ಬೆಂಗಳೂರು : ಪ್ರಜಾಪ್ರಭುತ್ವದ ಅತಿ ದೊಡ್ಡ ಹಬ್ಬವೆಂದೇ ಪರಿಗಣಿಸಲ್ಪಟ್ಟಿರುವ ಕರ್ನಾಟಕ ಚುನಾವಣೆ ಇಂದು ನಡೆಯಲಿದೆ. ಬೆಳಗ್ಗೆ ಏಳು ಗಂಟೆಗೆ ರಾಜ್ಯದ 224 ಮತ ಕ್ಷೇತ್ರಗಳಲ್ಲಿ ಮತದಾನ ಆರಂಭ ಆಗಲಿದೆ.
ಸಂಜೆ ಆರು ಗಂಟೆಯವರೆಗೂ ನಿರಂತರವಾಗಿ ಮತದಾನ ಮಾಡಲು ಅವಕಾಶ ಇರಲಿದೆ. ಶಾಂತಿಯುತ ಮತದಾನಕ್ಕೆ ಚುನಾವಣಾ ಆಯೋಗ ಸಕಲ ಸಿದ್ದತೆಗಳನ್ನು ನಡೆಸಿದೆ. ಹಿಂದೆಂದೂ ಕಾಣದಷ್ಟು ಭದ್ರತೆ ಕೂಡ ಕೈಗೊಳ್ಳಲಾಗಿದೆ.
ಇಂದು ಎಲ್ಲಾ ತಾಲೂಕು ಕೇಂದ್ರಗಳಲ್ಲಿ ಮಸ್ಟರಿಂಗ್ ಪ್ರಕ್ರಿಯೆ ಸುಗಮವಾಗಿ ನಡೆದಿದೆ. ಪ್ರಧಾನಿ ಮೋದಿ ಮಾಜಿ ಕ್ರಿಕೆಟಿಗ ರಾಹುಲ್ ದ್ರಾವಿಡ್ ಸೇರಿ ಅನೇಕರು ಬನ್ನಿ ಮತ ಚಲಾಯಿಸಿ ಎಂದು ಕರೆ ನೀಡಿದ್ದಾರೆ.
ಕರ್ನಾಟಕ ಅಸೆಂಬ್ಲಿ ಚುನಾವಣೆ ವಿಶೇಷ
* ಒಟ್ಟು ಮತ ಕ್ಷೇತ್ರ – 224
* ಒಟ್ಟು ಅಭ್ಯರ್ಥಿಗಳು – 2631
* ಬಿಜೆಪಿ ಅಭ್ಯರ್ಥಿಗಳು – 224
* ಕಾಂಗ್ರೆಸ್ ಅಭ್ಯರ್ಥಿಗಳು – 223 (ಮೇಲುಕೋಟೆಯಲ್ಲಿ ದರ್ಶನ್ ಪುಟ್ಟಣ್ಣಯ್ಯಗೆ ಬೆಂಬಲ)
* ಜೆಡಿಎಸ್ ಅಭ್ಯರ್ಥಿಗಳು – 207
* ಮತ ಕೇಂದ್ರ – 58,282
* ಮತಗಟ್ಟೆಯ ಭದ್ರತಾ ಸಿಬ್ಬಂದಿ – 84,119
* ವಿಶೇಷ ಸಿಬ್ಬಂದಿ ಸಂಖ್ಯೆ – 2,959
* ಮತದಾರರ ಸಂಖ್ಯೆ – 5.21 ಕೋಟಿ
* ಪುರುಷ ಮತದಾರರ ಸಂಖ್ಯೆ – 2.62 ಕೋಟಿ
* ಮಹಿಳಾ ಮತದಾರರ ಸಂಖ್ಯೆ – 2.59 ಕೋಟಿ
* 112 ಕ್ಷೇತ್ರಗಳಲ್ಲಿ ಪುರುಷರಿಗಿಂತ ಮಹಿಳಾ ಮತದಾರರ ಸಂಖ್ಯೆ ಹೆಚ್ಚು
* ಫಸ್ಟ್ ಟೈಮ್ ವೋಟರ್ಗಳ ಸಂಖ್ಯೆ – 9.17 ಲಕ್ಷ
* 100 ವರ್ಷ ಮೇಲ್ಪಟ್ಟ ಮತದಾರರ ಸಂಖ್ಯೆ – 16,976
* ಶಾಂತಿ ಭದ್ರತೆಗೆ ನಿಯೋಜನೆಯಾದ ಪೊಲಿಸರು – 2.2 ಲಕ್ಷ
ನಂಜನಗೂಡು : ಜಾತೀಯತೆ ಎಂಬುದು ಸಂಪೂರ್ಣವಾಗಿ ತೊಲಗಬೇಕು. ಎಲ್ಲ ಸಮುದಾಯದವರು ನಮ್ಮವರೇ ಎಂದು ತಿಳಿದಾಗ ಮಾತ್ರ ಜಾತೀಯತೆ ದೂರವಾಗಲು ಸಾಧ್ಯ…
ಮೈಸೂರು : ನಿರಂತರ ರಂಗ ತಂಡದ ‘ನಿರಂತರ ರಂಗ ಉತ್ಸವ-2025-26’ರ ಐದು ದಿನಗಳ ರಂಗೋತ್ಸವದ ಕೊನೆಯ ದಿನ ‘ಕೊಡಲ್ಲ ಅಂದ್ರೆ…
ಬೆಂಗಳೂರು : ನಗರದ ಹೊರವಲಯದ ಆನೇಕಲ್ನಲ್ಲಿ ಭಾನುವಾರ ಭೀಕರ ಸರಣಿ ಅಪಘಾತವಾಗಿದೆ. ವೇಗವಾಗಿ ನುಗ್ಗಿ ಬಂದ ಬೃಹತ್ ಕಂಟೈನರ್ ಲಾರಿಯೊಂದು…
ಮಂಡ್ಯ : ಮೌಢ್ಯಗಳನ್ನು ಜನರು ತಿರಸ್ಕರಿಸಿ ಬಸವಾದಿ ಶರಣರು ತಿಳಿಸಿರುವುದನ್ನು ಪಾಲನೆ ಮಾಡಬೇಕು. ವಿದ್ಯಾವಂತರಲ್ಲಿ ಕಂದಾಚಾರ ಹಾಗೂ ಮೌಢ್ಯತೆ ಇರುವುದು…
ಮೈಸೂರು : ನಗರದ ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿ ಲಲಿತ ಕಲೆ ಮತ್ತು ಕರಕುಶಲ ಹಾಗೂ ಮಹಿಳಾ ಉದ್ದಿಮೆ ಉಪ…
ಬೆಂಗಳೂರು : ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಂಧನ ಭೀತಿ ಎದುರಿಸುತ್ತಿರುವ ಬಿಜೆಪಿ ಶಾಸಕ ಬೈರತಿ ಬಸವರಾಜು, ಕಳೆದೆರಡು…