ರಾಜ್ಯದ ವಿಧಾನಸಭೆ ಚುನಾವಣೆ ಸಮಯದಲ್ಲಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಗೊಂಡಿದ್ದ ಜಗದೀಶ್ ಶೆಟ್ಟರ್ ಇದೀಗ ಬಿಜೆಪಿಗೆ ಮರಳಿದ್ದಾರೆ. ಅಮಿತ್ ಶಾ ನಡೆಸಿದ ಮಾತುಕತೆ ನಡೆಸಿದ್ದು, ಘರ್ ವಾಪ್ಸಿ ಯಶಸ್ವಿಯಾಗಿದೆ.
ದೆಹಲಿ ಬಿಜೆಪಿ ಕಚೇರಿಯಲ್ಲಿ ಕೇಂದ್ರ ನಾಯಕರ ಸಮ್ಮುಖದಲ್ಲಿ ಜಗದೀಶ್ ಶೆಟ್ಟರ್ ಬಿಜೆಪಿಗೆ ಮರಳಿದ್ದಾರೆ. ಜಗದೀಶ್ ಶೆಟ್ಟರ್ಗೆ ಹಾರ ಹಾಕಿ, ಶಾಲು ಹೊದಿಸಿ ಪಕ್ಷಕ್ಕೆ ಬಿಜೆಪಿಯ ಹಲವು ನಾಯಕರು ಬರಮಾಡಿಕೊಂಡಿದ್ದಾರೆ.
ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ರಾಜೀವ್ ಚಂದ್ರಶೇಖರ್, ಭುಪೇಂದ್ರ ಕುಮಾರ್ ಹಾಗೂ ಬಿವೈ ವಿಜಯೇಂದ್ರ ಸೇರಿ ಇನ್ನೂ ಹಲವು ನಾಯಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಇನ್ನು ಕಾಂಗ್ರೆಸ್ ಎಂಎಸ್ಸಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಜಗದೀಶ್ ಶೆಟ್ಟರ್ ಬಿಜೆಪಿಗೆ ಮರಳಿದ್ದಾರೆ.
ರಾಜ್ಯ ವಿಧಾನ ಮಂಡಲದ ಮುಂಗಾರು ಅಧಿವೇಶನ ವಿರೋಧ ಪಕ್ಷಗಳ ಸಕ್ರೀಯ ಭಾಗವಹಿಸುವಿಕೆ ಇಲ್ಲದೇ ನೀರಸವಾಗಿ ಕೊನೆಗೊಂಡಿದ್ದು ಪ್ರಜಾಪ್ರಭುತ್ವದ ದುರ್ದೈವದ ಸಂಗತಿಯಾಗಿದೆ.…
15 ಸಾವಿರ ಶಿಕ್ಷಕರ ನೇಮಕಾತಿಯಲ್ಲಿ ಹಿಂದಿ ಶಿಕ್ಷಕರನ್ನು ಪಟ್ಟಿಯಿಂದ ಹೊರಗಿಟ್ಟಿರುವುದು ಖಂಡನೀಯ. ಇದು ಸಂವಿಧಾನ ಬಾಹಿರ ನಡೆ. ಇದು ಹಿಂದಿ…
ಮಲ್ಟಿಪ್ಲೆಕ್ಸ್ಗಳಲ್ಲಿ ಕನ್ನಡದ ಚಲನಚಿತ್ರಗಳು ಪ್ರದರ್ಶಿತವಾಗುತ್ತವೆ. ಗ್ರಾಹಕರಿಗೆ ನೀಡುವ ಟಿಕೆಟಿನಲ್ಲಿ ಸಿನಿಮಾದ ಹೆಸರೂ ಅಚ್ಚಾಗಿರುತ್ತದೆ.ಆದರೆ... ಕನ್ನಡ ಚಿತ್ರಕ್ಕೆ ಖರೀದಿಸುವ ಟಿಕೆಟ್ನಲ್ಲಿ ಚಿತ್ರದ…
ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ (ಎಸ್ಐಆರ್-೨೬) ಕಾರ್ಯ ಮುಗಿದು ಇದೀಗ ಕರಡು ಪಟ್ಟಿ ಬಿಡುಗಡೆಯಾಗಿದೆ. ಎಸ್ಐಆರ್ ಬಗ್ಗೆ ಹಲವಾರು ಅನುಮಾನ…
ಕನ್ನಡ ಚಿತ್ರವೊಂದು ದೇಶ-ವಿದೇಶಗಳಲ್ಲಿ ಜೈತ್ರಯಾತ್ರೆ ಮಾಡುತ್ತಿರುವ ಸಂದರ್ಭ. ಕನ್ನಡ ಚಿತ್ರರಂಗದ ಕಡೆ ಭಾರತದ ಉಳಿದ ಚಿತ್ರೋದ್ಯಮಗಳು ತಿರುಗಿ ನೋಡುವ ಬೆಳವಣಿಗೆ.…