ಮುಂಬೈ: ಇತ್ತೀಚೆಗಷ್ಟೇ ಐಪಿಎಲ್ 2024ರ ದ್ವಿತೀಯಾರ್ಧದ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದ್ದ ಬಿಸಿಸಿಐ, ಇದೀಗ ಎರಡು ಪಂದ್ಯಗಳ ದಿನಾಂಕಗಳನ್ನು ಬದಲಾವಣೆ ಮಾಡಿದೆ. ಕೋಲ್ಕತ್ತಾ ಮತ್ತು ರಾಜಸ್ತಾನ ನಡುವಿನ ಪಂದ್ಯ ಹಾಗು ಗುಜರಾತ್ ಮತ್ತು ಡೆಲ್ಲಿ ನಡುವಿನ ಪಂದ್ಯದಲ್ಲಿ ಬದಲಾವಣೆ ಮಾಡಲಾಗಿದೆ.
ಏಪ್ರಿಲ್ 17 ರಂದು ಕೆಕೆಆರ್-ರಾಜಸ್ಥಾನ್ ನಡುವಿನ ಪಂದ್ಯ ಕೋಲ್ಕತ್ತಾದಲ್ಲಿ ನಡೆಯಬೇಕಿತ್ತು. ಆದರೆ ಅಂದು ರಾಮನವಮಿ ಇರುವುದರಿಂದ ಹಾಗೂ ಇದೇ ತಿಂಗಳ 19 ರಂದು ಪಶ್ಚಿಮ ಬಂಗಾಳದಲ್ಲಿ ಮೊದಲ ತಿಂಗಳ ಹಂತದ ಚುನಾವಣೆ ನಡೆಯುವುದರಿಂದ ಪಂದ್ಯಕ್ಕೆ ಸೂಕ್ಯ ಭದ್ರತೆ ಒದಗಿಸಲು ಸಾಧ್ಯವಾಗದು ಎಂಬುದಾಗಿ ಪೊಲೀಸ್ ಇಲಾಖೆ ಬಂಗಾಳ ಕ್ರಿಕೆಟ್ ಮಂಡಳಿಗೆ ಸೂಚಿಸಿದೆ. ಕ್ರಿಕೆಟ್ ಮಂಡಳಿ ಅಧ್ಯಕ್ಷ ಸ್ನೇಹಶಿಷ್ ಗಂಗಲಿ ಇದನ್ನು ಬಿಸಿಸಿಐ ಗಮನಕ್ಕೆ ತಂದು, ಬದಲಾವಣೆ ಮಾಡಲಾಗಿದೆ.
ಇನ್ನೂ ಕೆಕೆಆರ್-ಆರ್ ಆರ್ ಪಂದ್ಯವನ್ನು ಒಂದು ದಿನ ಮುಂಚಿತವಾಗಿ ಅಂದರೆ, ಏ.16 ರಂದು ನಡೆಸಲು ಬಿಸಿಸಿಐ ತೀರ್ಮಾನಿಸಿದೆ. ಈ ಹಿಂದೆ ಇದೇ ಪಂದ್ಯವು ಏ.17 ರಂದು ನಡೆಯಲಿದೆ. ಈ ಬಗ್ಗೆ ಬಿಸಿಸಿಐ ಇಂದು ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ.
ದೇಶದ ತುಂಬಾ ಇಂದು ಭಕ್ತ ಗಣ ಮಾಡುತ್ತಿದೆ ಜಪ ರಾಮ ರಾಮ... ಆ ಟ್ರಂಪಣ್ಣನೂ ಜಪಿಸುತ್ತಿದ್ದಾರಂತೆ ಯಾವಾಗ ಘೋಷಿಸುತ್ತದೆಯೋ ಇರಾನ್,…
ಕೆಲವು ತಿಂಗಳ ಹಿಂದೆ ಹೈದರಾಲಿರಸ್ತೆಯ ಎರಡೂ ಬದಿ ೪೦ ಮರಗಳನ್ನು ಹೊಂದಿ ಹಸಿರು ಕಂಗೊಳಿಸುತ್ತಿತ್ತು. ರಸ್ತೆ ಅಗಲೀಕರಣದ ನೆಪದಲ್ಲಿ ಅಹೋರಾತ್ರಿ…
ಇತ್ತೀಚಿನ ದಿನಗಳಲ್ಲಿ ಬೆಂಗಳೂರು, ಮೈಸೂರು, ಹೈದರಾಬಾದ್, ಮುಂಬೈನಂತಹ ನಗರ ಪ್ರದೇಶಗಳಲ್ಲಿ ಓಲಾ, ಊಬರ್, ರ್ಯಾಪಿಡೋ, ನಮ್ಮ ಯಾತ್ರೆ ಎಂಬ ಆಪ್…
ಕನ್ನಡ ಚಿತ್ರರಂಗ ಸದ್ದು ಮಾಡುತ್ತಿದೆ. ರಾಜ್ಯಮಟ್ಟದಲ್ಲಿ, ರಾಷ್ಟ್ರಮಟ್ಟದಲ್ಲಿ. ಅಭಿವ್ಯಕ್ತಿ ಸ್ವಾತಂತ್ರ್ಯದ ಎಲ್ಲ ಮುಖಗಳ ಪರಿಚಯವೂ ಈಗ ಆಗತೊಡಗಿದೆ. ನಿರ್ಮಾಪಕ ಕನಕಪುರ…
ಮಹಾದೇಶ್ ಎಂ.ಗೌಡ ಹನೂರು: ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ೨೪ ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ…
ಭೇರ್ಯ ಮಹೇಶ್ ಡಿಜಿಟಲ್ ಗ್ರಂಥಾಲಯ, ಸ್ವಚ್ಛತೆ, ನೈರ್ಮಲ್ಯ, ನೀರು ಸರಬರಾಜು, ಇನ್ನಿತರ ವಿಭಾಗಗಳಲ್ಲಿ ವಿಶೇಷ ಸಾಧನೆ ಭೇರ್ಯ: ಭಾರತದ ನಿಜವಾದ…