ಮುಂದಿನ ಮಾರ್ಚ್ ತಿಂಗಳಿನಲ್ಲಿ ಆರಂಭವಾಗಲಿರುವ 17ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಸಲುವಾಗಿ ಡಿಸೆಂಬರ್ 19ರಂದು ದುಬೈನಲ್ಲಿ ಮಿನಿ ಹರಾಜು ಪ್ರಕ್ರಿಯೆಯನ್ನು ಏರ್ಪಡಿಸಲಾಗಿದೆ. ಇನ್ನು ಎಲ್ಲಾ ಫ್ರಾಂಚೈಸಿಗಳು ಯಾವ ಆಟಗಾರರನ್ನು ಉಳಿಸಿಕೊಳ್ಳುತ್ತವೆ ಹಾಗೂ ಯಾವ ಆಟಗಾರರನ್ನು ಬಿಡುಗಡೆಗೊಳಿಸುತ್ತೆ ಎಂಬುದನ್ನು ಪ್ರಕಟಿಸಲು ಇಂದು ( ನವೆಂಬರ್ 26 ) ಸಂಜೆ 4 ಗಂಟೆಯೇ ಡೆಡ್ಲೈನ್ ಆಗಿತ್ತು.
ಈ ಸಮಯದ ಗಡುವು ಈಗ ಮುಕ್ತಾಯವಾಗಿದ್ದು, ಯಾವ ತಂಡಗಳು ಯಾವ ಆಟಗಾರರನ್ನು ರಿಟೈನ್ ಮಾಡಿಕೊಂಡಿವೆ ಹಾಗೂ ಯಾವ ಆಟಗಾರರನ್ನು ರಿಲೀಸ್ ಮಾಡಿವೆ ಎಂಬ ಮಾಹಿತಿ ಹೊರಬಿದ್ದಿದೆ. ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿ ಯಾವೆಲ್ಲಾ ಆಟಗಾರರಿಗೆ ಸ್ಥಾನ ನೀಡಿದೆ ಹಾಗೂ ಯಾವೆಲ್ಲಾ ಆಟಗಾರರಿಗೆ ಕೊಕ್ ಕೊಟ್ಟಿದೆ ಎಂಬ ಮಾಹಿತಿ ಈ ಕೆಳಕಂಡಂತಿದೆ..
ಉಳಿಸಿಕೊಂಡ ಆಟಗಾರರು: ನಿತಿಶ್ ರಾಣಾ, ರಿಂಕು ಸಿಂಗ್, ರಹ್ಮನುಲ್ಲಾ ಗುಬ್ರಜ್, ಶ್ರೇಯಸ್ ಅಯ್ಯರ್, ಜೇಸನ್ ರಾಯ್, ಸುನಿಲ್ ನರೇನ್, ಸುಯಶ್ ಶರ್ಮಾ, ಅನುಕುಲ್ ರಾಯ್, ಆಂಡ್ರೆ ರಸೆಲ್, ವೆಂಕಟೇಶ್ ಅಯ್ಯರ್, ಹರ್ಷಿತ್ ರಾಣಾ, ವೈಭವ್ ಅರೋರಾ ಹಾಗೂ ವರುಣ್ ಚಕ್ರವರ್ತಿ.
ಬಿಡುಗಡೆಗೊಂಡ ಆಟಗಾರರು: ಶಕಿಬ್ ಅಲ್ ಹಸನ್, ಲಿಟನ್ ದಾಸ್, ಅರ್ಯ ದೇಸಾಯಿ, ಡೇವಿಡ್ ವೈಸ್, ಎನ್ ಜಗದೀಶನ್, ಮನ್ದೀಪ್ ಸಿಂಗ್, ಕೆ ಖೆರ್ಜೋಲಿಯಾ, ಶಾರ್ದೂಲ್ ಠಾಕೂರ್, ಲಾಕಿ ಫರ್ಗ್ಯುಸನ್, ಉಮೇಶ್ ಯಾದವ್, ಟಿಮ್ ಸೌದಿ ಹಾಗೂ ಜೆ ಚಾರ್ಲ್ಸ್.
ಬೆಂಗಳೂರು: ಗ್ಯಾರಂಟಿ ಯೋಜನೆ ಅಧ್ಯಕ್ಷ ಹಾಗೂ ಮಾಜಿ ಸಚಿವ ಎಚ್.ಎಂ.ರೇವಣ್ಣ ಪುತ್ರನ ಕಾರು ಡಿಕ್ಕಿ ಹೊಡೆದು ಬೈಕ್ ಸವಾರ ಸಾವನ್ನಪ್ಪಿರುವ…
ಮೈಸೂರು: ಯೂನಿಟಿ ಮಾಲ್ ನಿರ್ಮಾಣಕ್ಕೆ ತಡೆ ವಿಚಾರಕ್ಕೆ ಸಂಬಂಧಿಸಿದಂತೆ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿ ಸ್ಪಷ್ಟನೆ…
ಬೆಳಗಾವಿ: ಬೆಳಗಾವಿ ಅಧಿವೇಶನದ ಬಳಿಕ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗುತ್ತಾರೆ ಎಂದು ಶಾಸಕ ಇಕ್ಬಾಲ್ ಹುಸೇನ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.…
ಬೆಂಗಳೂರು: ರಾಜ್ಯದಲ್ಲಿ 2025-26ನೇ ಸಾಲಿನಲ್ಲಿ 377 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಒಟ್ಟು 377 ಪ್ರಕರಣಗಳ ಪೈಕಿ…
ಎಚ್.ಡಿ.ಕೋಟೆ: ತಾಲ್ಲೂಕಿನ ಎಸ್ಎಸ್ಎಲ್ಸಿ ಫಲಿತಾಂಶ ಸುಧಾರಿಸಲು ಶಿಕ್ಷಣಾಧಿಕಾರಿ ಸಿ.ಎನ್.ರಾಜು ಅವರು ಕಾಡಂಚಿನ ಶಾಲೆಗಳಲ್ಲಿ ರಾತ್ರಿ ವಾಸ್ತವ್ಯ ಹಮ್ಮಿಕೊಂಡಿದ್ದಾರೆ. ತಾಲ್ಲೂಕಿನ ಗಡಿಭಾಗದ…
ನಂಜನಗೂಡು: ತಾಲ್ಲೂಕಿನ ದೊಡ್ಡಕವಲಂದೆ ಗ್ರಾಮದಲ್ಲಿ ಚರಂಡಿಗಳು ಗಬ್ಬೆದ್ದು ನಾರುತ್ತಿದ್ದು, ಸಾಂಕ್ರಾಮಿಕ ರೋಗ ಹರಡುವ ಭೀತಿ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಗ್ರಾಮದ…