ರಾಮನಗರ: ಜೆಡಿಎಸ್ ಅಭ್ಯರ್ಥಿಗಳ ಎರಡನೇ ಪಟ್ಟಿಯು ಇಂದು ಸಂಜೆ ( ಸೋಮವಾರ) ಬಿಡುಗಡೆ ಆಗಲಿದೆ. ಹಾಸನ ಕ್ಷೇತ್ರದ ಟಿಕೆಟ್ ಅನ್ನು ದೇವೇಗೌಡರು ಫೈನಲ್ ಮಾಡಲಿದ್ದಾರೆ ಎಂದು ಜೆಡಿಎಸ್ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಹೇಳಿದರು.
ಚನ್ನಪಟ್ಟಣದಲ್ಲಿ ಸೋಮವಾರ ಪತ್ರಕರ್ತರ ಜೊತೆ ಅವರು ಮಾತನಾಡಿದರು. ಹಾಸನ ವಿಚಾರದಲ್ಲಿ ನನ್ನ ನಿಲುವು ಬದಲಾಗುವುದಿಲ್ಲ. ಹಾಸನದಲ್ಲಿ ಜನಾಭಿಪ್ರಾಯ ಹಾಗೂ ಕಾರ್ಯಕರ್ತರ ಅಭಿಪ್ರಾಯವನ್ನು ಪರಿಗಣಿಸಲಾಗುತ್ತದೆ ಎಂದರು.
ಸಾತನೂರಿನಲ್ಲಿ ಜಾನುವಾರು ಸಾಗಣೆ ಮಾಡುತ್ತಿದ್ದವರ ಮೇಲೆ ದಾಳಿ ಮಾಡಿರುವ ಪುನೀತ್ ಹಾಗೂ ಸಹಚರರನ್ನು ಕೂಡಲೇ ಬಂಧಿಸಬೇಕು ಎಂದು ಅವರು ಆಗ್ರಹಿಸಿದರು.
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…
೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…
ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…
ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…
ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…
ರಾಜೇಶ್ ಬೆಂಡರವಾಡಿ ಪಶುಸಂಗೋಪನೆ, ರೇಷ್ಮೆ ಖಾತೆ ಹಂಚಿಕೆ; ಉಭಯ ಕ್ಷೇತ್ರಗಳಲ್ಲಿ ಅನುಭವ ಇರುವ ಹಿನ್ನೆಲೆ ಚಾಮರಾಜನಗರ: ರಾಜ್ಯದಲ್ಲಿ ಎರಡನೇ ಹಂತದಲ್ಲಿ…