ಹುಬ್ಬಳ್ಳಿ : ಒಂದು ಟಿಕೆಟ್ಗಾಗಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಸ್ವಾಭಿಮಾನವನ್ನು ಮಾರಿಕೊಂಡಿದ್ದಾರೆ. ಅವರ ಪರಿಸ್ಥಿತಿ ನೋಡಿದರೆ ಅಯ್ಯೋ ಎನಿಸುತ್ತಿದೆ. ಆರ್ಎಸ್ಎಸ್, ಬಜರಂಗದಳ, ಹಿಂದೂ ಧರ್ಮದ ಬಗ್ಗೆ ವಿಧಾನಸಭೆಯಲ್ಲಿ ಮಾತನಾಡಿದ್ದ ಶೆಟ್ಟರ್ ಅವರ ಸ್ವಾಭಿಮಾನವನ್ನು ನಾನು ನಿರೀಕ್ಷೆ ಮಾಡಿದ್ದೆ. ಬಜರಂಗದಳ ನಿಷೇಧದ ಕುರಿತು ಅವರ ನಿಲುವೇನು? ಎಂಬುದನ್ನು ಸ್ಪಷ್ಟಪಡಿಸಬೇಕು ಎಂದು ಮಾಜಿ ಸಚಿವ ಈಶ್ವರಪ್ಪ ಅವರು ಆಗ್ರಹಿಸಿದರು. ಬಜರಂಗದಳ ರಾಷ್ಟ್ರ, ಧರ್ಮ ರಕ್ಷಣೆ ಮಾಡುತ್ತಿದೆ.
ಯಾವುದೇ ಸಾಮಾನ್ಯ ಜ್ಞಾನ ಇಲ್ಲದೆ ಕಾಂಗ್ರೆಸ್ನವರು ಪ್ರಣಾಳಿಕೆ ಸಿದ್ಧಪಡಿಸಿ, ಅದರಲ್ಲಿ ಬಜರಂಗ ದಳ ನಿಷೇಧದ ವಿಷಯ ಸೇರಿಸಿದ್ದಾರೆ. ಕಾಂಗ್ರೆಸ್ನವರು ಈ ಪ್ರಣಾಳಿಕೆಯನ್ನು ತಕ್ಷಣ ವಾಪಸ್ ಪಡೆಯಬೇಕು ಆಗ್ರಹಿಸಿದರು. ಮುಸಲ್ಮಾರನ್ನು ತೃಪ್ತಿಪಡಿಸುವುದೇ ಕಾಂಗ್ರೆಸ್ ಕೆಲಸ. ಬಜರಂಗದಳ ನಿಷೇಧಿಸುವ ವಿಚಾರದಲ್ಲಿ ಅವರದ್ದೇ ಆದ ಗೊಂದಲ ಇದೆ. ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ ಜಾತಿವಾದಿಗಳಾಗಿದ್ದು, ಡಿ.ಕೆ.ಶಿವಕುಮಾರ್ ತಮ್ಮ ಹೆಸರನ್ನು ಕೆಡಿ ಶಿವಕುಮಾರ್ ಎಂದು ಇಟ್ಟುಕೊಳ್ಳಲಿ ಎಂದು ಹೇಳಿದರು.
ಚಿಕ್ಕಬಳ್ಳಾಪುರ: ಮಹಾಶಿವರಾತ್ರಿ ಸಂಭ್ರಮದ ಹಿನ್ನೆಲೆಯಲ್ಲಿ ಲಕ್ಷಾಂತರ ಭಕ್ತರು ಚಿಕ್ಕಬಳ್ಳಾಪುರದ ಈಶಾ ಫೌಂಡೇಶನ್ಗೆ ಆಗಮಿಸಿದ್ದರು. ಎಲ್ಲೆಡೆ ಶಿವನಾಮ ಸ್ಮರಣೆ ಕೇಳಿಬರುತ್ತಿದೆ. ಈ…
ನವದೆಹಲಿ: ಭಾರತ-ಅಮೇರಿಕಾ ಮಧ್ಯಂತರ ವ್ಯಾಪಾರ ಒಪ್ಪಂದ ಕುರಿತು ಕೇಂದ್ರ ಸರ್ಕಾರದ ಒಪ್ಪಂದ ಕುರಿತು ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ನಾಯಕ…
ನವದೆಹಲಿ: ಬಾಂಗ್ಲಾದೇಶದ ನೂತನ ಸರ್ಕಾರದ ಪ್ರಧಾನಿಯಾಗಿ ತಾರಿಕ್ ರೆಹಮಾನ್ ಅವರು ಪ್ರಮಾಣವಚನ ಸ್ವೀಕರಿಸಲಿರುವ ಕಾರ್ಯಕ್ರಮದಲ್ಲಿ ಭಾರತದ ಪರವಾಗಿ ಲೋಕಸಭಾ ಸ್ಪೀಕರ್…
ಬೆಂಗಳೂರು: ಕೆನಡಾದಲ್ಲಿ ಐಟಿ ಉದ್ಯೋಗಿ ಚಂದನ್ ಕುಮಾರ್ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ರಾತ್ರಿ ಸ್ವಗ್ರಾಮ ತ್ಯಾಮಗೊಂಡ್ಲುಗೆ ಚಂದನ್…
ನವದೆಹಲಿ: ಕೋಲಾರ ಜಿಲ್ಲೆಯ ವೇಮಗಲ್ನಲ್ಲಿ ಟಾಟಾ ಏರ್ಬಸ್ ಲಘು ಹೆಲಿಕಾಪ್ಟರ್ ಅಂತಿಮ ಜೋಡಣೆ ಘಟಕವನ್ನು ಪ್ರಧಾನಿ ನರೇಂದ್ರ ಮೋದಿ ಹಾಗೂ…
ಮೈಸೂರು: ಬ್ರೇಕ್ ಫೇಲ್ ಆಗಿದ್ರು ರಸ್ತೆಗಿಳಿದ ಕೆಎಸ್ಆರ್ಟಿಸಿ ಬಸ್ಸೊಂದು ಏಕಾಏಕಿ ಮುಂದೆ ಚಲಿಸುತ್ತಿದ್ದ ಮತ್ತೊಂದು ಕೆಎಸ್ಆರ್ಟಿಸಿ ಬಸ್ಗೆ ಡಿಕ್ಕಿ ಹೊಡೆದಿರುವ…