BREAKING NEWS

ಕರ್ನಾಟಕ ಚುನಾವಣೆ: ಸ್ಟಾರ್‌ ಪ್ರಚಾರಕರ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ

ಬೆಂಗಳೂರು ; ಕರ್ನಾಟಕ ವಿಧಾನಸಭೆ ಚುನಾವಣೆಗೆ ಭರ್ಜರಿ ತಯಾರಿ ನಡೆಸಿರುವ ಬಿಜೆಪಿ ಇಂದು ಪ್ರಧಾನಿ ಮೋದಿ, ಯುಪಿ ಸಿಎಂ ಯೋಗಿ ಆದಿತ್ಯನಾಥ್ ಸೇರಿದಂತೆ 40 ಸ್ಟಾರ್ ಪ್ರಚಾರಕರ ಪಟ್ಟಿಯನ್ನು ಬಿಡುಗಡೆ ಮಾಡಿದೆ.

ಬಿಜೆಪಿ ಬಿಡುಗಡೆ ಮಾಡಿರುವ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ಪ್ರಧಾನಿ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.

ನಡ್ಡಾ, ಅಮಿತ್ ಶಾ ಸೇರಿದಂತೆ ರಾಜ್ಯ ನಾಯಕರಾದ ಮಾಜಿ ಸಿಎಂ

ಬಿ.ಎಸ್.ಯಡಿಯೂರಪ್ಪ ಸಿಎಂ ಬೊಮ್ಮಾಯಿ, ಪ್ರಹ್ಲಾದ್ ಜೋಶಿ ಸೇರಿದಂತೆ ಹಲವು ನಾಯಕರು ರಾಜ್ಯಾದ್ಯಂತ ಭರ್ಜರಿ ಪ್ರಚಾರ ನಡೆಸಲಿದ್ದಾರೆ. ಕರ್ನಾಟಕ ವಿಧಾನಸಭೆ ಚುನಾವಣೆಗೆ ಈಗಾಗಲೇ ದಿನಾಂಕ ಘೋಷಣೆಯಾಗಿದ್ದು, ಮೇ. 10 ರಂದು ಮತದಾನ ನಡೆಯಲಿದ್ದು, ಮೇ. 13 ಫಲಿತಾಂಶ ಪ್ರಕಟವಾಗಲಿದೆ.

 ಬಿಜೆಪಿಯ ಸ್ಟಾರ್ ಪ್ರಚಾರಕ ಪಟ್ಟಿ:

  1. ಶ್ರೀ ನರೇಂದ್ರ ಮೋದಿ

2. ಶ್ರೀ ಜಗತ್ ಪ್ರಕಾಶ್ ನಡ್ಡಾ

3. ಶ್ರೀ ರಾಜನಾಥ್ ಸಿಂಗ್

4. ಶ್ರೀ ಅಮಿತ್ ಶಾ

5. ಶ್ರೀ ನಿತಿನ್ ಗಡ್ಕರಿ

6. ಶ್ರೀ ಬಿ.ಎಸ್. ಯಡಿಯೂರಪ್ಪ

7. ಶ್ರೀ ನಳಿನ್ ಕುಮಾರ್ ಕಟೀಲ್

8. ಶ್ರೀ ಬಸವರಾಜ ಬೊಮ್ಮಲ್

9. ಶ್ರೀ ಪ್ರಲ್ಹಾದ ಜೋಶಿ

10. ಶ್ರೀ ಡಿ.ವಿ.ಸದಾನಂದಗೌಡ

11. ಶ್ರೀ ಕೆ.ಎಸ್. ಈಶ್ವರಪ್ಪ

12. ಶ್ರೀ ಎಂ. ಗೋವಿಂದ್ ಕಾರಜೋಳ್ 13. ಶ್ರೀ ಆರ್. ಅಶೋಕ್

14. ಶ್ರೀಮತಿ ನಿರ್ಮಲಾ ಸೀತಾರಾಮನ್ 15. ಶ್ರೀಮತಿ ಸ್ಮೃತಿ ಇರಾನಿ

16. ಶ್ರೀ ಧರ್ಮೇಂದ್ರ ಪ್ರಧಾನ್

17. ಶ್ರೀ ಮನ್ಸುಕ್ಭಾಯ್ ಮಾಂಡವಿಯಾ

18. ಶ್ರೀ ಕೆ. ಅಣ್ಣಾಮಲೈ

19. ಶ್ರೀ ಅರುಣ್ ಸಿಂಗ್

20. ಶ್ರೀಮತಿ. ದ.ಕ. ಅರುಣಾ

21. ಶ್ರೀ ಸಿ.ಟಿ. ರವಿ

22. ಯೋಗಿ ಆದಿತ್ಯನಾಥ್

23. ಶ್ರೀ ಶಿವರಾಜ್ ಸಿಂಗ್ ಚೌಹಾಣ್

24. ಶ್ರೀ ಹೇಮಂತ್ ಬಿಸ್ವಾ ಶರ್ಮಾ

25. ಶ್ರೀ ದೇವೇಂದ್ರ ಫಡ್ನವಿಸ್

26. ಶ್ರೀ ಪ್ರಭಾಕರ ಕೋರೆ

27. ಕುಂ. ಶೋಭಾ ಕರಂದ್ಲಾಜೆ

28. ಶ್ರೀ ಎ. ನಾರಾಯಣಸ್ವಾಮಿ

29. ಶ್ರೀ ಭಗವಂತ ಖೂಬಾ

30. ಶ್ರೀ ಅರವಿಂದ ಲಿಂಬಾವಳಿ

31. ಶ್ರೀ ಬಿ.ಶ್ರೀರಾಮುಲು

32. ಶ್ರೀ ಕೋಟ ಶ್ರೀನಿವಾಸ ಪೂಜಾರಿ

33. ಶ್ರೀ ಬಸನಗೌಡ ಪಾಟೀಲ್ ಯತ್ನಾಳ್

34. ಡಾ. ಉಮೇಶ್ ಜಾಧವ್

35. ಶ್ರೀ ಚಲವಾದಿ ನಾರಾಯಣಸ್ವಾಮಿ

36. ಶ್ರೀ ಎನ್.

