ಕಳೆದ ವರ್ಷ ಯಶಸ್ವಿಯಾಗಿ ಚಂದ್ರಯಾನ ಮಾಡಿ ಐತಿಹಾಸಿಕ ಸಾಧನೆ ಮಾಡಿದ್ದ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಸದ್ಯ ಆದಿತ್ಯ ಎಲ್1 ಬಾಹ್ಯ ನೌಕೆಯನ್ನು ಉಡಾವಣೆ ಮಾಡಿ ಸೂರ್ಯನನ್ನು ಅಧ್ಯಯನ ಮಾಡಲು ಮುಂದಾಗಿತ್ತು.
ಶ್ರೀಹರಿಕೋಟಾದಿಂದ ಉಡಾವಣೆಯಾಗಿದ್ದ ಆದಿತ್ಯ – ಎಲ್ 1 ನಾಲ್ಕು ತಿಂಗಳ ಬಳಿಕ ಇಂದು ( ಜನವರಿ 6 ) ಯಶಸ್ವಿಯಾಗಿ ಅಂತಿಮ ಕಕ್ಷೆಯನ್ನು ತಲುಪಿದೆ. ಆದಿತ್ಯ ಎಲ್ 1 ಗಮ್ಯಸ್ಥಾನ ತಲುಪುತ್ತಿದ್ದಂತೆಯೇ ಇಸ್ರೋ ಟ್ವೀಟ್ ಮಾಡಿದ್ದು “ಭಾರತ, ನಾನು ತಲುಪಿದೆ. ನಾನು ನನ್ನ ಗಮ್ಯಸ್ಥಾನವನ್ನು ತಲುಪಿದೆ” ಎಂದು ಬರೆದುಕೊಂಡಿದೆ. ಆದಿತ್ಯ ಎಲ್ 1 ಯಶಸ್ವಿಯಾಗಿ ಎಲ್ 1 ಬಿಂದುವಿನ ಹಾಲೋ ಕಕ್ಷೆಯನ್ನು ತಲುಪಿದೆ ಎಂದು ಉಲ್ಲೇಖಿಸಿದೆ.
ಈ ಕುರಿತು ಪ್ರಧಾನ ಮಂತ್ರಿ ನರೇಂದ್ರ ಮೋದಿ, ರಾಷ್ಟ್ರಪತಿ ದ್ರೌಪದಿ ಮುರ್ಮು ಸೇರಿದಂತೆ ಇನ್ನೂ ವಿವಿಧ ಕ್ಷೇತ್ರಗಳ ಹಲವಾರು ಪ್ರಮುಖರು ಟ್ವೀಟ್ ಮಾಡಿ ಇಸ್ರೋ ವಿಜ್ಞಾನಿಗಳ ಸಾಧನೆಯನ್ನು ಕೊಂಡಾಡಿದ್ದು, ಇಸ್ರೋಗೆ ಶುಭ ಕೋರಿದ್ದಾರೆ.
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…