BREAKING NEWS

ಕರ್ನಾಟಕ ಚುನಾವಣೆ: ಸ್ಟಾರ್‌ ಪ್ರಚಾರಕರ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ

ಬೆಂಗಳೂರು ; ಕರ್ನಾಟಕ ವಿಧಾನಸಭೆ ಚುನಾವಣೆಗೆ ಭರ್ಜರಿ ತಯಾರಿ ನಡೆಸಿರುವ ಬಿಜೆಪಿ ಇಂದು ಪ್ರಧಾನಿ ಮೋದಿ, ಯುಪಿ ಸಿಎಂ ಯೋಗಿ ಆದಿತ್ಯನಾಥ್ ಸೇರಿದಂತೆ 40 ಸ್ಟಾರ್ ಪ್ರಚಾರಕರ ಪಟ್ಟಿಯನ್ನು ಬಿಡುಗಡೆ ಮಾಡಿದೆ.

ಬಿಜೆಪಿ ಬಿಡುಗಡೆ ಮಾಡಿರುವ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ಪ್ರಧಾನಿ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.

ನಡ್ಡಾ, ಅಮಿತ್ ಶಾ ಸೇರಿದಂತೆ ರಾಜ್ಯ ನಾಯಕರಾದ ಮಾಜಿ ಸಿಎಂ

ಬಿ.ಎಸ್.ಯಡಿಯೂರಪ್ಪ ಸಿಎಂ ಬೊಮ್ಮಾಯಿ, ಪ್ರಹ್ಲಾದ್ ಜೋಶಿ ಸೇರಿದಂತೆ ಹಲವು ನಾಯಕರು ರಾಜ್ಯಾದ್ಯಂತ ಭರ್ಜರಿ ಪ್ರಚಾರ ನಡೆಸಲಿದ್ದಾರೆ. ಕರ್ನಾಟಕ ವಿಧಾನಸಭೆ ಚುನಾವಣೆಗೆ ಈಗಾಗಲೇ ದಿನಾಂಕ ಘೋಷಣೆಯಾಗಿದ್ದು, ಮೇ. 10 ರಂದು ಮತದಾನ ನಡೆಯಲಿದ್ದು, ಮೇ. 13 ಫಲಿತಾಂಶ ಪ್ರಕಟವಾಗಲಿದೆ.

 ಬಿಜೆಪಿಯ ಸ್ಟಾರ್ ಪ್ರಚಾರಕ ಪಟ್ಟಿ:

