BREAKING NEWS

ಹಣ ಸಾಗಿಸಲು ಬಿಜೆಪಿಗೆ ಐಟಿ – ಇ.ಡಿ ರಕ್ಷಣೆ : ದಿನೇಶ್‌ ಗುಂಡೂರಾವ್‌ ಆರೋಪ

ಬೆಂಗಳೂರು : ‘ಬಿಜೆಪಿಯವರು ತಮ್ಮ ಒಬ್ಬೊಬ್ಬ ಅಭ್ಯರ್ಥಿಗೆ ₹ 10 ಕೋಟಿ ಕೊಡುತ್ತಿದ್ದಾರೆ. ಅವರು ಈ ಹಣ ಸಾಗಿಸಲು ಐಟಿ, ಇ.ಡಿ ರಕ್ಷಣೆ ಪಡೆಯುತ್ತಾರೆ’ ಎಂದು ಕಾಂಗ್ರೆಸ್‌ ಶಾಸಕ ದಿನೇಶ್‌ ಗುಂಡೂರಾವ್‌ ಆರೋಪಿಸಿದರು.‌
ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಬಿಜೆಪಿಯವರು ಪೊಲೀಸ್ ವಾಹನದಲ್ಲೇ ಹಣ ಸಾಗಿಸಬಹುದು’ ಎಂದು ಅವರು ಹೇಳಿದರು.‘ಕಳೆದ ಚುನಾವಣೆ ವೇಳೆ ಯಾರ ಮೇಲೆ ಐಟಿ, ಇಡಿ ದಾಳಿ ನಡೆದಿದೆ ಎನ್ನುವುದನ್ನು ನೋಡಿದ್ದೇವೆ. ಐಟಿ, ಇ.ಡಿ ದಾಳಿ ಕೇವಲ ಕಾಂಗ್ರೆಸ್, ಜೆಡಿಎಸ್ ನಾಯಕರ ಮೇಲೆ ಮಾತ್ರ ನಡೆಯುತ್ತದೆ’ ಎಂದು ದೂರಿದ ಅವರು, ‘ಬಿಜೆಪಿ ಅಭ್ಯರ್ಥಿಗಳ ಮನೆಗಳ ಮೇಲೆ ದಾಳಿ ನಡೆಸಿದ್ದು ಎಲ್ಲೂ ಕಾಣಿಸಲೇ ಇಲ್ಲ’ ಎಂದರು ‘ಐಟಿ, ಇ.ಡಿ ಬಿಜೆಪಿ ಪ್ರೈವೇಟ್ ಡಿಪಾರ್ಟ್‌ಮೆಂಟ್‌ ಆಗಿದೆ. ಸೋಲುವ ಭೀತಿಯಿಂದ ವಿರೋಧ ಪಕ್ಷಗಳ ಅಭ್ಯರ್ಥಿಗಳ ಮೇಲೆ ದಾಳಿ ನಡೆಸಿ ಕೆಟ್ಟ ಹೆಸರು ಬರುವಂತೆ ಬಿಜೆಪಿಯವರು ಮಾಡುತ್ತಾರೆ. ಆ ಮೂಲಕ, ಅಭ್ಯರ್ಥಿಗಳನ್ನು ಮಾನಸಿಕವಾಗಿ ಕುಗ್ಗು ವಂತೆ ಮಾಡುತ್ತಾರೆ’ ಎಂದೂ ಹೇಳಿದರು.

lokesh

Recent Posts

ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗಿ ಆರೋಪ ; ಇಬ್ಬರು ಶಿಕ್ಷಕರು ಅಮಾನತ್ತು

ಬೆಂಗಳೂರು : ಸರ್ಕಾರಿ ಸೇವೆಯಲ್ಲಿದ್ದುಕೊಂಡು ನಿಯಮಗಳನ್ನು ಉಲ್ಲಂಘಿಸಿ ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗಿಯಾಗಿದ್ದ ಯಾದಗಿರಿ ಜಿಲ್ಲೆಯ ಇಬ್ಬರು ಸರ್ಕಾರಿ ಶಾಲಾ ಶಿಕ್ಷಕರನ್ನು…

55 mins ago

ಹುಣಸೂರಿನ ಎಂಟು ಕೆರೆಗಳಿಗೆ ನೀರು ಪೂರೈಕೆಗೆ ಸೂಚನೆ

 ಶಾಸಕ ಜಿ.ಡಿ. ಹರೀಶ್‌ ಗೌಡರ ಮನವಿಗೆ ಸರ್ಕಾರದ ಸ್ಪಂದನೆ ಬೆಂಗಳೂರು : ಹುಣಸೂರು ತಾಲೂಕಿನ ಗಾವಡಗೆರೆ ಹೋಬಳಿ ವ್ಯಾಪ್ತಿಯ ಕೆರೆಗಳಿಗೆ…

2 hours ago

101 ತಾಲ್ಲೂಕುಗಳು ಬರಪೀಡಿತ ; ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಘೋಷಣೆ

89 ತಾಲ್ಲೂಕುಗಳಲ್ಲಿ ತೀವ್ರ, 12 ತಾಲ್ಲೂಕುಗಳಲ್ಲಿ ತುಸು ಕಡಿಮೆ ಶೇ. 31ರಷ್ಟು ಮಳೆ ಕೊರತೆ ಶೇ.71ರಷ್ಟು ಬೆಳೆಗಳಿಗೆ ಹಾನಿ ಬೆಂಗಳೂರು…

2 hours ago

ಮೈಸೂರು | ಮಹಿಳಾ ಪೊಲೀಸ್‌ ಠಾಣೆಗೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ

ಮೈಸೂರು : ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಅವರು ಗುರುವಾರ ಮೈಸೂರು ನಗರದ ಮಹಿಳಾ ಪೊಲೀಸ್…

3 hours ago

ಆಗಸ್ಟ್‌ 29 ರಂದು ಮೈಸೂರಿಗೆ ಮಾಜಿ ಸಿಎಂ ಆಗಮನ

ಮೈಸೂರು : ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಮೈಸೂರಿಗೆ ಆಗಮಿಸಲಿದ್ದಾರೆ. ಬೆಳಿಗ್ಗೆ 10;30ಕ್ಕೆ ಹೆಲಿಕಾಪ್ಟರ್‌ನಲ್ಲಿ…

3 hours ago

ಸಚಿವ ನಾಗೇಂದ್ರ ವಿರುದ್ಧ ಆರೋಪಕ್ಕೆ ಸಾಕ್ಷ್ಯಗಳಿಲ್ಲ : ಸಿಎಂ ಡಿ.ಕೆ.ಶಿವಕುಮಾರ್‌

ನವದೆಹಲಿ : ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಆರೋಪ ಎದುರಿಸುತ್ತಿರುವ ಸಚಿವ ಬಿ. ನಾಗೇಂದ್ರ ವಿರುದ್ಧ ಯಾವುದೇ ಸಾಕ್ಷ್ಯಗಳಿಲ್ಲ ಎಂದು ಮುಖ್ಯಮಂತ್ರಿ…

3 hours ago