BREAKING NEWS

IND vs AUS 4th T20: ಪಂದ್ಯದ ಟಾಸ್‌ ವರದಿ ಹಾಗೂ ಆಡುವ ಬಳಗದ ಮಾಹಿತಿ

ಸದ್ಯ ನಡೆಯುತ್ತಿರುವ ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳ ನಡುವಿನ 5 ಪಂದ್ಯಗಳ ಟಿ ಟ್ವೆಂಟಿ ಸರಣಿಯಲ್ಲಿ 3 ಪಂದ್ಯಗಳು ಮುಕ್ತಾಯವಾಗಿದ್ದು ಇಂದು ( ಡಿಸೆಂಬರ್‌ 1 ) ನಾಲ್ಕನೇ ಪಂದ್ಯ ಜರುಗುತ್ತಿದೆ. ಮೊದಲ ಹಾಗೂ ಎರಡನೇ ಪಂದ್ಯದಲ್ಲಿ ಭಾರತ ಜಯ ಸಾಧಿಸಿದ್ದರೆ, ಮೂರನೇ ಪಂದ್ಯದಲ್ಲಿ ಆಸ್ಟ್ರೇಲಿಯಾ ಗೆದ್ದು ಟೂರ್ನಿ ಗೆಲ್ಲುವ ಕನಸನ್ನು ಜೀವಂತವಾಗಿಸಿಕೊಂಡಿತ್ತು.

ಹೀಗಾಗಿ ಇಂದಿನ ಪಂದ್ಯದಲ್ಲಿ ಭಾರತ ಗೆದ್ದರೆ ಸರಣಿ ವಶಪಡಿಸಿಕೊಳ್ಳಲಿದ್ದು, ಒಂದುವೇಳೆ ಆಸ್ಟ್ರೇಲಿಯಾ ಗೆದ್ದರೆ ಸರಣಿ ಸಮಬಲವಾಗಲಿದೆ. ಈ ಪಂದ್ಯ ರಾಯ್‌ಪುರದ ಶಹೀದ್‌ ವೀರ್‌ ನಾರಾಯಣ್‌ ಸಿಂಗ್‌ ಅಂತಾರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದು, ಟಾಸ್‌ ಗೆದ್ದ ಆಸ್ಟ್ರೇಲಿಯಾ ಫೀಲ್ಡಿಂಗ್‌ ಆಯ್ದುಕೊಂಡು ಭಾರತವನ್ನು ಮೊದಲು ಬ್ಯಾಟಿಂಗ್‌ ಮಾಡಲು ಆಹ್ವಾನಿಸಿದೆ.

ಭಾರತ ಆಡುವ ಬಳಗ: ಯಶಸ್ವಿ ಜೈಸ್ವಾಲ್, ರುತುರಾಜ್ ಗಾಯಕ್ವಾಡ್, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್(ನಾಯಕ), ಜಿತೇಶ್ ಶರ್ಮಾ(ವಿಕೆಟ್‌ ಕೀಪರ್), ರಿಂಕು ಸಿಂಗ್, ಅಕ್ಸರ್ ಪಟೇಲ್, ರವಿ ಬಿಷ್ಣೋಯ್, ದೀಪಕ್ ಚಾಹರ್, ಅವೇಶ್ ಖಾನ್, ಮುಖೇಶ್ ಕುಮಾರ್

ಆಸ್ಟ್ರೇಲಿಯಾ ಆಡುವ ಬಳಗ: ಜೋಶ್ ಫಿಲಿಪ್, ಟ್ರಾವಿಸ್ ಹೆಡ್, ಬೆನ್ ಮೆಕ್‌ಡರ್ಮಾಟ್, ಆರನ್ ಹಾರ್ಡಿ, ಟಿಮ್ ಡೇವಿಡ್, ಮ್ಯಾಥ್ಯೂ ಶಾರ್ಟ್, ಮ್ಯಾಥ್ಯೂ ವೇಡ್(ನಾಯಕ ಹಾಗೂ ವಿಕೆಟ್‌ ಕೀಪರ್), ಬೆನ್ ದ್ವಾರ್ಶುಯಿಸ್, ಕ್ರಿಸ್ ಗ್ರೀನ್, ಜೇಸನ್ ಬೆಹ್ರೆನ್‌ಡಾರ್ಫ್, ತನ್ವೀರ್ ಸಂಘ

andolana

Recent Posts

ಮಕ್ಕಳ ಮನದಂಗಳದಲ್ಲಿ ಗಾಂಧೀ ಚಿಂತನೆಯ ಬೇರುಗಳು

ನನ್ನ ಆದರ್ಶ ವ್ಯಕ್ತಿ ಗಾಂಧಿ ಮಹಾತ್ಮ ಗಾಂಧೀಜಿ ತಮ್ಮ ಜೀವನದಲ್ಲಿ ಬಹಳ ಕಷ್ಟಪಟ್ಟು ಮೇಲೆ ಬಂದರು. ಭಾರತದ ಸ್ವಾತಂತ್ರ್ಯ ಕ್ಕಾಗಿ…

2 hours ago

ಗಾಂಧೀ ಅಭಿಯಾನ ಅರಿವಿನ ಯಾನ | ಗಾಂಧೀಜಿ ಅಹಿಂಸಾ ಮಾರ್ಗಕ್ಕೆ ಮೈಲಾರ ಮಹಾದೇವ

ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಪ್ರಾಣತ್ಯಾಗ ಮಾಡಿದ ಮಹನೀಯರಲ್ಲಿ ಎದ್ದು ಕಾಣುವ ಹೆಸರು ಕರ್ನಾಟಕದ ಹೆಮ್ಮೆಯ ಪುತ್ರ ಮೈಲಾರ…

2 hours ago

ಗಾಂಧಿ ಅಭಿಯಾನ ಅರಿವಿನ ಯಾನ | ವಿಲಾಯತಿಗೆ ತೆರಳಲು ಅಮ್ಮ ಒಪ್ಪಿದರು

೧೮೮೭ನೇ ಇಸವಿಯಲ್ಲಿ ನಾನು ಮೆಟ್ರಿಕ್ ಪರೀಕ್ಷೆಯಲ್ಲಿ ತೇರ್ಗಡೆಯಾದೆನು. ಮೆಟ್ರಿಕ್ ಪರೀಕ್ಷೆಗೆ ಬೊಂಬಾಯಿ ಮತ್ತು ಅಹಮದಾಬಾದ್ ಎರಡೂ ಕೇಂದ್ರಗಳಾಗಿದ್ದವು. ನಾನು ಹತ್ತಿರದ…

3 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 27 ಶನಿವಾರ

6 hours ago

ಚಿರಕನಹಳ್ಳಿ ; ಬೋನಿಗೆ ಬಿದ್ದ ಹುಲಿ

ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…

22 hours ago

ವೆನಿಜುವೆಲಾ ಭೂಕಂಪ ; ಮೃತರ ಸಂಖ್ಯೆ 235ಕ್ಕೆ ಏರಿಕೆ

ಮುಂದುವರಿದ ರಕ್ಷಣಾ ಕಾರ್ಯಾಚರಣೆ ವೆನಿಜುವೆಲಾ : ವೆನಿಜುವೆಲಾದ ಉತ್ತರ ಭಾಗದಲ್ಲಿ ಬುಧವಾರ ಸಂಜೆ ಸಂಭವಿಸಿದ ಸತತ ಎರಡು ಪ್ರಬಲ ಭೂಕಂಪಗಳ…

22 hours ago