BREAKING NEWS

ಕರ್ನಾಟಕ ಚುನಾವಣೆ: ಸ್ಟಾರ್‌ ಪ್ರಚಾರಕರ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ

ಬೆಂಗಳೂರು ; ಕರ್ನಾಟಕ ವಿಧಾನಸಭೆ ಚುನಾವಣೆಗೆ ಭರ್ಜರಿ ತಯಾರಿ ನಡೆಸಿರುವ ಬಿಜೆಪಿ ಇಂದು ಪ್ರಧಾನಿ ಮೋದಿ, ಯುಪಿ ಸಿಎಂ ಯೋಗಿ ಆದಿತ್ಯನಾಥ್ ಸೇರಿದಂತೆ 40 ಸ್ಟಾರ್ ಪ್ರಚಾರಕರ ಪಟ್ಟಿಯನ್ನು ಬಿಡುಗಡೆ ಮಾಡಿದೆ.

ಬಿಜೆಪಿ ಬಿಡುಗಡೆ ಮಾಡಿರುವ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ಪ್ರಧಾನಿ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.

ನಡ್ಡಾ, ಅಮಿತ್ ಶಾ ಸೇರಿದಂತೆ ರಾಜ್ಯ ನಾಯಕರಾದ ಮಾಜಿ ಸಿಎಂ

ಬಿ.ಎಸ್.ಯಡಿಯೂರಪ್ಪ ಸಿಎಂ ಬೊಮ್ಮಾಯಿ, ಪ್ರಹ್ಲಾದ್ ಜೋಶಿ ಸೇರಿದಂತೆ ಹಲವು ನಾಯಕರು ರಾಜ್ಯಾದ್ಯಂತ ಭರ್ಜರಿ ಪ್ರಚಾರ ನಡೆಸಲಿದ್ದಾರೆ. ಕರ್ನಾಟಕ ವಿಧಾನಸಭೆ ಚುನಾವಣೆಗೆ ಈಗಾಗಲೇ ದಿನಾಂಕ ಘೋಷಣೆಯಾಗಿದ್ದು, ಮೇ. 10 ರಂದು ಮತದಾನ ನಡೆಯಲಿದ್ದು, ಮೇ. 13 ಫಲಿತಾಂಶ ಪ್ರಕಟವಾಗಲಿದೆ.

 ಬಿಜೆಪಿಯ ಸ್ಟಾರ್ ಪ್ರಚಾರಕ ಪಟ್ಟಿ:

  1. ಶ್ರೀ ನರೇಂದ್ರ ಮೋದಿ

2. ಶ್ರೀ ಜಗತ್ ಪ್ರಕಾಶ್ ನಡ್ಡಾ

3. ಶ್ರೀ ರಾಜನಾಥ್ ಸಿಂಗ್

4. ಶ್ರೀ ಅಮಿತ್ ಶಾ

5. ಶ್ರೀ ನಿತಿನ್ ಗಡ್ಕರಿ

6. ಶ್ರೀ ಬಿ.ಎಸ್. ಯಡಿಯೂರಪ್ಪ

7. ಶ್ರೀ ನಳಿನ್ ಕುಮಾರ್ ಕಟೀಲ್

8. ಶ್ರೀ ಬಸವರಾಜ ಬೊಮ್ಮಲ್

9. ಶ್ರೀ ಪ್ರಲ್ಹಾದ ಜೋಶಿ

10. ಶ್ರೀ ಡಿ.ವಿ.ಸದಾನಂದಗೌಡ

11. ಶ್ರೀ ಕೆ.ಎಸ್. ಈಶ್ವರಪ್ಪ

12. ಶ್ರೀ ಎಂ. ಗೋವಿಂದ್ ಕಾರಜೋಳ್ 13. ಶ್ರೀ ಆರ್. ಅಶೋಕ್

14. ಶ್ರೀಮತಿ ನಿರ್ಮಲಾ ಸೀತಾರಾಮನ್ 15. ಶ್ರೀಮತಿ ಸ್ಮೃತಿ ಇರಾನಿ

16. ಶ್ರೀ ಧರ್ಮೇಂದ್ರ ಪ್ರಧಾನ್

17. ಶ್ರೀ ಮನ್ಸುಕ್ಭಾಯ್ ಮಾಂಡವಿಯಾ

18. ಶ್ರೀ ಕೆ. ಅಣ್ಣಾಮಲೈ

19. ಶ್ರೀ ಅರುಣ್ ಸಿಂಗ್

20. ಶ್ರೀಮತಿ. ದ.ಕ. ಅರುಣಾ

21. ಶ್ರೀ ಸಿ.ಟಿ. ರವಿ

22. ಯೋಗಿ ಆದಿತ್ಯನಾಥ್

23. ಶ್ರೀ ಶಿವರಾಜ್ ಸಿಂಗ್ ಚೌಹಾಣ್

24. ಶ್ರೀ ಹೇಮಂತ್ ಬಿಸ್ವಾ ಶರ್ಮಾ

25. ಶ್ರೀ ದೇವೇಂದ್ರ ಫಡ್ನವಿಸ್

26. ಶ್ರೀ ಪ್ರಭಾಕರ ಕೋರೆ

27. ಕುಂ. ಶೋಭಾ ಕರಂದ್ಲಾಜೆ

28. ಶ್ರೀ ಎ. ನಾರಾಯಣಸ್ವಾಮಿ

29. ಶ್ರೀ ಭಗವಂತ ಖೂಬಾ

30. ಶ್ರೀ ಅರವಿಂದ ಲಿಂಬಾವಳಿ

31. ಶ್ರೀ ಬಿ.ಶ್ರೀರಾಮುಲು

32. ಶ್ರೀ ಕೋಟ ಶ್ರೀನಿವಾಸ ಪೂಜಾರಿ

33. ಶ್ರೀ ಬಸನಗೌಡ ಪಾಟೀಲ್ ಯತ್ನಾಳ್

34. ಡಾ. ಉಮೇಶ್ ಜಾಧವ್

35. ಶ್ರೀ ಚಲವಾದಿ ನಾರಾಯಣಸ್ವಾಮಿ

36. ಶ್ರೀ ಎನ್.

