ಬೆಂಗಳೂರು : ಮಾಜಿ ಪ್ರಧಾನಿಗಳಾದ HD ದೇವೇಗೌಡ ಅವರು ಹಾಗೂ ಮಾನ್ಯ ಮಾಜಿ ಮುಖ್ಯಮಂತ್ರಿಗಳಾದ HD ಕುಮಾರಸ್ವಾಮಿ ಅವರು ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷರಾದ ಸಿಎಂ ಇಬ್ರಾಹಿಂ ಅವರು ಪಕ್ಷದ ಪ್ರಸಕ್ತ ವಿಧಾನಸಭೆ ಚುನಾವಣೆಯ ಕರುನಾಡ ಜನತೆಗೆ ಜೆಡಿಎಸ್ ಪರಿಹಾರ ಭರವಸೆ ಪತ್ರವನ್ನು ಬಿಡುಗಡೆ ಮಾಡಿದರು.ಇಂದು ಬೆಳಗ್ಗೆ ಮಾನ್ಯ ಮಾಜಿ ಪ್ರಧಾನಮಂತ್ರಿಗಳ ನಿವಾಸದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಪ್ರಣಾಳಿಕೆ ಕರಡು ರಚನಾ ಸಮಿತಿಯ ಅಧ್ಯಕ್ಷ ಬಿ.ಎಂ. ಫಾರೂಕ್ ಹಾಗೂ ಸದಸ್ಯರಾದ ಕುಪೇಂದ್ರ ರೆಡ್ಡಿ ಹಾಜರಿದ್ದರು
ನಂಜನಗೂಡು : ಜಮೀನಿನ ಪೋಡಿ ಹಾಗೂ ದುರಸ್ತಿಪಡಿಸಲು ಲಂಚ ಪಡೆಯುತ್ತಿದ್ದ ಸರ್ವೆಯರ್ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ವರದಿಯಾಗಿದೆ. ತಾಲ್ಲೂಕಿನ…
ಶ್ರೀರಂಗಪಟ್ಟಣ : ಅನೈತಿಕ ಸಂಬಂಧದ ಶಂಕೆಯಿಂದ ಪತಿಯೇ ಪತ್ನಿಯನ್ನು ಹತ್ಯೆ ಮಾಡಿರುವ ಘಟನೆ ತಾಲ್ಲೂಕಿನ ಆಲಗೂಡು ಗ್ರಾಮದಲ್ಲಿ ನಡೆದಿದೆ. ಗ್ರಾಮದ…
ರಾಮನಗರ: ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಮಾದಾಪಟ್ಟಣ ಬಳಿ…
ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ಸಾಧಾರಣ ಮಳೆಯಾಗುತ್ತಿರುವ ಪರಿಣಾಮ ಹಾರಂಗಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ. ಜಲಾಶಯಕ್ಕೆ…
ಮಂಡ್ಯ ಜಿಲ್ಲೆಯ ಮುತ್ತತ್ತಿಯಲ್ಲಿ ಕಾವೇರಿ ನದಿ ನೀರಿಗೆ ಇಳಿದು ಸೆಲ್ಛಿ ತೆಗೆದುಕೊಳ್ಳಲು ಹೋದ ಒಂದೇ ಕುಟುಂಬದ ನಾಲ್ವರು ಹಾಗೂ ಕಾರು…