BREAKING NEWS

ಡಿ.ಕೆ.ಸುರೇಶ್‌ ಆಪ್ತನ ಮನೆ ಮೇಲೆ ಐಟಿ ಅಧಿಕಾರಿಗಳ ದಾಳಿ !

ಬೆಂಗಳೂರು :  ಗ್ರಾಮಾಂತರ ಕ್ಷೇತ್ರದ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿಯಾಗಿರುವಂತಹ ಡಿ ಕೆ ಸುರೇಶ್ ಪರಮಾಪ್ತನ ಮನೆಯ ಮೇಲೆ ಇದೀಗ ಐಟಿ ಅಧಿಕಾರಿಗಳು ದಾಳಿ ನಡೆಸಿ ಹಲವು ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಡಿಕೆ ಸುರೇಶ್ ಆಪ್ತನ ಮನೆ ಮೇಲೆ ಐಟಿ ದಾಳಿ ನಡೆಸಿದ್ದು, ವಾಜರಹಳ್ಳಿಯ ಗಣಪತಿಪುರದಲ್ಲಿರುವ ರಘು ಎಂಬುವರ ನಿವಾಸದ ಮೇಲೆ ಅಧಿಕಾರಿಗಳು ದಾಳಿ ನಡೆಸಿದರು.

ಐಟಿ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ ನಡೆಸಿತು. ಸುಮಾರು ಆರು ಗಂಟೆಗಳ ಕಾಲ ಕಡತಗಳನ್ನ ಪರಿಶೀಲಿಸಿ ಐಟಿ ತಂಡ ಇದೀಗ ವಾಪಸ್ ತೆರಳಿದೆ ಎಂದು ತಿಳಿದು ಬಂದಿದೆ.

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಹೆಣ್ಣಿಗೆ ಬೇಕು ಹೆತ್ತವರ ಬೆಂಬಲ..

ಡಾ.ಯಮುನಾ ಬಿ.ರಾಜ್ ಪಿಯುಸಿ ರಿಸಲ್ಟ್ ಬಂತು.. ಕಲೆ, ವಿಜ್ಞಾನ ಮತ್ತು ವಾಣಿಜ್ಯ ಮೂರೂ ವಿಭಾಗಗಳಲ್ಲಿಯೂ ಹುಡುಗಿಯರು ಹುಡುಗರಿಗಿಂತ ಹೆಚ್ಚಿನ ಸಾಧನೆ…

3 hours ago

ಆಟಿಸಂ ಮಕ್ಕಳ ಹಕ್ಕುಗಳು

ಅಂಜಲಿ ರಾಮಣ್ಣ ಮಹಿಳಾ ಮತ್ತು ಮಕ್ಕಳ ಹಕ್ಕುಗಳ ವಕೀಲರು ರವಿ ಬಾಲ್ಯದಿಂದಲೂ ಬೇರೆ ಮಕ್ಕಳಿಗಿಂತ ವಿಭಿನ್ನ. ಶಾಲೆಯ ವಿದ್ಯಾಭ್ಯಾಸದಲ್ಲಿ ಆಸಕ್ತಿ…

3 hours ago

ಓದುಗರ ಪತ್ರ: ತ.ನಾಡು ಇತರ ರಾಜ್ಯಗಳಿಗೆ ಮಾದರಿ

ಪ್ರಜಾಪ್ರಭುತ್ವ ಸರ್ಕಾರ ಎಂದರೆ ಜನರಿಂದ ಆಯ್ಕೆಯಾದ ಪ್ರತಿನಿಧಿಗಳು ತಮ್ಮ ಜನರನ್ನು ಪರೋಕ್ಷವಾಗಿ ಪ್ರತಿನಿಧಿಸುವ ಒಂದು ಭಾಗ. ಅದರಂತೆ ಸಂಸತ್ತಿನಲ್ಲೇ ಆಗಲಿ,…

3 hours ago

ಓದುಗರ ಪತ್ರ: ೪೦ಕ್ಕೂ ಹೆಚ್ಚು ಮರಗಳ ‘ಹತ್ಯೆ’ ಶಂಕಾಸ್ಪದ

ಮೈಸೂರಿನಲ್ಲಿ ೪೦ಕ್ಕೂ ಹೆಚ್ಚು ಮರಗಳ ಹನನ ನಡೆದಿದೆ. ಅಭಿವೃದ್ಧಿ ಹೆಸರಿನಲ್ಲಿ ಮರಗಳನ್ನು ಧರೆಗೆ ಉರುಳಿಸುವ ಮೂಲಕ ಜಗತಿಕ ತಾಪಮಾನಕ್ಕೆ ಮೈಸೂರು…

3 hours ago

ಓದುಗರ ಪತ್ರ: ಎಲೆಕ್ಟ್ರಿಕ್‌ ಸ್ಕೂಟರ್‌ದಾರರಿಗೂ ಚಾಲನಾ ಪರವಾನಗಿ ಕಡ್ಡಾಯವಾಗಲಿ

ಇತ್ತೀಚಿನ ದಿನಗಳಲ್ಲಿ ಮೈಸೂರು ನಗರದಾದ್ಯಂತ ಎಲೆಕ್ಟ್ರಿಕ್ ಸ್ಕೂಟರ್ಗಳು ಹೆಚ್ಚಿನ ಸಂಖ್ಯೆಯಲ್ಲಿ ಸಂಚರಿಸುತ್ತಿವೆ. ೫೦ ಸಿಸಿಗಿಂತ ಕಡಿಮೆ ಸಾಮರ್ಥ್ಯದ ಇ- ಸ್ಕೂಟರ್‌ಗಳಿಗೆ…

3 hours ago

ಓದುಗರ ಪತ್ರ: ಡಾ.ಅಂಬೇಡ್ಕರ್ ಮಾರ್ಗದಲ್ಲಿ ಸಾಗೋಣ

ಡಾ.ಬಿ.ಆರ್.ಅಂಬೇಡ್ಕರ್ ಅವರನ್ನು ಭಾರತ ಸಂವಿಧಾನದ ಶಿಲ್ಪಿ ಅರ್ಥಶಾಸ್ತ್ರಜ್ಞ, ಸಮಾಜ ಸುಧಾರಕ, ತತ್ವಜ್ಞಾನಿ, ಇತಿಹಾಸಕಾರ ಎನ್ನುತ್ತೇವೆ. ಅವರು ಸಮಾನತೆ, ಮತದಾನದ ಹಕ್ಕು,…

3 hours ago