ರವಿಕುಮಾರ್ 37. ಶ್ರೀ ಜಿ.ವಿ. ರಾಜೇಶ್

38. ಶ್ರೀ ಜಗ್ಗೇಶ್‌

39. ಶ್ರೀಮತಿ ಶ್ರುತಿ

40. ಶ್ರೀಮತಿ. ತಾರಾ ಅನುರಾಧಾ

andolanait

Recent Posts

ಶತಕ ಬಾರಿಸಿದ ಸಿಎಂ ಎದುರು ಸವಾಲುಗಳೂ ಇವೆ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ೧೦೦ ದಿನಗಳನ್ನು ಪೂರ್ಣಗೊಳಿಸಿದ್ದಾರೆ. ರಾಜ್ಯದ ಜನತೆಗೆ ಹಲವಾರು ಯೋಜನೆಗಳನ್ನು ಘೋಷಿಸಿದ್ದಾರೆ. ಬಡವರು, ರೈತರು, ಮಹಿಳೆಯರು, ವಿದ್ಯಾರ್ಥಿಗಳ…

11 hours ago

ಎಐ; ಮನುಕುಲದ ವಿನಾಶಕ್ಕೆ ಕಾರಣವಾಗಲಿದೆಯೇ?

ಶುಭಾ ಖಟಾವಕರ ಮ್ಹೆತ್ರಸ್ “ಕೇವಲ ಒಂದು ದಶಕದಲ್ಲಿ ಕೃತ್ರಿಮ ಬುದ್ಧಿಮತ್ತೆಯು (ಎಐ) ಮನುಕುಲವನ್ನು ನಾಶಪಡಿಸಲಿದೆ" ಎಂದು ಎಐನ ದೈತ್ಯ ಸಂಸ್ಥೆಯಾದ…

11 hours ago

ರಾಜ್ಯದಲ್ಲಿ ೧೯೮೩ರ ಇತಿಹಾಸ ಮರುಕಳಿಸುತ್ತದೆಯೇ?

ಆರ್‌.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ರಾಜ್ಯ ರಾಜಕೀಯದಲ್ಲಿ ೧೯೮೩ರ ರಾಜಕೀಯ ಸನ್ನಿವೇಶ ರೂಪುಗೊಳ್ಳುತ್ತಿದೆಯೇ ಎಂಬ ಅನುಮಾನಗಳು ಶುರುವಾಗಿವೆ. ಅಂದ ಹಾಗೆ…

11 hours ago

ಕೆಎಚ್‌ಬಿ ಕಾಲೋನಿ ನಿವಾಸಿಗಳ ಜೀವನ ಹೈರಾಣ

ಎಂ.ಕೇಶವ ಎರಡು ವರ್ಷಗಳಿಂದ ನಡೆಯುತ್ತಿರುವ ಕಾಮಗಾರಿಯಿಂದ ಕಂಗಾಲು; ಹಿರಿಯರು, ಮಹಿಳೆಯರು, ಸವಾರರಿಗೆ ಓಡಾಟವೇ ಸವಾಲು ಮೈಸೂರು: ಒಂದರ ಮೇಲೊಂದರಂತೆ ಎರಡು…

11 hours ago

ಗಣೇಶೋತ್ಸವಕ್ಕೆ ಡಿಜೆ ನಿಷೇಧ: ಮಿಶ್ರ ಪ್ರತಿಕ್ರಿಯೆ

ಪ್ರಶಾಂತ್ ಎನ್.ಮಲ್ಲಿಕ್ ಸಾರ್ವಜನಿಕರಿಗೆ ತೊಂದರೆ ತಪ್ಪುತ್ತದೆ: ಸಮರ್ಥನೆ ಡಿಜೆಗೆ ಕಡಿವಾಣ ಸರಿಯಲ್ಲ: ಅಸಮಾಧಾನ ಮೈಸೂರು: ರಾಜ್ಯದಲ್ಲಿ ಗೌರಿ ಗಣೇಶ ಹಬ್ಬದ…

12 hours ago

50 ವರ್ಷಗಳ ನಂತರ ಮೊದಲ ಬಾರಿ ಬರಿದಾದ ಕಾರಿಗನಹಳ್ಳಿ ಅಣೆಕಟ್ಟೆ

ಆರ್.ಶ್ರೀನಿವಾಸ್ ೪೦೦೦ ಕೊಳವೆಬಾವಿಗಳಲ್ಲಿ ಅಂತರ್ಜಲ ಕುಸಿತ, ಕುಡಿಯುವ ನೀರಿಗೂ ಹಾಹಾಕಾರ  ಕೆ.ಆರ್.ಪೇಟೆ: ಸುಮಾರು ೫೦ ವರ್ಷಗಳ ಅವಧಿಯಲ್ಲಿ ಮೊದಲ ಬಾರಿಗೆ…

12 hours ago