BREAKING NEWS

ಜೈಸ್ವಾಲ್ ಸಿಡಿಲಬ್ಬರದ ಬ್ಯಾಟಿಂಗ್ : 13 ಬಾಲ್ ನಲ್ಲೇ ಅರ್ಧಶತಕ

ಬೆಂಗಳೂರು : ರಾಜಸ್ಥಾನ್ ರಾಯಲ್ಸ್ ತಂಡದ ಆರಂಭಿಕ ಆಟಗಾರ ಯಶಸ್ವಿ ಜೈನ್ಸಾಲ್ ಐಪಿಎಲ್ ನಲ್ಲಿ ಹೊಸ ಇತಿಹಾಸ ಸೃಷ್ಟಿಸಿದ್ದಾರೆ

 

ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ವಿರುದ್ಧ ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಕ್ರೀಡಾಂಗಣದಲ್ಲ ನಡೆದ ಪಂದ್ಯದಲ್ಲಿ ಸಿಡಿಲಬ್ಬರದ ಬ್ಯಾಟಿಂಗ್ ನಡೆಸಿದ್ದಾರೆ.

 

ಕೇವಲ 13 ಎಸೆತಗಳಲ್ಲಿ ಆಕರ್ಷಕ ಅರ್ಧಶತಕ ಬಾರಿಸಿದ ಜೈಸ್ವಾಲ್ ಐಪಿಎಲ್ ನಲ್ಲಿ ಅತಿ ವೇಗದ ಅರ್ಧಶತಕ ಸಿಡಿಸಿದ ದಾಖಲೆ ಬರೆದಿದ್ದಾರೆ.

 

ಕನ್ನಡಿಗ ಕೆ.ಎಲ್ ರಾಹುಲ್ ಅವರು ಈ ಹಿಂದೆ 2018ರಲ್ಲಿ ಡೆಲ್ಲಿ ತಂಡದ ವಿರುದ್ಧ 14 ಎಸೆತಗಳಲ್ಲಿ ಅರ್ಧಶತಕ ಬಾರಿಸಿ, ದಾಖಲೆ ನಿರ್ಮಿಸಿದ್ದರು. 2022ರಲ್ಲಿ ಬ್ಯಾಟ್ ಕಮಿನ್ಸ್ ಅವರು ಮುಂಬೈ ಇಂಡಿಯನ್ಸ್ ವಿರುದ್ಧ 14 ಎಸೆತಗಳಲ್ಲಿ ಅರ್ಧಶತಕ ಸಿಡಿಸಿದ್ದರು.

 

ಐಪಿಎಲ್ ನಲ್ಲಿ ವೇಗದ ಅರ್ಧಶತಕಗಳು

 

ಯಶಸ್ವಿ ಜೈಸ್ವಾಲ್ : 13 ಎಸೆತಗಳು (ಕೋಲ್ಕತ್ತಾ)

 

ಕೆ.ಎಲ್.ರಾಹುಲ್ : 14 ಎಸೆತಗಳು (ಡೆಲ್ಲಿ

 

ಪ್ಯಾಟ್ ಕಮಿನ್ಸ್: 14 ಎಸೆತಗಳು (ಮುಂಬೈ)

 

ಯುಸೂಫ್ ಪಠಾಣ್ : 15 ಎಸೆತಗಳು (ಹೈದರಾಬಾದ್)

 

ಸುನಿಲ್ ನರೈನ್ : 15 ಎಸೆತಗಳು (ಆರ್‌ಸಿಬಿ) ನಿಕೋಲಸ್ ಪೂರನ್ : 15 ಎಸೆತಗಳು (ಆರ್‌ಸಿಬಿ)

 

ಸುರೇಶ್ ರೈನಾ : 16 ಎಸೆತಗಳು (ಪಂಜಾಬ್)

 

ಇಶಾನ್ ಕಿಶನ್ : 16 ಎಸೆತಗಳು (ಹೈದರಾಬಾದ್

andolanait

Recent Posts

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

12 hours ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

13 hours ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

14 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

15 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

20 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

20 hours ago