ಸದ್ಯ ನಡೆಯುತ್ತಿರುವ ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳ ನಡುವಿನ 5 ಪಂದ್ಯಗಳ ಟಿ ಟ್ವೆಂಟಿ ಸರಣಿಯಲ್ಲಿ 3 ಪಂದ್ಯಗಳು ಮುಕ್ತಾಯವಾಗಿದ್ದು ಇಂದು ( ಡಿಸೆಂಬರ್ 1 ) ನಾಲ್ಕನೇ ಪಂದ್ಯ ಜರುಗುತ್ತಿದೆ. ಮೊದಲ ಹಾಗೂ ಎರಡನೇ ಪಂದ್ಯದಲ್ಲಿ ಭಾರತ ಜಯ ಸಾಧಿಸಿದ್ದರೆ, ಮೂರನೇ ಪಂದ್ಯದಲ್ಲಿ ಆಸ್ಟ್ರೇಲಿಯಾ ಗೆದ್ದು ಟೂರ್ನಿ ಗೆಲ್ಲುವ ಕನಸನ್ನು ಜೀವಂತವಾಗಿಸಿಕೊಂಡಿತ್ತು.
ಹೀಗಾಗಿ ಇಂದಿನ ಪಂದ್ಯದಲ್ಲಿ ಭಾರತ ಗೆದ್ದರೆ ಸರಣಿ ವಶಪಡಿಸಿಕೊಳ್ಳಲಿದ್ದು, ಒಂದುವೇಳೆ ಆಸ್ಟ್ರೇಲಿಯಾ ಗೆದ್ದರೆ ಸರಣಿ ಸಮಬಲವಾಗಲಿದೆ. ಈ ಪಂದ್ಯ ರಾಯ್ಪುರದ ಶಹೀದ್ ವೀರ್ ನಾರಾಯಣ್ ಸಿಂಗ್ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದು, ಟಾಸ್ ಗೆದ್ದ ಆಸ್ಟ್ರೇಲಿಯಾ ಫೀಲ್ಡಿಂಗ್ ಆಯ್ದುಕೊಂಡು ಭಾರತವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿದೆ.
ಭಾರತ ಆಡುವ ಬಳಗ: ಯಶಸ್ವಿ ಜೈಸ್ವಾಲ್, ರುತುರಾಜ್ ಗಾಯಕ್ವಾಡ್, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್(ನಾಯಕ), ಜಿತೇಶ್ ಶರ್ಮಾ(ವಿಕೆಟ್ ಕೀಪರ್), ರಿಂಕು ಸಿಂಗ್, ಅಕ್ಸರ್ ಪಟೇಲ್, ರವಿ ಬಿಷ್ಣೋಯ್, ದೀಪಕ್ ಚಾಹರ್, ಅವೇಶ್ ಖಾನ್, ಮುಖೇಶ್ ಕುಮಾರ್
ಆಸ್ಟ್ರೇಲಿಯಾ ಆಡುವ ಬಳಗ: ಜೋಶ್ ಫಿಲಿಪ್, ಟ್ರಾವಿಸ್ ಹೆಡ್, ಬೆನ್ ಮೆಕ್ಡರ್ಮಾಟ್, ಆರನ್ ಹಾರ್ಡಿ, ಟಿಮ್ ಡೇವಿಡ್, ಮ್ಯಾಥ್ಯೂ ಶಾರ್ಟ್, ಮ್ಯಾಥ್ಯೂ ವೇಡ್(ನಾಯಕ ಹಾಗೂ ವಿಕೆಟ್ ಕೀಪರ್), ಬೆನ್ ದ್ವಾರ್ಶುಯಿಸ್, ಕ್ರಿಸ್ ಗ್ರೀನ್, ಜೇಸನ್ ಬೆಹ್ರೆನ್ಡಾರ್ಫ್, ತನ್ವೀರ್ ಸಂಘ
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…
೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…
ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…
ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…
ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…