ಯನಹಟ್ಟಿ ಗ್ರಾಮದಲ್ಲಿ…

15 hours ago