BREAKING NEWS

ಲೋಕಸಭೆ ಚುನಾವಣೆ ಹೊಸ್ತಿಲಲ್ಲೇ ಕಾಂಗ್ರೆಸ್‌ ತೊರೆದು ಬಿಜೆಪಿ ಸೇರಿದ ಜಗದೀಶ್‌ ಶೆಟ್ಟರ್‌

ರಾಜ್ಯದ ವಿಧಾನಸಭೆ ಚುನಾವಣೆ ಸಮಯದಲ್ಲಿ ಬಿಜೆಪಿ ತೊರೆದು ಕಾಂಗ್ರೆಸ್‌ ಸೇರ್ಪಡೆಗೊಂಡಿದ್ದ ಜಗದೀಶ್‌ ಶೆಟ್ಟರ್‌ ಇದೀಗ ಬಿಜೆಪಿಗೆ ಮರಳಿದ್ದಾರೆ. ಅಮಿತ್‌ ಶಾ ನಡೆಸಿದ ಮಾತುಕತೆ ನಡೆಸಿದ್ದು, ಘರ್‌ ವಾಪ್ಸಿ ಯಶಸ್ವಿಯಾಗಿದೆ. 

ದೆಹಲಿ ಬಿಜೆಪಿ ಕಚೇರಿಯಲ್ಲಿ ಕೇಂದ್ರ ನಾಯಕರ ಸಮ್ಮುಖದಲ್ಲಿ ಜಗದೀಶ್‌ ಶೆಟ್ಟರ್‌ ಬಿಜೆಪಿಗೆ ಮರಳಿದ್ದಾರೆ. ಜಗದೀಶ್‌ ಶೆಟ್ಟರ್‌ಗೆ ಹಾರ ಹಾಕಿ, ಶಾಲು ಹೊದಿಸಿ ಪಕ್ಷಕ್ಕೆ ಬಿಜೆಪಿಯ ಹಲವು ನಾಯಕರು ಬರಮಾಡಿಕೊಂಡಿದ್ದಾರೆ.

ಮಾಜಿ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ, ರಾಜೀವ್‌ ಚಂದ್ರಶೇಖರ್‌, ಭುಪೇಂದ್ರ ಕುಮಾರ್‌ ಹಾಗೂ ಬಿವೈ ವಿಜಯೇಂದ್ರ ಸೇರಿ ಇನ್ನೂ ಹಲವು ನಾಯಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಇನ್ನು ಕಾಂಗ್ರೆಸ್‌ ಎಂಎಸ್‌ಸಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಜಗದೀಶ್ ಶೆಟ್ಟರ್‌ ಬಿಜೆಪಿಗೆ ಮರಳಿದ್ದಾರೆ.

andolana

Recent Posts

ಘೋಷಣೆಗೆ ಸೀಮಿತವಾದ ವಾಣಿಜ್ಯ ಗ್ಯಾಸ್ ಪೂರೈಕೆ

ಪ್ರಶಾಂತ್ ಮಲ್ಲಿಕ್‌  ಹೋಟೆಲ್ ಉದ್ಯಮದ ಕಂಗಾಲು ಸ್ಥಿತಿ ಮುಂದುವರಿಕೆ ಮೈಸೂರಲ್ಲಿ ಶೇ.೧೦ರಷ್ಟು ಹೋಟೆಲ್‌ಗಳು ಬಂದ್ ಗ್ಯಾಸ್ ಸಿಗದ ಕಾರಣ ಸೌದೆಗೆ…

3 hours ago

ಇಂದಿರಾ ಕ್ಯಾಂಟೀನ್‌ಗೂ ಸಂಕಷ್ಟ ; ಸೀಮಿತಗೊಂಡ ತಿನಿಸುಗಳ ತಯಾರಿ

ನವೀನ್ ಡಿಸೋಜ ಹೋಟೆಲ್‌ಗಳಿಗೆ ಪೂರೈಕೆಯಾಗದ ವಾಣಿಜ್ಯ ಬಳಕೆಯ ಅನಿಲ ಸಿಲಿಂಡರ್ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಅಗತ್ಯವಿರುವಷ್ಟು ವಾಣಿಜ್ಯ ಬಳಕೆಯ ಅನಿಲ…

3 hours ago

ಮಂಡ್ಯ ಜಿಲ್ಲೆಯ 307 ಗ್ರಾಮಗಳಲ್ಲಿ ನೀರಿನ ಸಮಸ್ಯೆ

ಖಾಸಗಿ ಬೋರ್‌ವೆಲ್‌ಗಳನ್ನು ವಶಕ್ಕೆ ಪಡೆದು ನೀರು ಪೂರೈಸಲು ಜಿಲ್ಲಾಡಳಿತ ನಿರ್ಧಾರ ಮಂಡ್ಯ: ಪಂಚ ನದಿಗಳು ಹರಿಯುವ ಮಂಡ್ಯ ಜಿಲ್ಲೆಯಲ್ಲಿ ಬೇಸಿಗೆ…

3 hours ago

ಚಾಮುಂಡಿ ವಿಹಾರದಲ್ಲಿರುವ ಈಜುಕೊಳಕ್ಕೆ ಹೈಟೆಕ್ ಸ್ಪರ್ಶ!

ಚಿರಂಜೀವಿ ಸಿ.ಹುಲ್ಲಹಳ್ಳಿ ದಸರಾ ವೇಳೆ ಆರಂಭವಾಗಿದ್ದ ಕಾಮಗಾರಿ ಈಗ ಪೂರ್ಣ; ಈಜು ಸ್ಪರ್ಧೆಗಳು ಆರಂಭ ಮೈಸೂರು: ನಗರದ ಚಾಮುಂಡಿವಿಹಾರ ಕ್ರೀಡಾಂಗಣದಲ್ಲಿರುವ…

3 hours ago

ರಸ್ತೆಗೆ ಹರಿಯುತ್ತಿರುವ ಒಳಚರಂಡಿ ಕೊಳಚೆ ನೀರು

೬ ತಿಂಗಳಿಂದ ಪರಿಹಾರವಾಗದ ಸಮಸ್ಯೆ; ರಾಮಕೃಷ್ಣನಗರ ‘ಐ’ ಬ್ಲಾಕ್ ನಿವಾಸಿಗಳಿಗೆ ನರಕಯಾತನೆ ಮೈಸೂರು: ರಾಮಕೃಷ್ಣನಗರ ‘ಐ’ ಬ್ಲಾಕ್‌ನ ೨ನೇ ಮುಖ್ಯರಸ್ತೆಯಲ್ಲಿ…

3 hours ago

ನಾಮಪತ್ರ ಭರಾಟೆ

ಬೆಂಗಳೂರು: ರಾಜ್ಯದಲ್ಲಿ ಬೇಸಿಗೆಯ ಬಿಸಿಲಿನ ಝಳ ಏರುತ್ತಿರುವಾಗಲೇ ಉಪಚುನಾವಣೆಯ ಕಾವೂ ಏರತೊಡಗಿದ್ದು, ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ…

3 hours ago