BREAKING NEWS

ಇಸ್ರೋ ಮತ್ತೊಂದು ಸಾಧನೆ: ಗಮ್ಯಸ್ಥಾನ ತಲುಪಿದ ಆದಿತ್ಯ – ಎಲ್‌ 1

ಕಳೆದ ವರ್ಷ ಯಶಸ್ವಿಯಾಗಿ ಚಂದ್ರಯಾನ ಮಾಡಿ ಐತಿಹಾಸಿಕ ಸಾಧನೆ ಮಾಡಿದ್ದ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಸದ್ಯ ಆದಿತ್ಯ ಎಲ್‌1 ಬಾಹ್ಯ ನೌಕೆಯನ್ನು ಉಡಾವಣೆ ಮಾಡಿ ಸೂರ್ಯನನ್ನು ಅಧ್ಯಯನ ಮಾಡಲು ಮುಂದಾಗಿತ್ತು.

ಶ್ರೀಹರಿಕೋಟಾದಿಂದ ಉಡಾವಣೆಯಾಗಿದ್ದ ಆದಿತ್ಯ – ಎಲ್‌ 1 ನಾಲ್ಕು ತಿಂಗಳ ಬಳಿಕ ಇಂದು ( ಜನವರಿ 6 ) ಯಶಸ್ವಿಯಾಗಿ ಅಂತಿಮ ಕಕ್ಷೆಯನ್ನು ತಲುಪಿದೆ. ಆದಿತ್ಯ ಎಲ್‌ 1 ಗಮ್ಯಸ್ಥಾನ ತಲುಪುತ್ತಿದ್ದಂತೆಯೇ ಇಸ್ರೋ ಟ್ವೀಟ್‌ ಮಾಡಿದ್ದು “ಭಾರತ, ನಾನು ತಲುಪಿದೆ. ನಾನು ನನ್ನ ಗಮ್ಯಸ್ಥಾನವನ್ನು ತಲುಪಿದೆ” ಎಂದು ಬರೆದುಕೊಂಡಿದೆ. ಆದಿತ್ಯ ಎಲ್‌ 1 ಯಶಸ್ವಿಯಾಗಿ ಎಲ್‌ 1 ಬಿಂದುವಿನ ಹಾಲೋ ಕಕ್ಷೆಯನ್ನು ತಲುಪಿದೆ ಎಂದು ಉಲ್ಲೇಖಿಸಿದೆ.

ಈ ಕುರಿತು ಪ್ರಧಾನ ಮಂತ್ರಿ ನರೇಂದ್ರ ಮೋದಿ, ರಾಷ್ಟ್ರಪತಿ ದ್ರೌಪದಿ ಮುರ್ಮು ಸೇರಿದಂತೆ ಇನ್ನೂ ವಿವಿಧ ಕ್ಷೇತ್ರಗಳ ಹಲವಾರು ಪ್ರಮುಖರು ಟ್ವೀಟ್‌ ಮಾಡಿ ಇಸ್ರೋ ವಿಜ್ಞಾನಿಗಳ ಸಾಧನೆಯನ್ನು ಕೊಂಡಾಡಿದ್ದು, ಇಸ್ರೋಗೆ ಶುಭ ಕೋರಿದ್ದಾರೆ.

andolana

Recent Posts

ಬಿಸಿ ಗಾಳಿ ; ಸಮವಸ್ತ್ರ ಕಡ್ಡಾಯಗೊಳಿಸದಂತೆ ಜಿಲ್ಲಾಧಿಕಾರಿ ಆದೇಶ

ಚಾಮರಾಜನಗರ : ತೀವ್ರ ಬಿಸಿ ಗಾಳಿ (ಹೀಟ್ ವೇವ್) ಇರುವುದರಿಂದ ಜಿಲ್ಲೆಯ ಎಲ್ಲಾ ಖಾಸಗಿ ಅನುದಾನಿತ, ಅನುದಾನರಹಿತ ಹಾಗೂ ಸರ್ಕಾರಿ…

10 mins ago

ಪಿರಿಯಾಪಟ್ಟಣ : ಈಜಲು ನೀರಿಗಿಳಿದಿ ಯುವಕರಿಬ್ಬರು ಸಾವು

ಪಿರಿಯಾಪಟ್ಟಣ : ಕಾವೇರಿ ನದಿಯಲ್ಲಿ ಈಜಲು ಹೋಗಿ ಇಬ್ಬರು ಯುವಕರು ಸಾವಿಗೀಡಾಗಿರುವ ಘಟನೆ ದೊಡ್ಡ ಹರವೆ ಬಳಿ ನಡೆದಿದೆ. ಪಿರಿಯಾಪಟ್ಟಣದಲ್ಲಿ…

16 mins ago

ನಮ್ಮ ಹಕ್ಕು ಕಸಿಯಲು ಅಮೆರಿಕ ಯಾರು? ; ಟ್ರಂಪ್‌ ವಿರುದ್ಧ ಇರಾನ್‌ ವಾಗ್ದಾಳಿ

ಟೆಹ್ರಾನ್ : ಇರಾನ್‌ನ ಪರಮಾಣು ಯೋಜನೆಯ ಸುತ್ತಲಿನ ಅಂತಾರಾಷ್ಟ್ರೀಯ ಬಿಕ್ಕಟ್ಟು ಮತ್ತೆ ತಾರಕಕ್ಕೇರಿದೆ. ಒಂದು ರಾಷ್ಟ್ರದ ಕಾನೂನುಬದ್ಧ ಹಕ್ಕುಗಳನ್ನು ಕಸಿದುಕೊಳ್ಳಲು…

39 mins ago

ಕಾವೇರಿ ನದಿಯಲ್ಲಿ ಆರು ಜನ ಸಾವು ; ಸಾವಿಗೀಡಾದವರೆಲ್ಲರೂ ಒಂದೇ ಕುಟುಂಬದವರು

ಕೆ.ಆರ್.ನಗರ : ತಾಲ್ಲೂಕಿನ ಹೊರವಲಯದ ಅರ್ಕೇಶ್ವರ ದೇಗುಲ ಬಳಿಯ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ಸಾವನ್ನಪ್ಪಿದ ಆರು ಮಂದಿಯೂ ಒಂದೇ…

10 hours ago

ಚಾ.ನಗರ ಆಕ್ಸಿಜನ್‌ ದುರಂತ : ಸಂತ್ರಸ್ಥರಿಗೆ ಕೊನೆಗೂ ಒಲಿದ ಸರ್ಕಾರಿ ನೌಕರಿ

ಚಾಮರಾಜನಗರ : ಕೋವಿಡ್ ವೇಳೆಯಲ್ಲಿ ನಗರದ ಜಿಲ್ಲಾಸ್ಪತ್ರೆಯಲ್ಲಿ (ಈಗ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ) ಸಂಭವಿಸಿದ್ದ ಆಕ್ಸಿಜನ್ ದುರಂತದಲ್ಲಿ 36…

11 hours ago

ಏ.20, 21 ರಂದು ಸಿಎಂ ಸಿದ್ದರಾಮಯ್ಯ ಮೈಸೂರು ಜಿಲ್ಲಾ ಪ್ರವಾಸ

ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏ.20 ಹಾಗೂ 21ರಂದು ಮೈಸೂರು ಹಾಗೂ ಚಾಮರಾಜನಗರ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. 20ರಂದು…

11 hours ago