ಮುಂದಿನ ಮಾರ್ಚ್ ತಿಂಗಳಿನಲ್ಲಿ ಆರಂಭವಾಗಲಿರುವ 17ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಸಲುವಾಗಿ ಡಿಸೆಂಬರ್ 19ರಂದು ದುಬೈನಲ್ಲಿ ಮಿನಿ ಹರಾಜು ಪ್ರಕ್ರಿಯೆಯನ್ನು ಏರ್ಪಡಿಸಲಾಗಿದೆ. ಇನ್ನು ಎಲ್ಲಾ ಫ್ರಾಂಚೈಸಿಗಳು ಯಾವ ಆಟಗಾರರನ್ನು ಉಳಿಸಿಕೊಳ್ಳುತ್ತವೆ ಹಾಗೂ ಯಾವ ಆಟಗಾರರನ್ನು ಬಿಡುಗಡೆಗೊಳಿಸುತ್ತೆ ಎಂಬುದನ್ನು ಪ್ರಕಟಿಸಲು ಇಂದು ( ನವೆಂಬರ್ 26 ) ಸಂಜೆ 4 ಗಂಟೆಯೇ ಡೆಡ್ಲೈನ್ ಆಗಿತ್ತು.
ಈ ಸಮಯದ ಗಡುವು ಈಗ ಮುಕ್ತಾಯವಾಗಿದ್ದು, ಯಾವ ತಂಡಗಳು ಯಾವ ಆಟಗಾರರನ್ನು ರಿಟೈನ್ ಮಾಡಿಕೊಂಡಿವೆ ಹಾಗೂ ಯಾವ ಆಟಗಾರರನ್ನು ರಿಲೀಸ್ ಮಾಡಿವೆ ಎಂಬ ಮಾಹಿತಿ ಹೊರಬಿದ್ದಿದೆ. ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿ ಯಾವೆಲ್ಲಾ ಆಟಗಾರರಿಗೆ ಸ್ಥಾನ ನೀಡಿದೆ ಹಾಗೂ ಯಾವೆಲ್ಲಾ ಆಟಗಾರರಿಗೆ ಕೊಕ್ ಕೊಟ್ಟಿದೆ ಎಂಬ ಮಾಹಿತಿ ಈ ಕೆಳಕಂಡಂತಿದೆ..
ಉಳಿಸಿಕೊಂಡ ಆಟಗಾರರು: ನಿತಿಶ್ ರಾಣಾ, ರಿಂಕು ಸಿಂಗ್, ರಹ್ಮನುಲ್ಲಾ ಗುಬ್ರಜ್, ಶ್ರೇಯಸ್ ಅಯ್ಯರ್, ಜೇಸನ್ ರಾಯ್, ಸುನಿಲ್ ನರೇನ್, ಸುಯಶ್ ಶರ್ಮಾ, ಅನುಕುಲ್ ರಾಯ್, ಆಂಡ್ರೆ ರಸೆಲ್, ವೆಂಕಟೇಶ್ ಅಯ್ಯರ್, ಹರ್ಷಿತ್ ರಾಣಾ, ವೈಭವ್ ಅರೋರಾ ಹಾಗೂ ವರುಣ್ ಚಕ್ರವರ್ತಿ.
ಬಿಡುಗಡೆಗೊಂಡ ಆಟಗಾರರು: ಶಕಿಬ್ ಅಲ್ ಹಸನ್, ಲಿಟನ್ ದಾಸ್, ಅರ್ಯ ದೇಸಾಯಿ, ಡೇವಿಡ್ ವೈಸ್, ಎನ್ ಜಗದೀಶನ್, ಮನ್ದೀಪ್ ಸಿಂಗ್, ಕೆ ಖೆರ್ಜೋಲಿಯಾ, ಶಾರ್ದೂಲ್ ಠಾಕೂರ್, ಲಾಕಿ ಫರ್ಗ್ಯುಸನ್, ಉಮೇಶ್ ಯಾದವ್, ಟಿಮ್ ಸೌದಿ ಹಾಗೂ ಜೆ ಚಾರ್ಲ್ಸ್.
ಮಂಗಳೂರು: ಕಳೆದ ಹಲವಾರು ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ತುಳು ಸಾರಸ್ವತ ಲೋಕದ ಹಿರಿಯ ವಿದ್ವಾಂಸ, ಸಾಹಿತಿ ಡಾ. ವಾಮನ ನಂದಾವರ…
ಬೆಂಗಳೂರು: ಕಾರ್ಮಿಕರ ಹೆಸರಿನಲ್ಲಿ ದುಡ್ಡು ತಿಂದ ರಾಜ್ಯ ಸರ್ಕಾರ, ನ್ಯೂಟ್ರಿಷನ್ ಕಿಟ್ ಹೆಸರಿನಲ್ಲಿ ಕೋಟಿ ಕೋಟಿ ಹಣ ಲೂಟಿ ಮಾಡಿದೆ…
ಮುಂಬೈ: ಮಹಿಳಾ ಪ್ರೀಮಿಯರ್ ಲೀಗ್ (WPL) ಟಿ20 ಕ್ರಿಕೆಟ್ ಟೂನಿಯ ಫೈನಲ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್…
ಬೆಂಗಳೂರು: ಗೋಲ್ಡ್ ಸ್ಮಗ್ಲಿಂಗ್ ಕೇಸ್ನಲ್ಲಿ ಬಂಧಿಯಾಗಿದ್ದು ನಟಿ ರನ್ಯಾರಾವ್ ಅವರು 2023ರ ಜೂನ್ನಿಂದ ಇಲ್ಲಿಯವರೆಗೂ 52 ಬಾರಿ ದುಬೈಗೆ ಹೋಗಿ…
ಮೈಸೂರು: ಮಾಜಿ ಸಂಸದ ಪ್ರತಾಪ್ ಸಿಂಹ ಸಭ್ಯತೆ ಮೀರಿ ನಡೆದುಕೊಳ್ಳಬಾರದು ಎಂದು ಶಾಸಕ ತನ್ವೀರ್ ಸೇಠ್ ಸಲಹೆ ನೀಡಿದ್ದಾರೆ. ರಾಜ್ಯ…
ಬೆಂಗಳೂರು: ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ ಬಿಕ್ಕೋಡು ಮತ್ತು ಅರೇಹಳ್ಳಿ ಸುತ್ತ-ಮುತ್ತ ಜನರಿಗೆ ಹಾವಳಿ ನೀಡುತ್ತಿರುವ 3 ಪುಂಡಾನೆಗಳನ್ನು ಪತ್ತೆಹಚ್ಚಲಾಗಿದೆ.…