ದಕ್ಷಿಣ ಆಫ್ರಿಕಾ ಪ್ರವಾಸ ಕೈಗೊಂಡಿರುವ ಟೀಮ್ ಇಂಡಿಯಾ ಸದ್ಯ ಟೆಸ್ಟ್ ಸರಣಿಯಲ್ಲಿ ನಿರತವಾಗಿದ್ದು, ಮೊದಲ ಟೆಸ್ಟ್ ಪಂದ್ಯದಲ್ಲಿ ಸೋತ ಬಳಿಕ ಇದೀಗ ಎರಡನೇ ಟೆಸ್ಟ್ ಪಂದ್ಯದಲ್ಲಿ ಪುಟಿದೆದ್ದಿದೆ. ಇಂದಿನಿಂದ ( ಜನವರಿ 3 ) ಎರಡನೇ ಟೆಸ್ಟ್ ಪಂದ್ಯ ಕೇಪ್ಟೌನ್ನ ನ್ಯೂಲ್ಯಾಂಡ್ಸ್ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದು, ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ದಕ್ಷಿಣ ಆಫ್ರಿಕಾ ಭಾರತದ ಬೌಲಿಂಗ್ ದಾಳಿಗೆ ತತ್ತರಿಸಿ ಮೊದಲ ಇನ್ನಿಂಗ್ಸ್ನಲ್ಲಿ 23.2 ಓವರ್ಗೆ ಕೇವಲ 55 ರನ್ಗಳಿಗೆ ಆಲ್ ಔಟ್ ಆಗಿದೆ.
ಭಾರತದ ಪರ ಮೊಹಮ್ಮದ್ ಸಿರಾಜ್ 6 ವಿಕೆಟ್ಗಳನ್ನು ಕಬಳಿಸಿ ಭರ್ಜರಿ ಪ್ರದರ್ಶನ ನೀಡಿದರೆ, ಜಸ್ಪ್ರೀತ್ ಬುಮ್ರಾ ಹಾಗೂ ಮುಖೇಶ್ ಕುಮಾರ್ ತಲಾ ಒಂದೊಂದು ವಿಕೆಟ್ ಪಡೆದರು. ದಕ್ಷಿಣ ಆಫ್ರಿಕಾ ಪರ ಏಡನ್ ಮಾರ್ಕ್ರಮ್ 2, ಡೀನ್ ಎಲ್ಗರ್ 4, ಟೋನಿ ಡಿ ಝೋರ್ಝಿ 2, ಟ್ರಿಸ್ಟನ್ ಸ್ಟಬ್ಸ್ 3, ಡೇವಿಡ್ ಬೆಡಿಂಗ್ಹ್ಯಾಮ್ 12, ಕೈಲ್ ವೆರೆಯ್ನ್ 15, ಮಾರ್ಕೊ ಯಾನ್ಸೆನ್ 0, ಕೇಶವ್ ಮಹಾರಾಜ್ 3, ಕಗಿಸೋ ರಬಾಡಾ 5, ನಾಂದ್ರೆ ಬರ್ಗರ್ 4 ಹಾಗೂ ಲುಂಗಿ ಎನ್ಗಿಡಿ ಯಾವುದೇ ರನ್ ಗಳಿಸದೇ ಅಜೇಯರಾಗಿ ಉಳಿದರು.
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…