ಶಿರಸಿ: ಬಿಜೆಪಿ ಟಿಕೆಟ್ ವಂಚಿತ ಅತೃಪ್ತ ಶಾಸಕರ ರಾಜೀನಾಮೆ ಪರ್ವ ಮುಂದುವರೆದಿದ್ದು, ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದ ಬಿಜೆಪಿ ಶಾಸಕ ಜಗದೀಶ ಶೆಟ್ಟರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದರು.
ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ಶಿರಸಿ ಕಚೇರಿಗೆ ಭಾನುವಾರ ತಮ್ಮ ಬೆಂಬಲಿಗರ ಜೊತೆಗೂಡಿ ಬಂದ ಶೆಟ್ಟರ್ ಕಾಗೇರಿ ಜೊತೆ ಕೆಲ ಸಮಯ ಚರ್ಚಿಸಿ ನಂತರ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದರು. ಶನಿವಾರ ಬಿಜೆಪಿ ಪ್ರಮುಖರು ಸೇರಿ ಹುಬ್ಬಳ್ಳಿಯಲ್ಲಿ ಶೆಟ್ಟರ್ ಜೊತೆ ನಡೆಸಿದ ಸಂಧಾನ ವಿಫಲವಾದ ಕಾರಣ ಶೆಟ್ಟರ್ ರಾಜೀನಾಮೆ ಸಲ್ಲಿಸಿದರು.
ಚೆನ್ನೈ : ಏಪ್ರಿಲ್ 23 ರಂದು ನಡೆಯಲಿರುವ ತಮಿಳುನಾಡು ವಿಧಾನಸಭಾ ಚುನಾವಣೆಗೆ ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಮತ್ತು ಪ್ರತಿಸ್ಪರ್ಧಿ ಟಿವಿಕೆ…
ಮಡಿಕೇರಿ : ಸರ್ಕಾರಿ ಬಸ್ವೊಂದು ನಿಯಂತ್ರಣ ತಪ್ಪಿ ಬಸ್ ನಿಲ್ದಾಣದಲ್ಲಿದ್ದ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ನಗರದ ಕೆಎಸ್ಆರ್ಟಿಸಿ ಬಸ್…
ವಿಶಾಖಪಟ್ಟಣ : ಭಾರತೀಯ ನೌಕಾಪಡೆಯ ಅಧಿಕಾರಿಯೊಬ್ಬರು ತನ್ನ ಪ್ರೇಯಸಿಯನ್ನು ಕೊಲೆ ಮಾಡಿ, ಆಕೆಯ ದೇಹವನ್ನು ತುಂಡಾಗಿ ಕತ್ತರಿಸಿ ಫ್ರಿಡ್ಜ್ನಲ್ಲಿಟ್ಟಿದ್ದಾನೆ. ಅಲ್ಲದೇ,…
ಬೆಂಗಳೂರು: ಎಸ್.ಎಸ್.ಎಲ್.ಸಿ ಪರೀಕ್ಷೆ-1ರ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಏಪ್ರಿಲ್.8ರಿಂದ ಪ್ರಾರಂಭವಾಗಲಿದೆ. ರಾಜ್ಯದ ಎಲ್ಲಾ 35 ಶೈಕ್ಷಣಿಕ ಜಿಲ್ಲೆಗಳಲ್ಲಿ ಏಕಕಾಲಕ್ಕೆ…
ಬೆಂಗಳೂರು: ಶಾಸಕರು ಐಪಿಎಲ್ ಟಿಕೆಟ್ ಕೇಳೋದು ತಪ್ಪು. ಐಪಿಎಲ್ ಆಸಕ್ತಿ ಇರೋರು ಕಾಸು ಕೊಟ್ಟು ಟಿಕೆಟ್ ತಗೋಳಿ ಎಂದು ಮಾಜಿ…
ಬೆಂಗಳೂರು: ಇಂದಿನಿಂದ ರಾಜ್ಯದಲ್ಲಿ ಐದು ದಿನಗಳ ಕಾಲ ಗುಡುಗು-ಮಿಂಚು ಸಹಿತ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…