BREAKING NEWS

ಕರ್ನಾಟಕ ಚುನಾವಣೆ: ಸ್ಟಾರ್‌ ಪ್ರಚಾರಕರ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ

ಬೆಂಗಳೂರು ; ಕರ್ನಾಟಕ ವಿಧಾನಸಭೆ ಚುನಾವಣೆಗೆ ಭರ್ಜರಿ ತಯಾರಿ ನಡೆಸಿರುವ ಬಿಜೆಪಿ ಇಂದು ಪ್ರಧಾನಿ ಮೋದಿ, ಯುಪಿ ಸಿಎಂ ಯೋಗಿ ಆದಿತ್ಯನಾಥ್ ಸೇರಿದಂತೆ 40 ಸ್ಟಾರ್ ಪ್ರಚಾರಕರ ಪಟ್ಟಿಯನ್ನು ಬಿಡುಗಡೆ ಮಾಡಿದೆ.

ಬಿಜೆಪಿ ಬಿಡುಗಡೆ ಮಾಡಿರುವ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ಪ್ರಧಾನಿ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.

ನಡ್ಡಾ, ಅಮಿತ್ ಶಾ ಸೇರಿದಂತೆ ರಾಜ್ಯ ನಾಯಕರಾದ ಮಾಜಿ ಸಿಎಂ

ಬಿ.ಎಸ್.ಯಡಿಯೂರಪ್ಪ ಸಿಎಂ ಬೊಮ್ಮಾಯಿ, ಪ್ರಹ್ಲಾದ್ ಜೋಶಿ ಸೇರಿದಂತೆ ಹಲವು ನಾಯಕರು ರಾಜ್ಯಾದ್ಯಂತ ಭರ್ಜರಿ ಪ್ರಚಾರ ನಡೆಸಲಿದ್ದಾರೆ. ಕರ್ನಾಟಕ ವಿಧಾನಸಭೆ ಚುನಾವಣೆಗೆ ಈಗಾಗಲೇ ದಿನಾಂಕ ಘೋಷಣೆಯಾಗಿದ್ದು, ಮೇ. 10 ರಂದು ಮತದಾನ ನಡೆಯಲಿದ್ದು, ಮೇ. 13 ಫಲಿತಾಂಶ ಪ್ರಕಟವಾಗಲಿದೆ.

 ಬಿಜೆಪಿಯ ಸ್ಟಾರ್ ಪ್ರಚಾರಕ ಪಟ್ಟಿ:

  1. ಶ್ರೀ ನರೇಂದ್ರ ಮೋದಿ

2. ಶ್ರೀ ಜಗತ್ ಪ್ರಕಾಶ್ ನಡ್ಡಾ

3. ಶ್ರೀ ರಾಜನಾಥ್ ಸಿಂಗ್

4. ಶ್ರೀ ಅಮಿತ್ ಶಾ

5. ಶ್ರೀ ನಿತಿನ್ ಗಡ್ಕರಿ

6. ಶ್ರೀ ಬಿ.ಎಸ್. ಯಡಿಯೂರಪ್ಪ

7. ಶ್ರೀ ನಳಿನ್ ಕುಮಾರ್ ಕಟೀಲ್

8. ಶ್ರೀ ಬಸವರಾಜ ಬೊಮ್ಮಲ್

9. ಶ್ರೀ ಪ್ರಲ್ಹಾದ ಜೋಶಿ

10. ಶ್ರೀ ಡಿ.ವಿ.ಸದಾನಂದಗೌಡ

11. ಶ್ರೀ ಕೆ.ಎಸ್. ಈಶ್ವರಪ್ಪ

12. ಶ್ರೀ ಎಂ. ಗೋವಿಂದ್ ಕಾರಜೋಳ್ 13. ಶ್ರೀ ಆರ್. ಅಶೋಕ್

14. ಶ್ರೀಮತಿ ನಿರ್ಮಲಾ ಸೀತಾರಾಮನ್ 15. ಶ್ರೀಮತಿ ಸ್ಮೃತಿ ಇರಾನಿ

16. ಶ್ರೀ ಧರ್ಮೇಂದ್ರ ಪ್ರಧಾನ್

17. ಶ್ರೀ ಮನ್ಸುಕ್ಭಾಯ್ ಮಾಂಡವಿಯಾ

18. ಶ್ರೀ ಕೆ. ಅಣ್ಣಾಮಲೈ

19. ಶ್ರೀ ಅರುಣ್ ಸಿಂಗ್

20. ಶ್ರೀಮತಿ. ದ.ಕ. ಅರುಣಾ

21. ಶ್ರೀ ಸಿ.ಟಿ. ರವಿ

22. ಯೋಗಿ ಆದಿತ್ಯನಾಥ್

23. ಶ್ರೀ ಶಿವರಾಜ್ ಸಿಂಗ್ ಚೌಹಾಣ್

24. ಶ್ರೀ ಹೇಮಂತ್ ಬಿಸ್ವಾ ಶರ್ಮಾ

25. ಶ್ರೀ ದೇವೇಂದ್ರ ಫಡ್ನವಿಸ್

26. ಶ್ರೀ ಪ್ರಭಾಕರ ಕೋರೆ

27. ಕುಂ. ಶೋಭಾ ಕರಂದ್ಲಾಜೆ

28. ಶ್ರೀ ಎ. ನಾರಾಯಣಸ್ವಾಮಿ

29. ಶ್ರೀ ಭಗವಂತ ಖೂಬಾ

30. ಶ್ರೀ ಅರವಿಂದ ಲಿಂಬಾವಳಿ

31. ಶ್ರೀ ಬಿ.ಶ್ರೀರಾಮುಲು

32. ಶ್ರೀ ಕೋಟ ಶ್ರೀನಿವಾಸ ಪೂಜಾರಿ

33. ಶ್ರೀ ಬಸನಗೌಡ ಪಾಟೀಲ್ ಯತ್ನಾಳ್

34. ಡಾ. ಉಮೇಶ್ ಜಾಧವ್

35. ಶ್ರೀ ಚಲವಾದಿ ನಾರಾಯಣಸ್ವಾಮಿ

36. ಶ್ರೀ ಎನ್.

ರವಿಕುಮಾರ್ 37. ಶ್ರೀ ಜಿ.ವಿ. ರಾಜೇಶ್

38. ಶ್ರೀ ಜಗ್ಗೇಶ್‌

39. ಶ್ರೀಮತಿ ಶ್ರುತಿ

40. ಶ್ರೀಮತಿ. ತಾರಾ ಅನುರಾಧಾ

andolanait

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

10 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

10 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

11 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

11 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

11 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

11 hours ago