ರವಿಕುಮಾರ್ 37. ಶ್ರೀ ಜಿ.ವಿ. ರಾಜೇಶ್

38. ಶ್ರೀ ಜಗ್ಗೇಶ್‌

39. ಶ್ರೀಮತಿ ಶ್ರುತಿ

40. ಶ್ರೀಮತಿ. ತಾರಾ ಅನುರಾಧಾ

andolanait

Recent Posts

ಜ್ಯೋತಿಷಿ ಮಾತು ಕೇಳಿ ಹೆತ್ತ ತಾಯಿಯನ್ನೇ ಕೊಂದ ಮಗಳು !

ತುಮಕೂರು : ಜ್ಯೋತಿಷಿಯ ಮಾತು ನಂಬಿ ಮಗಳು ತಾಯಿಯನ್ನೇ ಕೊಲೆ‌ ಮಾಡಿರುವ ಘಟನೆ ತುಮಕೂರು ತಾಲೂಕಿನ ಅನುಪನಹಳ್ಳಿಯಲ್ಲಿ ನಡೆದಿದೆ. ಪುಷ್ಪಲತಾ…

39 mins ago

ಆರೋಗ್ಯ ಇಲಾಖೆಯ ಅಧಿಕಾರಿ ಅಬಕಾರಿ ಡಿಸಿಯಾಗಿ ನಿಯೋಜನೆ : ನಿಯಮ ಉಲ್ಲಂಘನೆ ಆರೋಪ

ಮಂಡ್ಯ : ಇತ್ತೀಚೆಗೆ ಹಲವು ಇಲಾಖಾ ಅಧಿಕಾರಿಗಳ ವರ್ಗಾವಣೆಗೆ ಸಂಬಂಧಿಸಿದ ಸರ್ಕಾರ ಆದೇಶ ಹೊರಡಿಸಿದ್ದು, ಅದರಲ್ಲಿ ಮಂಡ್ಯ ಜಿಲ್ಲಾ ಆರೋಗ್ಯ…

1 hour ago

ಸಿದ್ದರಾಮಯ್ಯ ಅವರೇ ಐದು ವರ್ಷ ಮುಂದುವರಿಯುವ ಆಸೆ ಇದೆ : ಶಾಸಕ ಕೆ.ಹರೀಶ್‌ ಗೌಡ

ಮೈಸೂರು : ಸಿದ್ದರಾಮಯ್ಯ ಅವರೇ ಐದು ವರ್ಷಗಳ ಕಾಲ ಮುಖ್ಯಮಂತ್ರಿಯಾಗಿ ಮುಂದುವರಿಯುವ ಆಸೆ ಇದೆ. ಹೈಕಮಾಂಡ್ ಏನೇ ತೀರ್ಮಾನ ಮಾಡಿದರೂ…

2 hours ago

ಭೀಕರ ಸರಣಿ ಅಪಘಾತ : ಬೆಂಗಳೂರಿನ 6 ವಿದ್ಯಾರ್ಥಿಗಳು ಸೇರಿ 7 ಮಂದಿ ಸಾವು

ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಎಂ.ಸತ್ಯವರ ಗ್ರಾಮದ ಸಮೀಪದ ಹೊಸಕೋಟೆ-ದಾಬಸ್‌ಪೇಟೆ ರಾಷ್ಟ್ರೀಯ ಹೆದ್ದಾರಿ (NH-648) ಮತ್ತು…

2 hours ago

ಓದುಗರ ಪತ್ರ | ಬಸ್ ತಂಗುದಾಣ ನಿರ್ಮಿಸಿ

ಮೈಸೂರಿನ ರಾಮಕೃಷ್ಣ ನಗರದಲ್ಲಿರುವ, ರಾಮಕೃಷ್ಣ ವೃತ್ತದಿಂದ (ಆಂದೋಲನ ಸರ್ಕಲ್), ಕುವೆಂಪು ನಗರದ ಕಾಂಪ್ಲೆಕ್ ತನಕದ ಸುಮಾರು ಒಂದು ಕಿ.ಮೀ. ದೂರದ…

2 hours ago

ಶಿವರಾತ್ರಿ ಜಾತ್ರೆ | ಮ.ಬೆಟ್ಟದಲ್ಲಿ ಸಕಲ ಸಿದ್ಧತೆ ; ನಾಳೆಯಿಂದ ಐದು ದಿನ ಸಂಭ್ರಮ

ಹನೂರು : ಪ್ರಸಿದ್ಧ ಧಾರ್ಮಿಕ ಯಾತ್ರಾ ಸ್ಥಳ ಮಲೆ ಮಹದೇಶ್ವರ ಬೆಟ್ಟದಲ್ಲಿ ಫೆ.14 ರಿಂದ 18 ರವರೆಗೆ ಐದು ದಿನಗಳ…

3 hours ago