ಹುಬ್ಬಳ್ಳಿ : ಒಂದು ಟಿಕೆಟ್ಗಾಗಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಸ್ವಾಭಿಮಾನವನ್ನು ಮಾರಿಕೊಂಡಿದ್ದಾರೆ. ಅವರ ಪರಿಸ್ಥಿತಿ ನೋಡಿದರೆ ಅಯ್ಯೋ ಎನಿಸುತ್ತಿದೆ. ಆರ್ಎಸ್ಎಸ್, ಬಜರಂಗದಳ, ಹಿಂದೂ ಧರ್ಮದ ಬಗ್ಗೆ ವಿಧಾನಸಭೆಯಲ್ಲಿ ಮಾತನಾಡಿದ್ದ ಶೆಟ್ಟರ್ ಅವರ ಸ್ವಾಭಿಮಾನವನ್ನು ನಾನು ನಿರೀಕ್ಷೆ ಮಾಡಿದ್ದೆ. ಬಜರಂಗದಳ ನಿಷೇಧದ ಕುರಿತು ಅವರ ನಿಲುವೇನು? ಎಂಬುದನ್ನು ಸ್ಪಷ್ಟಪಡಿಸಬೇಕು ಎಂದು ಮಾಜಿ ಸಚಿವ ಈಶ್ವರಪ್ಪ ಅವರು ಆಗ್ರಹಿಸಿದರು. ಬಜರಂಗದಳ ರಾಷ್ಟ್ರ, ಧರ್ಮ ರಕ್ಷಣೆ ಮಾಡುತ್ತಿದೆ.
ಯಾವುದೇ ಸಾಮಾನ್ಯ ಜ್ಞಾನ ಇಲ್ಲದೆ ಕಾಂಗ್ರೆಸ್ನವರು ಪ್ರಣಾಳಿಕೆ ಸಿದ್ಧಪಡಿಸಿ, ಅದರಲ್ಲಿ ಬಜರಂಗ ದಳ ನಿಷೇಧದ ವಿಷಯ ಸೇರಿಸಿದ್ದಾರೆ. ಕಾಂಗ್ರೆಸ್ನವರು ಈ ಪ್ರಣಾಳಿಕೆಯನ್ನು ತಕ್ಷಣ ವಾಪಸ್ ಪಡೆಯಬೇಕು ಆಗ್ರಹಿಸಿದರು. ಮುಸಲ್ಮಾರನ್ನು ತೃಪ್ತಿಪಡಿಸುವುದೇ ಕಾಂಗ್ರೆಸ್ ಕೆಲಸ. ಬಜರಂಗದಳ ನಿಷೇಧಿಸುವ ವಿಚಾರದಲ್ಲಿ ಅವರದ್ದೇ ಆದ ಗೊಂದಲ ಇದೆ. ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ ಜಾತಿವಾದಿಗಳಾಗಿದ್ದು, ಡಿ.ಕೆ.ಶಿವಕುಮಾರ್ ತಮ್ಮ ಹೆಸರನ್ನು ಕೆಡಿ ಶಿವಕುಮಾರ್ ಎಂದು ಇಟ್ಟುಕೊಳ್ಳಲಿ ಎಂದು ಹೇಳಿದರು.
ಅಮರಾವತಿ: ಆಂಧ್ರಪ್ರದೇಶದಲ್ಲಿ ಮತ್ತೆ ಕೋವಿಡ್ ಸೋಂಕಿನ ಪ್ರಕರಣಗಳು ಕಾಣಿಸಿಕೊಳ್ಳುತ್ತಿದ್ದು, ವೈಎಸ್ಆರ್ ಕಡಪ ಜಿಲ್ಲೆಯಲ್ಲಿ ಇತ್ತೀಚಿನ ವಾರಗಳಲ್ಲಿ 8 ಸಕ್ರಿಯ ಕೋವಿಡ್…
ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ ಎಸ್.ಜಾನಕಿ ಅವರ ಅಂತ್ಯಕ್ರಿಯೆಯು ತೆಲುಗು ಬ್ರಾಹ್ಮಣ ಕುಟುಂಬದ ಸಂಪ್ರದಾಯದಂತೆ ನೆರವೇರಿತು. ಜಾನಕಿ ಅವರ ಪುತ್ರ…
ಶನಿವಾರಸಂತೆ: ಸಮೀಪದ ಕೊಡ್ಲಿಪೇಟೆ ಹೋಬಳಿ ವ್ಯಾಪ್ತಿಯ ನೀರುಗುಂದ ಗ್ರಾಮದ ಹೇಮಾವತಿ ನದಿ ಹಿನ್ನೀರಿನಲ್ಲಿ ಮೀನು ಹಿಡಿಯಲು ತೆರಳಿ ಕಣ್ಮರೆಯಾಗಿದ್ದ ಸ್ಥಳೀಯ…
ಟೆಹರಾನ್: ಹಾರ್ಮುಜ್ ಜಲಸಂಧಿಯನ್ನು ಮುಚ್ಚುವುದಾಗಿ ಐಆರ್ಜಿಸಿ ಘೋಷಣೆ ಮಾಡಿದೆ. ಪಶ್ಚಿಮ ಏಷ್ಯಾ ಪ್ರದೇಶದಲ್ಲಿ ಅಮೇರಿಕಾ ತನ್ನ ಹಸ್ತಕ್ಷೇಪವನ್ನು ಕೊನೆಗೊಳಿಸುವವರೆಗೆ ಜಲಮಾರ್ಗವನ್ನು…
ಬೆಂಗಳೂರು: ನೈಋತ್ಯ ಮುಂಗಾರು ಮತ್ತೆ ರಾಜ್ಯದಲ್ಲಿ ದುರ್ಬಲಗೊಂಡಿದ್ದು, ಮಳೆ ಕೊರತೆಯಿಂದಾಗಿ ಬರದ ಛಾಯೆ ತೀವ್ರವಾಗತೊಡಗಿದೆ. ಜುಲೈ ತಿಂಗಳ ಮೊದಲ ವಾರದಲ್ಲಿ…
ಮೈಸೂರು: ಹಿರಿಯ ಗಾಯಕಿ ಎಸ್. ಜಾನಕಿ ಅವರ ಅಂತ್ಯಕ್ರಿಯೆ ಇಂದು ಮೈಸೂರಿನ ಬೋಗಾದಿ ಬಳಿಯ ಕಣಿಯನಹುಂಡಿ ತೋಟದ ಮನೆಯಲ್ಲಿ ಸಕಲ…