ರಾಜ್ಯದ ವಿಧಾನಸಭೆ ಚುನಾವಣೆ ಸಮಯದಲ್ಲಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಗೊಂಡಿದ್ದ ಜಗದೀಶ್ ಶೆಟ್ಟರ್ ಇದೀಗ ಬಿಜೆಪಿಗೆ ಮರಳಿದ್ದಾರೆ. ಅಮಿತ್ ಶಾ ನಡೆಸಿದ ಮಾತುಕತೆ ನಡೆಸಿದ್ದು, ಘರ್ ವಾಪ್ಸಿ ಯಶಸ್ವಿಯಾಗಿದೆ.
ದೆಹಲಿ ಬಿಜೆಪಿ ಕಚೇರಿಯಲ್ಲಿ ಕೇಂದ್ರ ನಾಯಕರ ಸಮ್ಮುಖದಲ್ಲಿ ಜಗದೀಶ್ ಶೆಟ್ಟರ್ ಬಿಜೆಪಿಗೆ ಮರಳಿದ್ದಾರೆ. ಜಗದೀಶ್ ಶೆಟ್ಟರ್ಗೆ ಹಾರ ಹಾಕಿ, ಶಾಲು ಹೊದಿಸಿ ಪಕ್ಷಕ್ಕೆ ಬಿಜೆಪಿಯ ಹಲವು ನಾಯಕರು ಬರಮಾಡಿಕೊಂಡಿದ್ದಾರೆ.
ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ರಾಜೀವ್ ಚಂದ್ರಶೇಖರ್, ಭುಪೇಂದ್ರ ಕುಮಾರ್ ಹಾಗೂ ಬಿವೈ ವಿಜಯೇಂದ್ರ ಸೇರಿ ಇನ್ನೂ ಹಲವು ನಾಯಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಇನ್ನು ಕಾಂಗ್ರೆಸ್ ಎಂಎಸ್ಸಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಜಗದೀಶ್ ಶೆಟ್ಟರ್ ಬಿಜೆಪಿಗೆ ಮರಳಿದ್ದಾರೆ.
ಚೆನ್ನೈ: ರಾಜ್ಯದಲ್ಲಿ ಅಪ್ರಾಪ್ತ ವಯಸ್ಕರಲ್ಲಿ ಹೆಚ್ಚುತ್ತಿರುವ ಮದ್ಯ ಸೇವನೆಯನ್ನು ತಡೆಯಲು, ತಮಿಳುನಾಡು ಸರ್ಕಾರವು ಎಲ್ಲಾ ರೀತಿಯ ಮದ್ಯ ಖರೀದಿ ಮತ್ತು…
ಬೆಂಗಳೂರು: ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಿಗೆ ಪೂರ್ವ ಮುಂಗಾರು ಆರ್ಭಟ ಮುಂದುವರಿದಿದೆ. ನಾಳೆ ಮತ್ತಷ್ಟು ತೀವ್ರತೆ…
ಲಕ್ನೋ: ಉತ್ತರ ಪ್ರದೇಶದಾದ್ಯಂತ ಭಾರೀ ಮಳೆ ಮತ್ತು ಬಿರುಗಾಳಿಗೆ ಈವರೆಗೆ 104 ಜನರು ಸಾವನ್ನಪ್ಪಿದ್ದಾರೆ. ಮಳೆ ಹೊಡೆತಕ್ಕೆ 53 ಜನರಿಗೆ…
ಬೆಂಗಳೂರು: ಇದೇ ತಿಂಗಳ 24 ರಂದು ನಡೆಯಬೇಕಿದ್ದ ಎಂಬಿಎ, ಎಂಸಿಎ ಕೋರ್ಸ್ಗಳ ಪ್ರವೇಶ್ ಪರೀಕ್ಷೆಯನ್ನು ಜೂನ್.14ಕ್ಕೆ ಮುಂದೂಡಿಕೆ ಮಾಡಲಾಗಿದೆ ಎಂದು…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಮಿಳುನಾಡಿಗೆ ಭತ್ತ ತುಂಬಿಕೊಂಡು ಹೋಗುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ…
ಹನೂರು: ತಾಲ್ಲೂಕಿನ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂಬ ಹೆಗ್ಗಳಿಕೆ ಹೊಂದಿರುವ ಮಾರ್ಟಳ್ಳಿಯಲ್ಲಿ ಸದ್ಯ ಸ್ವಚ್ಛತೆ ಎಂಬುದು ಮರೀಚಿಕೆಯಾಗಿದೆ. ಗ್ರಾಮದ…