ರಾಮನಗರ: ಜೆಡಿಎಸ್ ಅಭ್ಯರ್ಥಿಗಳ ಎರಡನೇ ಪಟ್ಟಿಯು ಇಂದು ಸಂಜೆ ( ಸೋಮವಾರ) ಬಿಡುಗಡೆ ಆಗಲಿದೆ. ಹಾಸನ ಕ್ಷೇತ್ರದ ಟಿಕೆಟ್ ಅನ್ನು ದೇವೇಗೌಡರು ಫೈನಲ್ ಮಾಡಲಿದ್ದಾರೆ ಎಂದು ಜೆಡಿಎಸ್ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಹೇಳಿದರು.
ಚನ್ನಪಟ್ಟಣದಲ್ಲಿ ಸೋಮವಾರ ಪತ್ರಕರ್ತರ ಜೊತೆ ಅವರು ಮಾತನಾಡಿದರು. ಹಾಸನ ವಿಚಾರದಲ್ಲಿ ನನ್ನ ನಿಲುವು ಬದಲಾಗುವುದಿಲ್ಲ. ಹಾಸನದಲ್ಲಿ ಜನಾಭಿಪ್ರಾಯ ಹಾಗೂ ಕಾರ್ಯಕರ್ತರ ಅಭಿಪ್ರಾಯವನ್ನು ಪರಿಗಣಿಸಲಾಗುತ್ತದೆ ಎಂದರು.
ಸಾತನೂರಿನಲ್ಲಿ ಜಾನುವಾರು ಸಾಗಣೆ ಮಾಡುತ್ತಿದ್ದವರ ಮೇಲೆ ದಾಳಿ ಮಾಡಿರುವ ಪುನೀತ್ ಹಾಗೂ ಸಹಚರರನ್ನು ಕೂಡಲೇ ಬಂಧಿಸಬೇಕು ಎಂದು ಅವರು ಆಗ್ರಹಿಸಿದರು.
ಬೆಂಗಳೂರು: ಮುಂಬರುವ 2028ರ ವಿಧಾನಸಭಾ ಚುನಾವಣೆಗೆ ದಿಕ್ಸೂಚಿ ಎಂದೇ ಹೇಳಲಾಗಿರುವ ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಬಹಿರಂಗ ಪ್ರಚಾರಕ್ಕೆ…
ಇಂಪಾಲ: ಮಣಿಪುರದಲ್ಲಿ ಮನೆಯೊಂದರ ಮೇಲೆ ಬಾಂಬ್ ದಾಳಿ ನಡೆದಿದ್ದು, ಇಬ್ಬರು ಮಕ್ಕಳು ಸಾವನ್ನಪ್ಪಿರುವ ಘಟನೆ ನಡೆದಿದೆ. ಮಣಿಪುರದ ಬಿಷ್ಣುಪುರ ಜಿಲ್ಲೆಯ…
ಹುಬ್ಬಳ್ಳಿ: ಸಿದ್ದರಾಮಯ್ಯ ಐದು ವರ್ಷ ಸಿಎಂ ಎಂಬ ಸಚಿವ ಜಮೀರ್ ಅಹ್ಮಮದ್ ಖಾನ್ ಹೇಳಿಕೆಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.…
ಬೆಂಗಳೂರು: ನಮ್ಮ ಅಣ್ಣ ಸಿಎಂ ಆಗಬೇಕು ಎಂಬ ಆಸೆ ಇದೆ. ಆದರೆ ಇವತ್ತೇ ಸಿಎಂ ಆಗಬೇಕು ಅಂತೇನಿಲ್ಲ. ಇನ್ನೂ ಸಮಯವಿದೆ…
ಮಡಿಕೇರಿ: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಏಪ್ರಿಲ್.17ರಂದು ಕೊಡಗು ಜಿಲ್ಲೆಗೆ ಭೇಟಿ ನೀಡುವ ಸಾಧ್ಯತೆ ಇದ್ದು, ಅಗತ್ಯ ತಯಾರಿ ಮಾಡಿಕೊಳ್ಳುವಂತೆ ಸಂಬಂಧಪಟ್ಟ…
ಟೆಹರಾನ್: ಮಧ್ಯಪ್ರಾಚ್ಯದಲ್ಲಿ ಯುದ್ಧದ ಜ್ವಾಲೆ ಮತ್ತಷ್ಟು ಭೀಕರ ಸ್ವರೂಪ ಪಡೆದುಕೊಂಡಿದೆ. ಇಸ್ರೇಲ್ ಈಗ ಇರಾನ್ ನಾಗರಿಕರಿಗೆ ಅತ್ಯಂತ ಗಂಭೀರವಾದ ಎಚ್ಚರಿಕೆಯನ್ನು…