  1. ಶ್ರೀ ನರೇಂದ್ರ ಮೋದಿ

2. ಶ್ರೀ ಜಗತ್ ಪ್ರಕಾಶ್ ನಡ್ಡಾ

3. ಶ್ರೀ ರಾಜನಾಥ್ ಸಿಂಗ್

4. ಶ್ರೀ ಅಮಿತ್ ಶಾ

5. ಶ್ರೀ ನಿತಿನ್ ಗಡ್ಕರಿ

6. ಶ್ರೀ ಬಿ.ಎಸ್. ಯಡಿಯೂರಪ್ಪ

7. ಶ್ರೀ ನಳಿನ್ ಕುಮಾರ್ ಕಟೀಲ್

8. ಶ್ರೀ ಬಸವರಾಜ ಬೊಮ್ಮಲ್

9. ಶ್ರೀ ಪ್ರಲ್ಹಾದ ಜೋಶಿ

10. ಶ್ರೀ ಡಿ.ವಿ.ಸದಾನಂದಗೌಡ

11. ಶ್ರೀ ಕೆ.ಎಸ್. ಈಶ್ವರಪ್ಪ

12. ಶ್ರೀ ಎಂ. ಗೋವಿಂದ್ ಕಾರಜೋಳ್ 13. ಶ್ರೀ ಆರ್. ಅಶೋಕ್

14. ಶ್ರೀಮತಿ ನಿರ್ಮಲಾ ಸೀತಾರಾಮನ್ 15. ಶ್ರೀಮತಿ ಸ್ಮೃತಿ ಇರಾನಿ

16. ಶ್ರೀ ಧರ್ಮೇಂದ್ರ ಪ್ರಧಾನ್

17. ಶ್ರೀ ಮನ್ಸುಕ್ಭಾಯ್ ಮಾಂಡವಿಯಾ

18. ಶ್ರೀ ಕೆ. ಅಣ್ಣಾಮಲೈ

19. ಶ್ರೀ ಅರುಣ್ ಸಿಂಗ್

20. ಶ್ರೀಮತಿ. ದ.ಕ. ಅರುಣಾ

21. ಶ್ರೀ ಸಿ.ಟಿ. ರವಿ

22. ಯೋಗಿ ಆದಿತ್ಯನಾಥ್

23. ಶ್ರೀ ಶಿವರಾಜ್ ಸಿಂಗ್ ಚೌಹಾಣ್

24. ಶ್ರೀ ಹೇಮಂತ್ ಬಿಸ್ವಾ ಶರ್ಮಾ

25. ಶ್ರೀ ದೇವೇಂದ್ರ ಫಡ್ನವಿಸ್

26. ಶ್ರೀ ಪ್ರಭಾಕರ ಕೋರೆ

27. ಕುಂ. ಶೋಭಾ ಕರಂದ್ಲಾಜೆ

28. ಶ್ರೀ ಎ. ನಾರಾಯಣಸ್ವಾಮಿ

29. ಶ್ರೀ ಭಗವಂತ ಖೂಬಾ

30. ಶ್ರೀ ಅರವಿಂದ ಲಿಂಬಾವಳಿ

31. ಶ್ರೀ ಬಿ.ಶ್ರೀರಾಮುಲು

32. ಶ್ರೀ ಕೋಟ ಶ್ರೀನಿವಾಸ ಪೂಜಾರಿ

33. ಶ್ರೀ ಬಸನಗೌಡ ಪಾಟೀಲ್ ಯತ್ನಾಳ್

34. ಡಾ. ಉಮೇಶ್ ಜಾಧವ್

35. ಶ್ರೀ ಚಲವಾದಿ ನಾರಾಯಣಸ್ವಾಮಿ

36. ಶ್ರೀ ಎನ್.

ರವಿಕುಮಾರ್ 37. ಶ್ರೀ ಜಿ.ವಿ. ರಾಜೇಶ್

38. ಶ್ರೀ ಜಗ್ಗೇಶ್‌

39. ಶ್ರೀಮತಿ ಶ್ರುತಿ

40. ಶ್ರೀಮತಿ. ತಾರಾ ಅನುರಾಧಾ

andolanait

Recent Posts

ಕೇದಾರನಾಥ ಧಾಮದಲ್ಲಿ ಯಾತ್ರಾರ್ಥಿಗಳಿಗೆ 24 ಗಂಟೆ ಬಿಸಿನೀರು: ಸಿಎಂ ಪುಷ್ಕರ್‌ ಸಿಂಗ್‌ ಧಾಮಿ ಘೋಷಣೆ

ಡೆಹರಾಡೂನ್:‌ ಕೇದಾರನಾಥ ಧಾಮಕ್ಕೆ ಭೇಟಿ ನೀಡುವ ಯಾತ್ರಾರ್ಥಿಗಳಿಗೆ ಶೀಘ್ರದಲ್ಲೇ ತಣ್ಣೀರಿನ ಬದಲಿಗೆ 24 ಗಂಟೆಗಳ ಬಿಸಿನೀರಿನ ಪೂರೈಕೆಯನ್ನು ಒದಗಿಸಲಾಗುವುದು ಎಂದು…

38 mins ago

ರಣ ಬಿಸಿಲ ನಡುವೆಯೇ ಕೆಲ ಜಿಲ್ಲೆಗಳಲ್ಲಿ ಆಲಿಕಲ್ಲು ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಆಲಿಕಲ್ಲು ಸಹಿತ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.…

49 mins ago

ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಗೆ ಚಟ್ಟ ಕಟ್ಟಿದ ಪತ್ನಿ

ಸರಗೂರು: ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿಯನ್ನು ಪತ್ನಿಯೇ ತನ್ನ ಪ್ರಿಯಕರನ ಜೊತೆ ಸೇರಿ ಕೊಲೆ ಮಾಡಿರುವ ಘಟನೆ ಮೈಸೂರು ಜಿಲ್ಲೆ…

53 mins ago

ದೇವನೂರಿಗೆ ಆಗಮಿಸಿದ ಪಂಪ

ಅರ್ಧ ಶತಮಾನಕ್ಕೂ ಹಿಂದಿನ ಕಾಲದ ಚಿತ್ರಗಳು  ಓ.ಎಲ್.ನಾಗಭೂಷಣ ಸ್ವಾಮಿ ದೇವನೂರ ಮಹಾದೇವ ಕನ್ನಡಿಗರ ಮನಸಿನಲ್ಲಿ ಮನೆ ಮಾಡಿರುವವರು. ಒಬ್ಬೊಬ್ಬರೂ ಮಹಾದೇವರ…

1 hour ago

ದೇವನೂರಿಗೆ ಆಗಮಿಸಿದ ಪಂಪ

ದೇಮ ಎಂಬ ನೈತಿಕ ಕೈಮರ  ಸುರೇಶ ಕಂಜರ್ಪಣೆ ಅಂದಕಾಲತ್ತಿಲೇ ನಾನು ಅರಕಲಗೂಡಲ್ಲಿ ಪಾಠ ಮಾಡುತ್ತಿದ್ದಾಗ ಅಲ್ಲಿನ ದೇವಸ್ಥಾನದಲ್ಲಿ ಶಿವರಾತ್ರಿಯಂದು ನಡೆದ…

1 hour ago

ಚೆಕ್‌ಡ್ಯಾಂ ತಡೆಗೋಡೆ ಒಡೆದು ಹಾಕಿದ ಕಿಡಿಗೇಡಿಗಳು: ಕಠಿಣ ಕ್ರಮಕ್ಕೆ ಪ್ರಜ್ಞಾವಂತ ನಾಗರಿಕರ ಆಗ್ರಹ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಅಂತರ್ಜಲ ಮಟ್ಟ ಹೆಚ್ಚಳ ಮಾಡುವ ನಿಟ್ಟಿನಲ್ಲಿ ಮಳೆಯ ನೀರು ಸಂಗ್ರಹಿಸಲು…

2 hours ago